2 ಗಿನ್ನಿಸ್ ವಿಶ್ವ ದಾಖಲೆ ಮುಡಿಗೆರಿಸಿಕೊಂಡ “ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮ”

ಸತತ ಹನುಮಾನ್ ಚಾಲೀಸಾ ಪಾರಾಯಣ ಹಾಗೂ ಪ್ರಪಂಚದ ಅತಿ ದೊಡ್ಡ ಅಂಚೆ ಚೀಟಿಗಾಗಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ 2 ಗಿನ್ನಿಸ್ ವಿಶ್ವ ದಾಖಲೆ ಪಟ್ಟ ಸಿಕ್ಕಿದೆ.

ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜೀಯವರ ಅಧ್ವರ್ಯದಲ್ಲಿ ಅವಧೂತ ದತ್ತ ಪೀಠದ ನಾದಮಂಟಪದಲ್ಲಿ 650ಕ್ಕೂ ಹೆಚ್ಚು ಜನರು ಸತತವಾಗಿ ಅಹೋರಾತ್ರಿ 33 ಗಂಟೆ 33 ನಿಮಿಷ 33 ಸೆಕೆಂಡ್ ಹನುಮಾನ್ ಚಾಲೀಸಾ ಪಾರಾಯಣ ಮಾಡಿದರು. ಹನುಮಾನ್ ಜಯಂತಿ ದಿನ ಶುಕ್ರವಾರ ಸಂಜೆ ಈ ಪಾರಾಯಣವು ಸಂಪನ್ನಗೊಂಡಿತು. ಈ ಪ್ರಯತ್ನಕ್ಕಾಗಿ ಗಿನ್ನಿಸ್ ವಿಶ್ವ ದಾಖಲೆ ಸಂಸ್ಥೆಯು ಅವರ ಪ್ರತಿನಿಧಿ ಸ್ವಪ್ನಿಲ್ ಡಂಗರಿಕರ್ ಅವರನ್ನು ಕಳುಹಿಸಿದ್ದರು ಹಾಗೂ ಇದು “ಸತತ ಪಾರಾಯಣ ಗಿನ್ನಿಸ್ ವಿಶ್ವ ದಾಖಲೆ” ಸೇರ್ಪಡೆಯಾಗಿದೆ. ವಡೋದರದ ಸ್ವಾಮಿನಾರಾಯಣ ಭಜನ್ ಯಾಗ, ಸದ್ಗುರು ಶ್ರೀ ಜ್ಞಾನಿವಂದಸ್ಜಿ ಸ್ವಾಮಿ – ಕುಂಡಲಧಾಮ ಅವರು 2022ನೇ 23 ಜುಲೈ ರಂದು 27 ಗಂಟೆ 27 ನಿಮಿಷ 27 ಸೆಕೆಂಡ್ ಪಾರಾಯಣ ಮಾಡಿ ಈ ಹಿಂದೆ ದಾಖಲೆ ನಿರ್ಮಿಸಿದ್ದರು.

ಪ್ರಪಂಚದ ಅತಿ ದೊಡ್ಡ ಅಂಚೆ ಚೀಟಿ
ನಾದಮಂಟಪದ ಬೆಳ್ಳಿ ಮಹೋತ್ಸವದ ಅಂಗವಾಗಿ ಅಂಚೆ ಇಲಾಖೆ ವತಿಯಿಂದ ಹೊರತಂದಿರುವ ಅಂಚೆ ಚೀಟಿ ಪ್ರಪಂಚದ ಅತಿ ದೊಡ್ಡ ಅಂಚೆ ಚೀಟಿ (postal stamp) (3.12 meters – 4.2 meters) ಅಳತೆವುಳ್ಳದು ಕೂಡ ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!