2025ಕ್ಕೆ ವಿಶ್ವವೇ ಅಂತ್ಯ ಕಾಣಲಿದೆ ಅಂತೆ. ಇದು ನಿಜಾನಾ, ಹೀಗೆ ಹೇಳಲು ಕಾರಣವಾದರೂ ಏನು?

ಜಗತ್ತು ನಾಶ ಆಗಲಿದೆ ಎಂದು ಹಲವು ವರ್ಷಗಳಿಂದ ಅನೇಕ ಜ್ಯೋತಿಷಿಗಳು ಹಾಗೂ ತಜ್ಞರು ಹೇಳುತ್ತಿದ್ದಾರೆ. ಆದರೆ ಭೂಮಿ ಇನ್ನೂ ಹಾಗೇ ಇದೆ. ಇದೀಗ ಮತ್ತೊಂದು ವರದಿ ಬಂದಿದ್ದು, 2025ಕ್ಕೆ ವಿಶ್ವವೇ ಅಂತ್ಯ ಕಾಣಲಿದೆ ಅಂತೆ. ಇದು ನಿಜಾನಾ?
ಅದು ಪ್ರಪಂಚದಲ್ಲಿಯೇ ಅತೀ ವಿರಳವಾದ ಮೀನು. ತನ್ನ ವಿಶೇಷ ಆಕಾರ, ದೊಡ್ಡ ಕಣ್ಣು, ತಲೆ ಮೇಲಿನ ಜುಟ್ಟಿನಿಂದಾಗಿ ವಿಚಿತ್ರವಾಗಿಯೂ ಕಾಣುತ್ತದೆ. ಕೆಲವೆಡೆ ಅದನ್ನು ದೇವರ ಮೀನು ಅಂತಾನೂ ಕರೆಯುತ್ತಾರೆ. ಅದು ಕಾಣಿಸಿಕೊಂಡರೆ ಸುನಾಮಿ, ಭೂಕಂಪ, ಪ್ರವಾಹ ಇತ್ಯಾದಿ ವಿನಾಶಗಳು ಆಗುತ್ತವೆ ಎನ್ನುತ್ತಾರೆ. ಇದೀಗ ಸಮುದ್ರ ತೀರದಲ್ಲಿ ಇದರ ಮೃತದೇಹ ಪತ್ತೆಯಾಗಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದೆ!

ಇದರ ಹೆಸರು ಡೂಮ್ಸ್ಡೇ ಅಥವಾ ಓರ್ಫಿಶ್. ಇದು ಅತೀ ವಿರಳ ಮೀನುಗಳಲ್ಲಿ ಒಂದು. ಈ ಮೀನು ಕಳೆದ ವಾರ ದಕ್ಷಿಣ ಕ್ಯಾಲಿಫೋರ್ನಿಯಾದ ಕರಾವಳಿಯಲ್ಲಿ ಸತ್ತ ರೀತಿಯಲ್ಲಿ ಪತ್ತೆಯಾಗಿದ್ಯಂತೆ. ಇದನ್ನು ನೋಡೋಕೆ ಸುತ್ತಮುತ್ತಲಿನ ಜನ ತಂಡೋಪತಂಡವಾಗಿ ಬರುತ್ತಿದ್ದಾರೆ.
30 ಅಡಿ ಬೆಳೆಯುವ 12 ಅಡಿ ಮೀನು ಅಪರೂಪದ ಮೀನಾಗಿದೆ. ಸಾಮಾನ್ಯವಾಗಿ ಈ ಮೀನು ಪ್ರಭೇದಗಳು ಆಳ ಸಮುದ್ರದಲ್ಲಿ ವಾಸಿಸುತ್ತವೆ. ಅಪರೂಪಕ್ಕೆ ಮಾತ್ರ ಮೇಲಕ್ಕೆ ಕಾಣಿಸಿಕೊಳ್ಳುತ್ತವೆ.
ಈ ಮೀನುಗಳು ಕಾಣಿಸಿಕೊಂಡರೆ ಪ್ರಪಂಚದ ವಿನಾಶ ಶುರು ಅಂತಲೂ ಹೇಳಲಾಗುತ್ತದೆ. ಭೀಕರ ಭೂಕಂಪಗಳ ಮೊದಲು ಈ ಮೀನುಗಳು ಕೊಚ್ಚಿಕೊಂಡು ಹೋಗಿರುವುದು ಕಂಡುಬಂದಿದೆ. ಜಪಾನ್ನಲ್ಲಿ 2011ರ ಭೂಕಂಪದ ಮೊದಲು 20 ಓರ್ಫಿಶ್ ಸಮುದ್ರ ತೀರದಲ್ಲಿ ಕಂಡುಬಂದಿತ್ತು.
ಓರ್ಫಿಶ್ ಮತ್ತು ಭೂಕಂಪಗಳ ನಡುವಿನ ಲಿಂಕ್ ಬಗ್ಗೆ ಅನೇಕ ಪ್ರಶ್ನೆಗಳು ಇವೆ. ಓರ್ಫಿಶ್ ನೈಸರ್ಗಿಕ ವಿಪತ್ತುಗಳು ಮತ್ತು ಭೂಕಂಪಗಳ ಮುನ್ಸೂಚಕವಾಗಿ ಪೌರಾಣಿಕ ಖ್ಯಾತಿಯನ್ನು ಹೊಂದಿದ್ದರೂ, ತಜ್ಞರು ಇದನ್ನು ತಳ್ಳಿಹಾಕಿದ್ದಾರೆ.
CREATOR: gd-jpeg v1.0 (using IJG JPEG v80), quality = 60

ಈ ಮೀನುಗಳು ಸಮುದ್ರದ ಆಳದಲ್ಲಿ ತನ್ನ ಜೀವನಕ್ಕೆ ತೊಂದರೆ ಆದಾಗ, ದಿಗ್ಭ್ರಮೆಗೊಂಡಾಗ, ಅನಾರೋಗ್ಯಗೊಂಡಾಗ ಮಾತ್ರ ಮೇಲಕ್ಕೆ ಬರುತ್ತವೆ. ಹೀಗಾಗಿ ಇದು ಪ್ರಕೃತಿ ವಿಕೋಪದ ಮುನ್ಸೂಚನೆ ಅಂತ ಜನರು ಹೇಳುತ್ತಾರೆ.
ಯತ್ನಾಳ್ ಏನೇನು ಆರೋಪ ಮಾಡಿದ್ದಾರೋ ಪಟ್ಟಿ ಮಾಡಿದ್ದೇನೆ, ಎಲ್ಲದಕ್ಕೂ ಒಂದೇ ಬಾರಿಗೆ ಉತ್ತರ ಕೊಡ್ತೀನಿ!
ಇದಕ್ಕೆ ಪುಷ್ಟಿ ನೀಡುವಂತೆ ಈ ಓರ್ಫಿಶ್ ಮೀನುಗಳು ಕಂಡು ಬಂದ ನಂತರ ಅನಾಹುತ ಸಂಭವಿಸಿದ್ಯಂತೆ. ಇದು ಕಂಡ ಕೇವಲ ಎರಡು ದಿನಗಳ ನಂತರ, ಕ್ಯಾಲಿಫೋರ್ನಿಯಾವು ಲಾಸ್ ಏಂಜಲೀಸ್ನ ದಕ್ಷಿಣಕ್ಕೆ 4.4-ತೀವ್ರತೆಯ ಭೂಕಂಪದಿಂದ ಅಪ್ಪಳಿಸಿತು.
ಇನ್ಸ್ಟಿಟ್ಯೂಟ್, NOAA ಸೌತ್ವೆಸ್ಟ್ ಫಿಶರೀಸ್ ಸೈನ್ಸ್ ಸೆಂಟರ್ನ ಸಹಭಾಗಿತ್ವದಲ್ಲಿ, ಅದರ ಸಾವಿಗೆ ಕಾರಣವೇನು ಎಂಬುದರ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಅದರ ದೇಹದ ಮೇಲೆ ವಿಶ್ಲೇಷಣೆಯನ್ನು ನಡೆಸುತ್ತದೆ. 336 ಆಳ ಸಮುದ್ರದ ಮೀನುಗಳನ್ನು 221 ಭೂಕಂಪಗಳೊಂದಿಗೆ ಹೋಲಿಸಿದಾಗ, ಕೇವಲ ಒಂದು ಘಟನೆಯು ತೋರಿಕೆಯ ಪರಸ್ಪರ ಸಂಬಂಧವನ್ನು ತೋರಿಸಿದೆ ಅಂತ ತಜ್ಞರು ಹೇಳಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು