2025ಕ್ಕೆ ವಿಶ್ವವೇ ಅಂತ್ಯ ಕಾಣಲಿದೆ ಅಂತೆ. ಇದು ನಿಜಾನಾ, ಹೀಗೆ ಹೇಳಲು ಕಾರಣವಾದರೂ ಏನು?

ಜಗತ್ತು ನಾಶ ಆಗಲಿದೆ ಎಂದು ಹಲವು ವರ್ಷಗಳಿಂದ ಅನೇಕ ಜ್ಯೋತಿಷಿಗಳು ಹಾಗೂ ತಜ್ಞರು ಹೇಳುತ್ತಿದ್ದಾರೆ. ಆದರೆ ಭೂಮಿ ಇನ್ನೂ ಹಾಗೇ ಇದೆ. ಇದೀಗ ಮತ್ತೊಂದು ವರದಿ ಬಂದಿದ್ದು, 2025ಕ್ಕೆ ವಿಶ್ವವೇ ಅಂತ್ಯ ಕಾಣಲಿದೆ ಅಂತೆ. ಇದು ನಿಜಾನಾ?
ಅದು ಪ್ರಪಂಚದಲ್ಲಿಯೇ ಅತೀ ವಿರಳವಾದ ಮೀನು. ತನ್ನ ವಿಶೇಷ ಆಕಾರ, ದೊಡ್ಡ ಕಣ್ಣು, ತಲೆ ಮೇಲಿನ ಜುಟ್ಟಿನಿಂದಾಗಿ ವಿಚಿತ್ರವಾಗಿಯೂ ಕಾಣುತ್ತದೆ. ಕೆಲವೆಡೆ ಅದನ್ನು ದೇವರ ಮೀನು ಅಂತಾನೂ ಕರೆಯುತ್ತಾರೆ. ಅದು ಕಾಣಿಸಿಕೊಂಡರೆ ಸುನಾಮಿ, ಭೂಕಂಪ, ಪ್ರವಾಹ ಇತ್ಯಾದಿ ವಿನಾಶಗಳು ಆಗುತ್ತವೆ ಎನ್ನುತ್ತಾರೆ. ಇದೀಗ ಸಮುದ್ರ ತೀರದಲ್ಲಿ ಇದರ ಮೃತದೇಹ ಪತ್ತೆಯಾಗಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದೆ!

ಇದರ ಹೆಸರು ಡೂಮ್ಸ್ಡೇ ಅಥವಾ ಓರ್ಫಿಶ್. ಇದು ಅತೀ ವಿರಳ ಮೀನುಗಳಲ್ಲಿ ಒಂದು. ಈ ಮೀನು ಕಳೆದ ವಾರ ದಕ್ಷಿಣ ಕ್ಯಾಲಿಫೋರ್ನಿಯಾದ ಕರಾವಳಿಯಲ್ಲಿ ಸತ್ತ ರೀತಿಯಲ್ಲಿ ಪತ್ತೆಯಾಗಿದ್ಯಂತೆ. ಇದನ್ನು ನೋಡೋಕೆ ಸುತ್ತಮುತ್ತಲಿನ ಜನ ತಂಡೋಪತಂಡವಾಗಿ ಬರುತ್ತಿದ್ದಾರೆ.
30 ಅಡಿ ಬೆಳೆಯುವ 12 ಅಡಿ ಮೀನು ಅಪರೂಪದ ಮೀನಾಗಿದೆ. ಸಾಮಾನ್ಯವಾಗಿ ಈ ಮೀನು ಪ್ರಭೇದಗಳು ಆಳ ಸಮುದ್ರದಲ್ಲಿ ವಾಸಿಸುತ್ತವೆ. ಅಪರೂಪಕ್ಕೆ ಮಾತ್ರ ಮೇಲಕ್ಕೆ ಕಾಣಿಸಿಕೊಳ್ಳುತ್ತವೆ.
ಈ ಮೀನುಗಳು ಕಾಣಿಸಿಕೊಂಡರೆ ಪ್ರಪಂಚದ ವಿನಾಶ ಶುರು ಅಂತಲೂ ಹೇಳಲಾಗುತ್ತದೆ. ಭೀಕರ ಭೂಕಂಪಗಳ ಮೊದಲು ಈ ಮೀನುಗಳು ಕೊಚ್ಚಿಕೊಂಡು ಹೋಗಿರುವುದು ಕಂಡುಬಂದಿದೆ. ಜಪಾನ್ನಲ್ಲಿ 2011ರ ಭೂಕಂಪದ ಮೊದಲು 20 ಓರ್ಫಿಶ್ ಸಮುದ್ರ ತೀರದಲ್ಲಿ ಕಂಡುಬಂದಿತ್ತು.
ಓರ್ಫಿಶ್ ಮತ್ತು ಭೂಕಂಪಗಳ ನಡುವಿನ ಲಿಂಕ್ ಬಗ್ಗೆ ಅನೇಕ ಪ್ರಶ್ನೆಗಳು ಇವೆ. ಓರ್ಫಿಶ್ ನೈಸರ್ಗಿಕ ವಿಪತ್ತುಗಳು ಮತ್ತು ಭೂಕಂಪಗಳ ಮುನ್ಸೂಚಕವಾಗಿ ಪೌರಾಣಿಕ ಖ್ಯಾತಿಯನ್ನು ಹೊಂದಿದ್ದರೂ, ತಜ್ಞರು ಇದನ್ನು ತಳ್ಳಿಹಾಕಿದ್ದಾರೆ.
CREATOR: gd-jpeg v1.0 (using IJG JPEG v80), quality = 60

ಈ ಮೀನುಗಳು ಸಮುದ್ರದ ಆಳದಲ್ಲಿ ತನ್ನ ಜೀವನಕ್ಕೆ ತೊಂದರೆ ಆದಾಗ, ದಿಗ್ಭ್ರಮೆಗೊಂಡಾಗ, ಅನಾರೋಗ್ಯಗೊಂಡಾಗ ಮಾತ್ರ ಮೇಲಕ್ಕೆ ಬರುತ್ತವೆ. ಹೀಗಾಗಿ ಇದು ಪ್ರಕೃತಿ ವಿಕೋಪದ ಮುನ್ಸೂಚನೆ ಅಂತ ಜನರು ಹೇಳುತ್ತಾರೆ.
ಯತ್ನಾಳ್ ಏನೇನು ಆರೋಪ ಮಾಡಿದ್ದಾರೋ ಪಟ್ಟಿ ಮಾಡಿದ್ದೇನೆ, ಎಲ್ಲದಕ್ಕೂ ಒಂದೇ ಬಾರಿಗೆ ಉತ್ತರ ಕೊಡ್ತೀನಿ!
ಇದಕ್ಕೆ ಪುಷ್ಟಿ ನೀಡುವಂತೆ ಈ ಓರ್ಫಿಶ್ ಮೀನುಗಳು ಕಂಡು ಬಂದ ನಂತರ ಅನಾಹುತ ಸಂಭವಿಸಿದ್ಯಂತೆ. ಇದು ಕಂಡ ಕೇವಲ ಎರಡು ದಿನಗಳ ನಂತರ, ಕ್ಯಾಲಿಫೋರ್ನಿಯಾವು ಲಾಸ್ ಏಂಜಲೀಸ್ನ ದಕ್ಷಿಣಕ್ಕೆ 4.4-ತೀವ್ರತೆಯ ಭೂಕಂಪದಿಂದ ಅಪ್ಪಳಿಸಿತು.
ಇನ್ಸ್ಟಿಟ್ಯೂಟ್, NOAA ಸೌತ್ವೆಸ್ಟ್ ಫಿಶರೀಸ್ ಸೈನ್ಸ್ ಸೆಂಟರ್ನ ಸಹಭಾಗಿತ್ವದಲ್ಲಿ, ಅದರ ಸಾವಿಗೆ ಕಾರಣವೇನು ಎಂಬುದರ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಅದರ ದೇಹದ ಮೇಲೆ ವಿಶ್ಲೇಷಣೆಯನ್ನು ನಡೆಸುತ್ತದೆ. 336 ಆಳ ಸಮುದ್ರದ ಮೀನುಗಳನ್ನು 221 ಭೂಕಂಪಗಳೊಂದಿಗೆ ಹೋಲಿಸಿದಾಗ, ಕೇವಲ ಒಂದು ಘಟನೆಯು ತೋರಿಕೆಯ ಪರಸ್ಪರ ಸಂಬಂಧವನ್ನು ತೋರಿಸಿದೆ ಅಂತ ತಜ್ಞರು ಹೇಳಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!