253 ಪ್ರಭೇದದ ಪಕ್ಷಿಗಳು, ಮಲೆಮಹದೇಶ್ವರ ವನ್ಯಜೀವಿ ಧಾಮದಲ್ಲಿ ಪತ್ತೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ವ್ಯಾಪ್ತಿಗೊಳಪಡುವ ಮಲೆ ಮಹ ದೇಶ್ವರ ವನ್ಯಜೀವಿ ಧಾಮದಲ್ಲಿ ಎರಡು ದಿನಗಳ ಕಾಲ ನಡೆದ ಪಕ್ಷಿಗಳ ಗಣತಿ ಕಾರ್ಯದಲ್ಲಿ 253 ಪ್ರಭೇದದ ಪಕ್ಷಿಗಳು ಪತ್ತೆಯಾಗಿವೆ.
ಹನೂರು ಹಾಗೂ ಕೊಳ್ಳೇಗಾಲ ತಾಲೂಕು ಸೇರಿದಂತೆ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ 7 ಅರಣ್ಯ ವಲಯಗಳಿವೆ ಒಟ್ಟು 949.469 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶವನ್ನು ಹೊಂದಿದೆ. ಈ ವನ್ಯಧಾಮವು ಬೆಟ್ಟಗುಡ್ಡ ಪ್ರದೇಶದಿಂದ ಕೂಡಿದೆ. ಈ
ವಿಭಾಗದಲ್ಲಿ ಅರೆ ಹರಿದ್ವರ್ಣ, ಶುಷ್ಕ ಅರಣ್ಯ, ಒಣ ಶುಷ್ಕ ಅರಣ್ಯ, ಕುರುಚಲು ಕಾಡುಗಳನ್ನು ಕಾಣಬಹುದಾಗಿದೆ.

ವನ್ಯಧಾಮದಲ್ಲಿ ಪ್ರಮುಖವಾಗಿ ಆನೆ, ಹುಲಿ, ಚಿರತೆ, ಜಿಂಕೆ, ಕಡವೆ, ಕಾಡೆಮ್ಮೆ, ಕಾಡುಹಂದಿ, ಕರಡಿ, ನು, ಸೀಳುನಾಯಿ ಇತ್ಯಾದಿ ವನ್ಯ ಜೀವಿ ಗಳಿಗೆ ಆವಾಸಸ್ಥಾನವಾಗಿದ್ದು, ಪಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮೊದಲ ಬಾರಿಗೆ ಪಕ್ಷಿ ಗಣತಿ ನಡೆಸಲಾಯಿತು.
ಮಾಹಿತಿ ಸಂಗ್ರಹ: ಮೊದಲ ಬಾರಿಗೆ ನಡೆದ ಗಣತಿ ಕಾರ್ಯಕ್ಕೆ ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯಗಳಿಂದ ಸುಮಾರು 500ಕ್ಕೂ ಹೆಚ್ಚಿ ಮಂದಿ ನೋಂದಣಿ ಮಾಡಿಸಿಕೊಂಡಿದ್ದರು. ಈ ಪೈಕಿ 120 ಮಂದಿ ಪರಿಣತರನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ, 4 ತಂಡಗಳಾಗಿ ವಿಂಗಡಿಸಲಾಗಿತ್ತು.

ವೈವಿಧ್ಯಮಯ ಆವಾಸಸ್ಥಾನಗಳನ್ನು ಒಳಗೊಂಡಿರುವ ಅರಣ್ಯದಲ್ಲಿ ಪ್ರತಿ ದಿನ ಒಂದೊಂದು ತಂಡ 3 ರಿಂದ 4 ಕಿಮೀ ಉದ್ದದ 40 ಟ್ರ್ಯಾಕ್ಗಳನ್ನು ಆಯ್ಕೆ ಮಾಡಿ ಕೊಂಡು ಸಮೀಕ್ಷೆ ಕಾರ್ಯ ನಡೆಸಲಾಯಿತು.
ಪ್ರತಿ ತಂಡವು ಒಂದು ಟ್ರ್ಯಾಕ್ನಲ್ಲಿ ಬಲಚಿತ್ರದಲ್ಲಿ ಪಕ್ಷಿ ಗಣತಿ ನಡೆಸಿದ ತಂಡ.
ಈ ಸಲ ಕಪ್​ ನಮ್ದೆ! RCB ಜೆರ್ಸಿಗೆ ಪುಣ್ಯ ಸ್ನಾನ!
ಪಕ್ಷಿ ವೀಕ್ಷಣೆ ನಡೆಸಿತು. ಪ್ರತಿ ಗುಂಪು ರಾತ್ರಿ ಪಕ್ಷಿ ವೀಕ್ಷಣೆಯೊಂದಿಗೆ ದಿನದ ಮೂರು ಪಾಳಯದಲ್ಲಿ ಪಕ್ಷಿ ವೀಕ್ಷಣೆ ನಡೆಸಿತು. ಪಕ್ಷಿ ಸಮೀಕ್ಷೆಯ ಕೊನೆಯಲ್ಲಿ, ಭಾಗವಹಿಸುವವರು ಸುಮಾರು 253 ಜಾತಿಯ ಪಕ್ಷಿಗಳನ್ನು ಗುರುತಿಸಿದರು.
ಬಿಳಿ ನೇಷ್ಮೆ ತುದಿ, ಬಿಳಿ ರಂಪ್ಟ್ ರಣಹದ್ದು, ನೀಲಗಿರಿ ಮರದ ಪಾರಿವಾಳ, ಕ್ರೆಸ್ಟೆಡ್ ಸರ್ಪೆಂಟ್ ಹದ್ದು ಮುಂತಾದ ಅಪರೂಪದ ಪ್ರಭೇದದ ಪಕ್ಷಿಗಳು ಸಮೀಕ್ಷೆಯಲ್ಲಿ ಪತ್ತೆಯಾಯಿತು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!