3ನೇ ಮಗುವಿಗೆ ಜನ್ಮ ನೀಡಿದರೆ ಮಹಿಳೆಯರಿಗೆ ಬಂಪರ್ ಆಫರ್!ಆಂಧ್ರ ಸಂಸದ ಅಪ್ಪಲನಾಯ್ಡು ಘೋಷಣೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ವೇಳೆ ತೆಲುಗು ದೇಶಂ ಪಕ್ಷದ ‘ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಅವರು, ಈ ರೀತಿಯಾಗಿ ಘೋಷಣೆ ನೀಡಿದ್ದಾರೆ. 3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ ಮಾಡಿ ದ್ದಾರೆ. ಇದೀಗ ಈ ಆಂಧ್ರಪ್ರದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.
ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ, ಮಹಿಳೆಯೊಬ್ಬರು 3ನೇ ಮಗುವಿಗೆ ಜನ್ಮ ನೀಡಿದರೆ ವಿಶೇಷ ಉಡುಗೊರೆ ನೀಡಲಾ ಗುವುದು. ಹೆಣ್ಣು ಮಗುವಿಗೆ ಜನ್ಮ ನೀಡಿದರೆ ನನ್ನ ಸ್ವಂತ ವೇತನದಲ್ಲಿ 50 ಸಾವಿರ ರೂ., ಗಂಡು ಮಗುವಿಗೆ ಜನ್ಮ ನೀಡಿದರೆ 1  ಹಸುವನ್ನು ಉಡುಗೊರೆಯಾಗಿ ಕೊಡ ಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಸಂಸದರು ಮಾತನಾಡಿರುವ ವಿಡಿಯೋ ಸಾಮಾ ಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಜನಸಂಖ್ಯೆ ಬೆಳವಣಿಗೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಆಂಧ್ರದ ಮುಖ್ಯ |ಮಂತ್ರಿ ಚಂದ್ರಬಾಬು ನಾಯ್ಡು ಅವರ ಕರೆಗಳ ಮೇರೆಗೆ ಈ ವಿಶೇಷ ಉಡುಗೊರೆಗಳನ್ನು ಘೋಷಣೆ ಮಾಡಲಾಗಿದೆ. ಮಹಿಳೆಯರು ಹೆಚ್ಚು ಮಕ್ಕಳನ್ನು ‘ಹೊಂದಬೇಕೆಂದು ಹೇಳುತ್ತಿದ್ದೇವೆ. ಹೀಗಾಗಿ 3ನೇ ಮಗು ಜನಿಸಿದರೆ ಪ್ರೋತ್ಸಾಹ ಧನ ನೀಡಲು ಮುಂದಾಗಿದ್ದೇವೆ ಎಂದು ಸಂಸದ ಅಪ್ಪಲನಾಯ್ತು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಚಂದ್ರಬಾಬು ನಾಯ್ಡು ಅವರು, ಮಹಿಳೆಯರು ಸಂಖ್ಯೆಯನ್ನು ಲೆಕ್ಕಿಸದೇ ಹೆಚ್ಚೆಚ್ಚು ಮಕ್ಕಳನ್ನು ಮಾಡಿಕೊಳ್ಳಿ. ಅದಕ್ಕಾಗಿ ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ಹೆರಿಗೆ ರಜೆ ನೀಡಲಾಗುವುದು ಎಂದು ಘೋಷಣೆ ಮಾಡಿದ್ದರು. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರು ಸಹ 2026ರ ಒಳಗೆ ಮಹಿಳೆಯರು ಹೆಚ್ಚೆಚ್ಚು ಮಕ್ಕಳನ್ನು ಮಾಡಿಕೊಳ್ಳುವಂತೆ ಕರೆ ನೀಡಿದ್ದರು. ಈ ರೀತಿಯಾಗಿ ಹೇಳಿಕೆ ನೀಡುವ ಮುಖಾಂತರ ಹೆಚ್ಚು ಮಕ್ಕಳನ್ನು ಒಂದುದವರಿಗೆ ಬಂಪರ್ ಆಫರನ್ನು ನೀಡಿದ್ದಾರೆ.

 

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು