ಮುಡಾ ಹಗರಣ ಪ್ರಕರಣ ಕೇಸ್ ಗೆ ಹೊಸ ಟ್ವಿಸ್ಟ್; ಸಿಎಂ ಕುಟುಂಬದ ವಿರುದ್ಧ ಬಿತ್ತು ಮತ್ತೊಂದು ಕೇಸ್..!

ಮುಡಾ ಹಗರಣ ಪ್ರಕರಣ ಕೇಸ್ ಗೆ ಹೊಸ ಟ್ವಿಸ್ಟ್ A4 ಆರೋಪಿ. ಜೆ.ದೇವರಾಜು ಅಣ್ಣನ ಮಗಳು ಜಮುನಾರಿಂದ ದಾವೆ ದೇವರಾಜು ಅಣ್ಣಾ ಮೈಲಾರಯ್ಯ ಮಗಳು ಜಮುನಾ ಸಿಎಂ ಪತ್ನಿ ಬಿ.ಎನ್.ಪಾವರ್ತಿ ಅವರ ವಿರುದ್ಧವೂ ದಾವೆ ಹೂಡಿದ್ದಾರೆ.

ಸಿದ್ದರಾಮಯ್ಯ ತಮ್ಮ ಜಮೀನು ಎಂದು ಹೇಳುವ ಸಂಬಂಧ ಕೇಸ್. ಕೆಸರೆ ಗ್ರಾಮದ ಸರ್ವೆ ನಂಬರ್ 464 ರ ಜಮೀನಿನಲ್ಲಿ ಭಾಗ ಬರಬೇಕು ಎಂದು ದಾವೆ ಸರ್ವೆ ನಂ.464ರ 3.16 ಎಕರೆ ಭೂಮಿ ಪಿತ್ರಾರ್ಜಿತ ಆಸ್ತಿಯಲ್ಲಿ ನನಗೂ ಪಾಲು ಕೊಡಿ ಮೈಸೂರಿನ ಸಿವಿಲ್ ನ್ಯಾಯಾಲಯದಲ್ಲಿ ಕೇಸ್ ಫೈಲ್
ಸಿಎಂ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ವಿರುದ್ಧ ಕೂಡ ದಾವೆ ಹೂಡಿದ್ದಾರೆ. ಸ್ವಂತ ದೊಡ್ಡಪ್ಪ ದೇವರಾಜು ಹಾಗು ಕುಟುಂಬದವರು ಎದುರಾಳಿ ಮೈಸೂರು ಮುಡಾ ಕಮೀಷನರ್, ಜಿಲ್ಲಾಧಿಕಾರಿಯನ್ನೂ ಪಾರ್ಟಿ ಮಾಡಿರುವ ಜಮುನಾ.

ಸಿ. ಎನ್.ಆರ್ ನಂಬರ್ KAMS020031832024ರ ಅಡಿ ದಾವೆ. ಮಂಜುನಾಥ್ ಸ್ವಾಮಿ,ಜೆ.ದೇವರಾಜು, ಸರೋಜಮ್ಮ , ಡಿ.ಶೋಭಾ, ಡಿ.ದಿನಕರ್, ಡಿ.ಪ್ರಭಾ, ಡಿ.ಪ್ರತಿಭಾ, ಡಿ.ಶಶಿಧರ್ , ಬಿ.ಎಂ.ಮಲ್ಲಿಕಾರ್ಜುನ್ ಸ್ವಾಮಿ, ಡಿ.ಎನ್‌.ಪಾರ್ವತಿ, ಮುಡಾದ ಆಯುಕ್ತ, ಹಾಗು ಮೈಸೂರು ಜಿಲ್ಲಾಧಿಕಾರಿಗಳು ಎಂದು ಉಲ್ಲೇಖ ಎಲ್ಲರನ್ನು ವಿರುದ್ಧ ಪಾರ್ಟಿ ಮಾಡಿರುವ ಜಮುನಾ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!