ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ

ಬೆಳಗಾವಿ ಸುವರ್ಣಸೌಧ,ಡಿ.12 : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

Related Posts

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ

ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ,…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!