ಬೀಚ್ಗೆ ಹೋಗಿದ್ದ ಮೂವರು ಸಮುದ್ರಪಾಲು, ಓರ್ವ ರಕ್ಷಣೆ : ಮಂಗಳೂರಿನಲ್ಲಿ ಘಟನೆ

ಮಂಗಳೂರು :- ಮುರಡೇಶ್ವರ, ಉಡುಪಿ ಸೇರಿದಂತೆ ಕರ್ನಾಟಕದಲ್ಲಿರುವ ವಿವಿಧ ಬೀಚ್ಗಳಲ್ಲಿ ಒಂದಲ್ಲ ಒಂದು ಅವಘಡಗಳು ಸಂಭವಿಸುತ್ತಲೇ ಇವೆ. ಬೀಚ್ಗೆ ಬರುವ ಪ್ರವಾಸಿಗರು ಸಮುದ್ರ ಪಾಲಾಗುತ್ತಿರುವ ಪ್ರಕರಣಗಳು ಹೆಚ್ಚಿವೆ. ಆದರೂ ಸಹ ಸಂಬಂಧಪಟ್ಟ ಜಿಲ್ಲಾಡಳಿತ ಯಾವುದೇ ಸುರಕ್ಷಿತ ಕ್ರಮಕ್ಕೆ ಮುಂದಾಗಿತ್ತಿಲ್ಲ. ಇದೀಗ ಮಂಗಳೂರಿನಲ್ಲಿ ಬೀಚ್ಗೆ ಬಂದಿದ್ದ ನಾಲ್ವರು ಪ್ರವಾಸಿಗರ ಪೈಕಿ ಮೂವರು ನೀರುಪಾಲಾಗಿರುವ ಘಟನೆ ನಡೆದಿದೆ. ಬೀಚ್ಗೆ ಪ್ರವಾಸಕ್ಕೆ ಬಂದಿದ್ದ ಮೂವರು ವ್ಯಕ್ತಿಗಳು ಸಮುದ್ರ ಪಾಲಾಗಿರುವಂತಹ ಘಟನೆ ಮಂಗಳೂರಿನ ಕುಳಾಯಿ ಬಳಿಯ ಹೊಸಬೆಟ್ಟು ಬೀಚ್ ಬಳಿ ನಡೆದಿದೆ. ಚಿತ್ರದುರ್ಗದ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಮತ್ತು ಬೆಂಗಳೂರಿನ ಸತ್ಯವೇಲು ಮೃತರು. ಬೀದರ್ನ ಪರಮೇಶ್ವರ್ನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!