ಹೆಂಡತಿ ಬದುಕಿರುವಾಗಲೇ ಇನ್ನೊಂದು ಮದುವೆಯ ಯತ್ನ;ಪೋಷಕರಿಂದ ಬ*ಯಾದ ಯುವಕ.

ಕೋಲಾರ:- ಕಳೆದ ಐದು ವರ್ಷಗಳ ಹಿಂದೆ ಉಸ್ಮಾನ್ ಎಂಬಾತ ಪ್ರೀತಿಸಿ ಮದುವೆಯಾಗಿದ್ದ .ಈತ ೨ನೇ ಮದುವೆಗೆ ಮುಂದಾಗಿದ್ದಾನೆ. ಪತ್ನಿ ಆರೋಗ್ಯ ವಿಚಾರಿಸಲು ಬಂದಿದ್ದ , ಆ ವೇಳೆ ಸಂಬAಧಿ ಯುವತಿ ಮೇಲೆ ಕಣ್ಣಾಕ್ಕಿದ್ದ ಉಸ್ಮಾನ್, ಹುಡುಗಿಯ ಮನೆಗೆ ಹೋಗಿ ಮಗಳನ್ನು ಕೊಟ್ಟು ಮದುವೆ ಮಾಡಿ ಎಂದು ಕೇಳಿದ್ದಾನೆ. ಇದರಿಂದ ಆಕ್ರೋಶಗೊಂಡ ಯುವತಿ ಮನೆಯವರು ಉಸ್ಮಾನನನ್ನ ಅಟ್ಟಾಡಿಸಿಕೊಂಡು ಹೊಡೆದು ಕೊಂದಿದ್ದಾರೆ.
ವಿವಾಹಿತ ವ್ಯಕ್ತಿಯೊಬ್ಬ ಅವನ ಪ್ರೇಯಸಿಯ ಮನೆಗೆ ಹೋಗಿ ಹಿಂತಿರುಗುತ್ತಿದ್ದಾಗ ಪ್ರೇಯಸಿಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದು ಹತ್ಯೆಗೈದ ಘಟನೆ ಕೋಲಾರದ ನೂರ್ ನಗರದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಉಸ್ಮಾನ್ ಎಂದು ತಿಳಿಸಲಾಗಿದೆ.
ಆತ ತನ್ನ ಪ್ರೇಯಸಿ ಮನೆಗೆ ಹೋಗಿ ಬರುವಾಗ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದಿದ್ದಾರೆ. ಬಳಿಕ ಪೊಲೀಸರು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.
ಕಳೆದೆ ಐದು ವರ್ಷಗಳ ಹಿಂದೆ ಉಸ್ಮಾನ್ ,ಜಬೀನ್ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ.ಪ್ರೇಯಸಿಯ ಕಿಡ್ನಿ ವಿಫಲವಾಗಿ ಅನಾರೋಗ್ಯದಿಂದ ಬಳಲುತ್ತಿದ್ದು, ಈ ವೇಳೆ ಆರೋಗ್ಯ ವಿಚಾರಿಸಲು ಬಂದಿದ್ದ ಜಬೀನಾ ಸಂಬAಧಿ ಯುವತಿಯೊಂದಿಗೆ ಉಸ್ಮಾನ್ಗೆ ಪ್ರೀತಿಯಾಗಿದೆ. ಈ ವಿಷಯ ತಿಳಿದು ಆತನ ಪತ್ನಿ ,ಜಬೀನ್ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಬಳಿಕ ತನ್ನ ಪತಿಯಿಂದ ದೂರಾಗಿ ತವರು ಮನೆ ಸೇರಿದ್ದಳು.

ಹೀಗಿರುವಾಗ ಕಳೆದ ರಾತ್ರಿ ಉಸ್ಮಾನ್ ಯುವತಿ ಮನೆಗೆ ಹೋಗಿ ಅವರಿಗೆ ಅವಾಜ್ ಹಾಕಿದ್ದಾನಂತೆ. ಮಗಳನ್ನು ಮದುವೆ ಮಾಡಿಕೊಡಿ ಎಂದು ಉಸ್ಮಾನ್ ಹೇಳಿದ್ದಾನೆ. ಈ ವೇಳೆ ಒಂದಿಷ್ಟು ಜಗಳವಾಗಿದೆ. ಬಳಿಕ ಅಲ್ಲಿಂದ ಆತ ಹೊರಟಿದ್ದ ಉಸ್ಮಾನ್ ನನ್ನು ಹುಡುಗಿ ಕಡೆಯವರು ಹಿಂಬಾಲಿಸಿಕೊAಡು ಹೋಗಿ ನೂರ್ ನಗರ ಸಮೀಪ ಹಿಡಿದು ಉಸ್ಮಾನ್ ಮೇಲೆ ಹಲ್ಲೆ ಮಾಡಿದ್ದಾರೆ. ಸ್ಥಳೀಯರು ಅಲ್ಲಿಗೆ ಜಮಾಯಿಸುತ್ತಿದ್ದಂತೆ ಬಿಟ್ಟು ಹೋಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಿಸದೆ ಉಸ್ಮಾನ್ ಸಾವನ್ನಪ್ಪಿದ್ದಾನೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!