253 ಪ್ರಭೇದದ ಪಕ್ಷಿಗಳು, ಮಲೆಮಹದೇಶ್ವರ ವನ್ಯಜೀವಿ ಧಾಮದಲ್ಲಿ ಪತ್ತೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ವ್ಯಾಪ್ತಿಗೊಳಪಡುವ ಮಲೆ ಮಹ ದೇಶ್ವರ ವನ್ಯಜೀವಿ ಧಾಮದಲ್ಲಿ ಎರಡು ದಿನಗಳ ಕಾಲ ನಡೆದ ಪಕ್ಷಿಗಳ ಗಣತಿ ಕಾರ್ಯದಲ್ಲಿ 253 ಪ್ರಭೇದದ ಪಕ್ಷಿಗಳು ಪತ್ತೆಯಾಗಿವೆ.
ಹನೂರು ಹಾಗೂ ಕೊಳ್ಳೇಗಾಲ ತಾಲೂಕು ಸೇರಿದಂತೆ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ 7 ಅರಣ್ಯ ವಲಯಗಳಿವೆ ಒಟ್ಟು 949.469 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶವನ್ನು ಹೊಂದಿದೆ. ಈ ವನ್ಯಧಾಮವು ಬೆಟ್ಟಗುಡ್ಡ ಪ್ರದೇಶದಿಂದ ಕೂಡಿದೆ. ಈ
ವಿಭಾಗದಲ್ಲಿ ಅರೆ ಹರಿದ್ವರ್ಣ, ಶುಷ್ಕ ಅರಣ್ಯ, ಒಣ ಶುಷ್ಕ ಅರಣ್ಯ, ಕುರುಚಲು ಕಾಡುಗಳನ್ನು ಕಾಣಬಹುದಾಗಿದೆ.

ವನ್ಯಧಾಮದಲ್ಲಿ ಪ್ರಮುಖವಾಗಿ ಆನೆ, ಹುಲಿ, ಚಿರತೆ, ಜಿಂಕೆ, ಕಡವೆ, ಕಾಡೆಮ್ಮೆ, ಕಾಡುಹಂದಿ, ಕರಡಿ, ನು, ಸೀಳುನಾಯಿ ಇತ್ಯಾದಿ ವನ್ಯ ಜೀವಿ ಗಳಿಗೆ ಆವಾಸಸ್ಥಾನವಾಗಿದ್ದು, ಪಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮೊದಲ ಬಾರಿಗೆ ಪಕ್ಷಿ ಗಣತಿ ನಡೆಸಲಾಯಿತು.
ಮಾಹಿತಿ ಸಂಗ್ರಹ: ಮೊದಲ ಬಾರಿಗೆ ನಡೆದ ಗಣತಿ ಕಾರ್ಯಕ್ಕೆ ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯಗಳಿಂದ ಸುಮಾರು 500ಕ್ಕೂ ಹೆಚ್ಚಿ ಮಂದಿ ನೋಂದಣಿ ಮಾಡಿಸಿಕೊಂಡಿದ್ದರು. ಈ ಪೈಕಿ 120 ಮಂದಿ ಪರಿಣತರನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ, 4 ತಂಡಗಳಾಗಿ ವಿಂಗಡಿಸಲಾಗಿತ್ತು.

ವೈವಿಧ್ಯಮಯ ಆವಾಸಸ್ಥಾನಗಳನ್ನು ಒಳಗೊಂಡಿರುವ ಅರಣ್ಯದಲ್ಲಿ ಪ್ರತಿ ದಿನ ಒಂದೊಂದು ತಂಡ 3 ರಿಂದ 4 ಕಿಮೀ ಉದ್ದದ 40 ಟ್ರ್ಯಾಕ್ಗಳನ್ನು ಆಯ್ಕೆ ಮಾಡಿ ಕೊಂಡು ಸಮೀಕ್ಷೆ ಕಾರ್ಯ ನಡೆಸಲಾಯಿತು.
ಪ್ರತಿ ತಂಡವು ಒಂದು ಟ್ರ್ಯಾಕ್ನಲ್ಲಿ ಬಲಚಿತ್ರದಲ್ಲಿ ಪಕ್ಷಿ ಗಣತಿ ನಡೆಸಿದ ತಂಡ.
ಈ ಸಲ ಕಪ್​ ನಮ್ದೆ! RCB ಜೆರ್ಸಿಗೆ ಪುಣ್ಯ ಸ್ನಾನ!
ಪಕ್ಷಿ ವೀಕ್ಷಣೆ ನಡೆಸಿತು. ಪ್ರತಿ ಗುಂಪು ರಾತ್ರಿ ಪಕ್ಷಿ ವೀಕ್ಷಣೆಯೊಂದಿಗೆ ದಿನದ ಮೂರು ಪಾಳಯದಲ್ಲಿ ಪಕ್ಷಿ ವೀಕ್ಷಣೆ ನಡೆಸಿತು. ಪಕ್ಷಿ ಸಮೀಕ್ಷೆಯ ಕೊನೆಯಲ್ಲಿ, ಭಾಗವಹಿಸುವವರು ಸುಮಾರು 253 ಜಾತಿಯ ಪಕ್ಷಿಗಳನ್ನು ಗುರುತಿಸಿದರು.
ಬಿಳಿ ನೇಷ್ಮೆ ತುದಿ, ಬಿಳಿ ರಂಪ್ಟ್ ರಣಹದ್ದು, ನೀಲಗಿರಿ ಮರದ ಪಾರಿವಾಳ, ಕ್ರೆಸ್ಟೆಡ್ ಸರ್ಪೆಂಟ್ ಹದ್ದು ಮುಂತಾದ ಅಪರೂಪದ ಪ್ರಭೇದದ ಪಕ್ಷಿಗಳು ಸಮೀಕ್ಷೆಯಲ್ಲಿ ಪತ್ತೆಯಾಯಿತು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು