ಸಿಎಂ ಸಿದ್ದರಾಮಯ್ಯ ಬೇನಾಮಿ ಆಸ್ತಿ: ಸ್ನೇಹಮಯಿ ಕೃಷ್ಣ ಮತ್ತೆ ಗಂಭೀರ ಆರೋಪ.

ಸಿದ್ದರಾಮಯ್ಯನವರು ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಕೆಸರೆ ಗ್ರಾಮದ ಜಾಗವನ್ನ ಅರಿಶಿನ ಕುಂಕುಮ ರೂಪದಲ್ಲಿ ಕೊಟ್ಟಿದ್ದಾರೆ ಎಂದಿದ್ರು ಈಗ ಮತ್ತೆ ಮಲ್ಲಿಕಾರ್ಜುನಸ್ವಾಮಿ ಒಂದು ಎಕರೆ ದಾನ ಮಾಡಿದ್ದಾರೆ.. ಯಾಕೆ ಮಲ್ಲಿಕಾರ್ಜುನಸ್ವಾಮಿ ಖರೀದಿ ಮಾಡಿದ ಭೂಮಿಗಳನ್ನೇ ದಾನ ಮಾಡ್ತಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯನವರು ಎಲ್ಲಿಯೂ ಹೇಳಿಲ್ಲ ಯಾಕೆ..? ಮೊದಲು ಪಾರ್ವತಿಯವರ ಕುಟುಂಬದ ಆಸ್ತಿ ಎಷ್ಟು ಎಂಬುದು ಪತ್ತೆ ಮಾಡಿ ಆನಂತರ ಮಲ್ಲಿಕಾರ್ಜುನಸ್ವಾಮಿ ಎಷ್ಟು ಆಸ್ತಿ ಖರೀದಿ ಮಾಡಿದ್ದಾರೆ ಎಂಬುದನ್ನ ತನಿಖೆ ಮಾಡಿ ಎಂದು ತಿಳಿಸಿದ್ದಾರೆ. 1983ರಲ್ಲಿ ಆಲನಹಳ್ಳಿ ಸರ್ವೇ ನಂಬರ್ 113/4ರಲ್ಲಿ 1 ಎಕರೆ ಭೂಮಿ ಖರೀದಿ ಮಾಡಿದ್ದಾರೆ. 1996ರಲ್ಲಿ ಮುಡಾ ಅಂತಿಮ ಅಧಿಸೂಚನೆ ಹೊರಡಿಸಿದ್ರು ಕೂಡ ಡಿನೋಟಿಫೈ ಆಗಿದೆ. ಸಿದ್ದರಾಮಯ್ಯನವರ ಪ್ರಭಾವದಿಂದ ಡಿನೋಟಿಫೈ ಆಗಿದೆ ಎಂದು ಸ್ನೇಹಮಯಿ ಕೃಷ್ಣ ಆರೋಪಸಿದ್ದಾರೆ.
EDಯವರ ಪ್ರೆಸ್ ರಿಲೀಸ್‌ಗೂ ನನಗೂ ಸಂಬಂಧ ಇಲ್ಲ
ಜೊತೆಗೆ ಅದೇ ಭೂಮಿಯನ್ನ 2010 ಅಕ್ಟೊಬರ್‌ನಲ್ಲಿ ಪಾರ್ವತಿಗೆ ದಾನ ಮಾಡಲಾಗಿದೆ ಪಾರ್ವತಿಯವರು ಕೂಡ ಒಂದೇ ತಿಂಗಳಲ್ಲಿ ಮಗನ ಹೆಸರಿಗೆ ದಾನ ಮಾಡಿದ್ದಾರೆ. ತಮ್ಮ ಹೆಸರಿಗೆ ಬಂದ ಭೂಮಿಯನ್ನ ಯತೀಂದ್ರ 4 ತಿಂಗಳಲ್ಲಿ ಮಾರಾಟ ಮಾಡಿದ್ದಾರೆ
ಈ ಎಲ್ಲಾ ವಿಚಾರಗಳನ್ನು ಇಲ್ಲಿವರೆಗೆ ಯಾಕೆ ಸಿದ್ದರಾಮಯ್ಯನವರು ತಿಳಿಸಿಲ್ಲ ಎಂದು ಕಿಡಿ ಕಾರಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇನೆ.

ಅಧಿಕಾರಿಗಳು ವಿಳಂಬ ನೀತಿ ತೋರಿಸಿದ್ರೆ ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದು ಮೈಸೂರಿನಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿಕೆಯನ್ನ ನೀಡಿದ್ದಾರೆ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!