ನಾಳೆಯಿಂದ ಭಾರತ VS ಇಂಗ್ಲೆಂಡ್ ನಡುವಿನ ಏಕದಿನ ಸರಣಿ

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು. ಈ ಸರಣಿಗಾಗಿ ಒಟ್ಟು 16 ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಣ 3 ಪಂದ್ಯಗಳ ಏಕದಿನ ಸರಣಿಯು ಫೆಬ್ರವರಿ 6 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ನಾಗ್ಪುರದಲ್ಲಿ ನಡೆದರೆ, ಎರಡನೇ ಪಂದ್ಯವು ಕಟಕ್ ಅಡಿಲೇಡ್​ನಲ್ಲಿ ಜರುಗಲಿದೆ. ಕೊನೆಯ ಪಂದ್ಯವು ಅಹಮದಾಬಾದ್ ಯಲ್ಲಿ ಜರುಗಲಿದೆ.

ಭಾರತ ತಂಡ : ರೋಹಿತ್ ಶರ್ಮಾ(C), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್(W), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅರ್ಷ್‌ದೀಪ್ ಸಿಂಗ್, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಯಶಸ್ವಿ ಜೈಸ್ವಾಲ್, ವರುಣ್ ಚಕ್ರವರ್ತಿ, ರಾಹುಲ್ ಚಕ್ರವರ್ತಿ, ರಾಹುಲ್ ಚಕ್ರವರ್ತಿ

ಇಂಗ್ಲೆಂಡ್ ತಂಡ : ಫಿಲಿಪ್ ಸಾಲ್ಟ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (w/c), ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸೆ, ಆದಿಲ್ ರಶೀದ್, ಗಸ್ ಅಟ್ಕಿನ್ಸನ್, ಮಾರ್ಕ್ ವುಡ್, ಜೇಮೀ ಓವರ್ಟನ್, ಸಾಕಿಬ್ ಮಹಮೂದ್, ಜೇಮೀ ಸ್ಮಿತ್, ಜೋಫ್ರಾ ಆರ್ಚರ್.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!