ಹೈ ವೋಲೇಜ್ ಕದನದಲ್ಲಿ ಜಯದ ನಗೆ ಬೀರಿದ ಭಾರತ ತಂಡಕ್ಕೆ ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ.

ಮೈಸೂರು: ಪಾಕಿಸ್ತಾನ ವಿರುದ್ಧ ಭಾರತ ಗೆಲುವು ಸಾಧಿಸುತ್ತಿದ್ದಂತೆ ಭಾರತದ ಸೆಲೆಬ್ರಿಟಿಗಳು, ರಾಜಕಾರಣಿಗಳು, ಕ್ರಿಕೆಟ್ ಪ್ರೇಮಿಗಳಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.

ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನದ ವಿರುದ್ಧದ ಇಂದಿನ ಅಭೂತಪೂರ್ವ ಗೆಲುವನ್ನು ನೋಡಿ ಆನಂದಿಸಿದೆ. ಭಾರತದ ಲಯಬದ್ದ ಬೌಲಿಂಗ್, ವಿರಾಟ್ ಕೊಹ್ಲಿಯ ಅಮೋಘ ಬ್ಯಾಟಿಂಗ್, ತಂಡದ ಸಂಘಟಿತ ಹೋರಾಟ ಪಾಕಿಸ್ತಾನವನ್ನು ಬಗ್ಗುಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜಯದ ನಗೆ ಬೀರಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು, ನಮ್ಮವರ ಈ ಗೆಲುವಿನ ಓಟ ಪಂದ್ಯಾವಳಿಯುದ್ದಕ್ಕೂ ಹೀಗೆಯೇ ಮುಂದುವರೆಯಲಿ, ಭಾರತ ಚಾಂಪಿಯನ್ ಆಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ತಂಡವನ್ನು ಅಭಿನಂದಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ

ಶಹಬ್ಬಾಶ್ ಹುಡುಗ್ರಾ! ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಹೃದಯ ಪೂರ್ವಕ ಅಭಿನಂದನೆಗಳು. ಇದು ಇಡೀ ದೇಶವೇ ಹೆಮ್ಮೆಪಡುವ ಗೆಲುವಾಗಿದೆ. ವಿರಾಟ್ ಕೊಹ್ಲಿ ಅವರ ಶತಕದಾಟ, ಶ್ರೇಯಸ್ ಅಯ್ಯರ್ ಅವರ ಬ್ಯಾಟಿಂಗ್ ರೋಮಾಂ ಚಕ ಅನುಭವ ನೀಡಿತು. ಜೈಹೋ ಟೀಂ ಇಂಡಿಯಾ ಎಂದು ಟೀಟಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!