ಮಹಾ ನಗರ ಪಾಲಿಕೆಯ 2025-26ನೇ ಸಾಲಿನ ಬಜೆಟ್ ; ಮಾರ್ಚ್ 7ರ ನಂತರ.

ಮೈಸೂರು :- ಮಾರ್ಚ್ 7ರ ನಂತರ ಮೈಸೂರು ಮಹಾ ನಗರ ಪಾಲಿಕೆಯ 2025-26ನೇ ಸಾಲಿನ ಆಯ-ವ್ಯಯ ಮಂಡಿಸಲಾಗುವುದು ಎಂದು ಪಾಲಿಕೆ ಆಯುಕ್ತ ಶೇಖ್ ತಸ್ವೀರ್ ಆಸಿಫ್ ತಿಳಿಸಿದ್ದಾರೆ.
ಈಗಾಗಲೇ ಎರಡು ಬಾರಿ ಮಾಜಿ ಮೇಯರ್ಗಳು, ಹೋಟೆಲ್ ಅಸೋಷಿಯೇಷನ್, ಮೈಸೂರು ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸಿ(ಎಮ್ಐ), ಮೈಸೂರು ಕೈಗಾರಿಕಾ ಸಂಸ್ಥೆ, ಮೈಸೂರು ಟ್ರಾವೆಲ್ ಏಜೆಂಟ್ಸ್(ಎಮ್ ಟಿಎ) ಸೇರಿದಂತೆ ಹಲವು ಸಂಘ-ಸಂಸ್ಥೆಗಳೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಿ ಅಭಿಪ್ರಾಯ, ಸಲಹೆಗಳನ್ನು ಪಡೆಯಲಾಗಿದ್ದು, ಮೈಸೂರಿನ ನಾಗರಿಕರಿಗೆ ಮೂಲ ಸೌಲಭ್ಯ ಅಭಿವೃದ್ಧಿ ನಿರ್ವಹಣೆಯನ್ನು ಗುರಿಯಾಗಿರಿಸಿ 2025ನೇ ಸಾಲಿನ ಬಜೆಟ್ ಸಿದ್ದಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಏಕಾಏಕಿ ವೇದಿಕೆಗೆ ನುಗ್ಗಿದ ಧ್ರುವ ಸರ್ಜಾ ಅಭಿಮಾನಿ… ನಮ್ಮ ಹುಡುಗ ಬಿಟ್ಟುಬಿಡಿ ಎಂದ ನಟ ಧ್ರುವ ಸರ್ಜಾ
ವಿವಿಧ ತೆರಿಗೆ, ಬಾಡಿಗೆ, ಜಾಹೀರಾತು ಶುಲ್ಕ, ಉದ್ದಿಮೆ ರಹದಾರಿ ಶುಲ್ಕ, ಪ್ಲಾನ್ ಲೈಸನ್ಸ್, ಖಾತಾ-ಕಂದಾಯ ಸೇರಿದಂತೆ ವಿವಿಧ ಬಾಬತ್ತಿನ ಶುಲ್ಕ ಸಂಗ್ರಹಕ್ಕೆ ಒತ್ತು ನೀಡಿ ಪಾಲಿಕೆಯನ್ನು ಆರ್ಥಿಕವಾಗಿ ಸದೃಢಪಡಿಸಿ ನಗರವನ್ನು ಅತ್ಯುತ್ತಮವಾಗಿ ನಿರ್ವಹಣೆ ಮಾಡಲು ಆದ್ಯತೆ ನೀಡಲಾಗುವುದು ಎಂದು ಆಯುಕ್ತರು ತಿಳಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!