ಮಾರ್ಚ್‌ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ.

ಹಿಂದೂ ಧರ್ಮದಲ್ಲಿ ವರ್ಷವಿಡೀ ಹಲವಾರು ಧಾರ್ಮಿಕ ಆಚರಣೆ, ಹಬ್ಬ ಹರಿದಿನಗಳನ್ನು ಆಚರಿಸಲಾಗುತ್ತದೆ. ನಾವೀಗ ಫೆಬ್ರವರಿ ತಿಂಗಳು ಕಳೆದು, ವರ್ಷದ ಮೂರನೇ ತಿಂಗಳಾದ ಮಾರ್ಚ್ಗೆ ಕಾಲಿಡುತ್ತಿದ್ದೇವೆ. ಹಿಂದೂ ಪಂಚಾಂಗದ ಪ್ರಕಾರ ಈ ಮಾರ್ಚ್ ಅಂದರೆ ಫಾಲ್ಗುಣ ಮಾಸವು ವರ್ಷದ ಕೊನೆಯ ತಿಂಗಳಾಗಿದೆ. ಈ ಮಾಸದಲ್ಲಿ ಹೋಳಿಯಂಥಹ ಹಲವು ಪ್ರಮುಖ ಹಬ್ಬಗಳನ್ನು ಆಚರಿಸಲಾಗುತ್ತದೆ. ಹೌದು ವರ್ಷದ 12 ತಿಂಗಳಲ್ಲೂ ಕೂಡಾ ಒಂದಲ್ಲಾ ಒಂದು ಹಬ್ಬ, ವ್ರತಾಚರಣೆಗಳನ್ನು ಆಚರಿಸಲಾಗುತ್ತದೆ. ಅಂತೆಯೇ ವರ್ಷದ ಮೂರನೇ ತಿಂಗಳಾಗಿರುವ ಮಾರ್ಚ್ ತಿಂಗಳಲ್ಲಿಯೂ ಹಲವಾರು ಹಬ್ಬಗಳನ್ನು ಆಚರಿಸಲಾಗುತ್ತದೆ. ಹಿಂದೂ ಪಂಚಾಂಗದ ಪ್ರಕಾರ ಮಾರ್ಚ್ ಅಂದರೆ ಫಾಲ್ಗುಣ ಮಾಸವು ವರ್ಷದ ಕೊನೆಯ ತಿಂಗಳು. ಈ ತಿಂಗಳಿನಲ್ಲಿ ಅನೇಕ ಹಬ್ಬಗಳು ಬರುತ್ತವೆ. ಅಂತೆಯೇ ಶುಭ ಕಾರ್ಯಗಳಿಗೂ ಉತ್ತಮ ಮುಹೂರ್ತವಿರುವ ತಿಂಗಳು ಇದಾಗಿದೆ. ಹಾಗಾದರೆ ಮಾರ್ಚ್ ತಿಂಗಳಿನಲ್ಲಿ ಯಾವೆಲ್ಲಾ ಪ್ರಮುಖ ಹಬ್ಬಗಳನ್ನು ಆಚರಿಸಲಾಗುತ್ತದೆ ಎಂಬುದನ್ನು ನೋಡೋಣ ಬನ್ನಿ.

‘ಛಾವಾ’ ಸಿನಿಮಾಗೆ ₹100 ಕೋಟಿ ಡಿಫಮೇಶನ್
ಮಾರ್ಚ್ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬಗಳ ಪಟ್ಟಿ:
01, ಮಾರ್ಚ್ 2025: ರಾಮಕೃಷ್ಣ ಜಯಂತಿ
02, ಮಾರ್ಚ್ 2025: ರಂಜಾನ್ ತಿಂಗಳಾರಂಭ
03, ಮಾರ್ಚ್ 2025: ವಿನಾಯಕ ಚತುರ್ಥಿ
04, ಮಾರ್ಚ್ 2025: ಸ್ಕಂದ ಷಷ್ಠಿ
06, ಮಾರ್ಚ್ 2025: ರೋಹಿಣಿ ವ್ರತ
07, ಮಾರ್ಚ್ 2025: ಹೋಲಾಷ್ಟಕ ಆರಂಭ
07, ಮಾರ್ಚ್ 2025: ಮಾಸಿಕ ದುರ್ಗಾಷ್ಟಮಿ
10, ಮಾರ್ಚ್ 2025: ಅಮಲಕಿ ಏಕಾದಶಿ
10, ಮಾರ್ಚ್ 2025: ನರಸಿಂಹ ದ್ವಾದಶಿ
11, ಮಾರ್ಚ್ 2025: ಪ್ರದೋಷ ವ್ರತ
13, ಮಾರ್ಚ್ 2025: ಹೋಳಿ ಹುಣ್ಣಿಮೆ
13, ಮಾರ್ಚ್ 2025: ಚೈತನ್ಯ ಮಹಾಪ್ರಭು ಜಯಂತಿ
14, ಮಾರ್ಚ್ 2025: ವಸಂತ ಪೂರ್ಣಿಮಾ
14, ಮಾರ್ಚ್ 2025: ಹೋಳಿ
14, ಮಾರ್ಚ್ 2025: ಮೀನ ಸಂಕ್ರಮಣ
14, ಮಾರ್ಚ್ 2025: ಲಕ್ಷ್ಮೀ ಜಯಂತಿ
16, ಮಾರ್ಚ್ 2025: ಭಾಯ್ ದೂಜ್
17, ಮಾರ್ಚ್ 2025: ಭಾಲಚಂದ್ರ ಸಂಕಷ್ಟ ಚತುರ್ಥಿ
19, ಮಾರ್ಚ್ 2025: ರಂಗಪಂಚಮಿ
20, ಮಾರ್ಚ್ 2025: ಏಕನಾಥ ಷಷ್ಠಿ
21, ಮಾರ್ಚ್ 2025: ಭಾನು ಸಪ್ತಮಿ
22, ಮಾರ್ಚ್ 2025: ಶೀತಲಾಷ್ಟಮಿ
23, ಮಾರ್ಚ್ 2025: ಶಹೀದ್ ದಿವಸ್
25, ಮಾರ್ಚ್ 2025: ಪಾಪಮೋಚನಿ ಏಕಾದಶಿ
25, ಮಾರ್ಚ್ 2025: ಕರ್ಮದೇವಿ ಜಯಂತಿ
27,ಮಾರ್ಚ್ 2025: ಪ್ರದೋಷ ವ್ರತ
27,ಮಾರ್ಚ್ 2025: ಮಾಸಿಕ ಶಿವರಾತ್ರಿ
27,ಮಾರ್ಚ್ 2025: ಗುರು ಪ್ರದೋಷ
27,ಮಾರ್ಚ್ 2025: ವಾರುಣಿ ಹಬ್ಬ
29, ಮಾರ್ಚ್ 2025: ಚೈತ್ರ ಅಮವಾಸ್ಯೆ
29, ಮಾರ್ಚ್ 2025: ಸೂರ್ಯ ಗ್ರಹಣ
30, ಮಾರ್ಚ್ 2025: ಗುಡಿ ಪಾಡ್ವ
30, ಮಾರ್ಚ್ 2025: ಚೈತ್ರ ನವರಾತ್ರಿ
30, ಮಾರ್ಚ್ 2025: ಯುಗಾದಿ
30, ಮಾರ್ಚ್ 2025: ಜುಲೇಲಾಲ್ ಜಯಂತಿ
31, ಮಾರ್ಚ್ 2025: ಮತ್ಸ್ಯ ಜಯಂತಿ
31, ಮಾರ್ಚ್ 2025: ಈದ್ ಅಲ್-ಫಿತರ್

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!