ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕನಾಗಿ ಅಜಿಂಕ್ಯ ರಹಾನೆ ಆಯ್ಕೆ

ಐಪಿಎಲ್ 2025 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. IPL 2025​ ಸೀಸನ್ 18 ರಲ್ಲಿ KKR ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಹಾಗೆಯೇ ವೆಂಕಟೇಶ್ ಅಯ್ಯರ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ

ಐಪಿಎಲ್‌ 2024ರಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್‌ ಅಯ್ಯರ್‌ ಅವರನ್ನು ತಂಡ ಕೈ ಬಿಟ್ಟಿತ್ತು. ಅಲ್ಲದೆ ಇವರಿಗೆ ಹರಾಜಿನಲ್ಲಿ ಮಣೆ ಸಹ ಹಾಕಲಿಲ್ಲ. ತಮ್ಮ ತಂಡದಲ್ಲಿದ್ದ ಯುವ ಆಟಗಾರ ವೆಂಕಟೇಶ್‌ ಅಯ್ಯರ್‌ಗೆ ಭಾರೀ ಹಣವನ್ನು ಹೂಡಿತು. ಆದರೆ ಯಾವುದೇ ಒಬ್ಬ ನಾಯಕತ್ವದ ಗುಣಗಳನ್ನು ಹೊಂದಿರುವ ಆಟಗಾರರನ್ನು ಪಡೆಯುವಲ್ಲಿ ವಿಫಲವಾಗಿತ್ತು. ಆದರೆ ಈಗ ತನ್ನಲ್ಲೇ ಇದ್ದ ಒಬ್ಬ ಅನುಭವಿ ಆಟಗಾರನ ಹೆಗಲಿಗೆ ಕೆಕೆಆರ್‌ ತಂಡದ ಜವಾಬ್ದಾರಿಯನ್ನು ನೀಡಿದೆ. ಅಜಿಂಕ್ಯ ರಹಾನೆ ಈ ಬಾರಿಯ ಐಪಿಎಲ್‌ನಲ್ಲಿ ಕೆಕೆಆರ್ ತಂಡವನ್ನು ಮುನ್ನಡೆಸಲಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!