ಮೇ 31ಕ್ಕೆ ಡೆಡ್ ಲೈನ್ ನೀಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್ ಸಂಗ್ರೇಶಿ.

ಗುಡ್ ನ್ಯೂಸ್ ಕನ್ನಡ ವಾಹಿನಿಯೊಂದಿಗೆ ಸಂದರ್ಶನ ನೀಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್ ಸಂಗ್ರೇಶಿ. ZP,TP ಕಾರ್ಪೊರೇಷನ್ ಎಲೆಕ್ಷನ್ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆ ಚುನಾವಣೆ ಕುರಿತು ಹಲವಾರು ಹೇಳಿಕೆಗಳನ್ನು ನೀಡಿದ್ದಾರೆ. ಸರ್ಕಾರದ ಮಂದ ನಡೆಯಿಂದ ಲೋಕಲ್ ವಾರ್ ಗೆ ಬೆಲೆ ಆಗ್ತಾ ಇದೆ. ಈ ಡಿಲೆಯಿಂದ ಸರ್ಕಾರಕ್ಕೂ ಸಹ ಕೆಟ್ಟ ಪರಿಣಾಮ ಬೀರಬಹುದು.

ಈ ಚುನಾವಣೆ ಕುರಿತಂತೆ ಮೇ 31ಕ್ಕೆ ಸರ್ಕಾರಕ್ಕೆ ಡೆಡ್ ಲೈನ್ ಇರುತ್ತದೆ. ಅಷ್ಟರೊಳಗೆ ಸರ್ಕಾರ ಪಟ್ಟಿ ಕೊಡಲಿಲ್ಲವಾದರೆ, ಸುಪ್ರೀಂ ಕೋರ್ಟ್ ನ ಮೊರೆ ಹೋಗುತ್ತೇವೆ. ಚುನಾವಣೆಗೆ ನಾವು ಸಂಪೂರ್ಣವಾಗಿ ತಯಾರಿದ್ದೇವೆ. ಈ ವಿಷಯದ ಕುರಿತಂತೆ ನಾವು ಹೋದಲ್ಲಿ ಬಂದಲ್ಲಿ ಚುನಾವಣೆಯ ಬಗ್ಗೆ ಪ್ರಸ್ತಾಪವನ್ನು ಮಾಡ್ತಾ ಇದ್ದಾರೆ. ಈ ಚುನಾವಣಾ ವಿಷಯದಲ್ಲಿ ಇನ್ನೂ ತಡವಾದರೆ ನಾವು ಖಂಡಿತವಾಗಿಯೂ ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ ಎಂದು ಕಡಾ ಖಂಡಿತವಾಗಿ ಹೇಳಿಕೆ ನೀಡಿದ್ದಾರೆ.

ಇನ್ನು ಮತದಾರರ ಪಟ್ಟಿ ಕೂಡ ರೆಡಿ ಇದೆ ರಿಸರ್ವೇಶನ್ ಕೊಡಬೇಕಾಗಿರೋದು ಬಾಕಿ ಇದೆ ಅಷ್ಟೇ. ಸ್ಥಳೀಯ ಸಂಸ್ಥೆ ಚುನಾವಣೆ ಡಿಲೆ ಆಗ್ತಾ ಇರೋದ್ರ ಬಗ್ಗೆ ಬೇಸರವನ್ನ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಗರಂ ಆಗಿ ಮಾತನಾಡಿದರು. ಅಷ್ಟೇ ಅಲ್ಲದೆ ನಾಲ್ಕು ಎಂಎಲ್ಎ ಕ್ಷೇತ್ರಗಳ ಬಗ್ಗೆ ಮಾಹಿತಿ ಸಂಗ್ರಹಣೆಯೂ ಸಹ ಈಗಾಗಲೇ ನಡೆದಿದೆ. ನಾಲಕ್ಕು ಕ್ಷೇತ್ರದಿಂದ 7 ಲಕ್ಷಕ್ಕೂ ಹೆಚ್ಚು ಮತದಾರರು ಇದ್ದಾರೆ. ಅಷ್ಟೇ ಅಲ್ಲದೆ ಭಾರತೀಯ ಚುನಾವಣಾ ಆಯೋಗ ಮತದಾರರ ಪಟ್ಟಿಯನ್ನು ಸಹ ರೆಡಿ ಮಾಡಿಕೊಂಡಿದ್ದಾರೆ. ಅದರ ಆಧಾರದ ಮೇಲೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮಾಡ್ತೀವಿ ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ ಸಂವಿಧಾನದ ನೀತಿ ನಿಯಮಗಳನ್ನು ಸಹ ಹೇಳಿದರು. ಐದು ವರ್ಷ ಅವಧಿ ಮುಗಿಯುವ ಆರು ತಿಂಗಳ ಮುಂಚೆ ಚುನಾವಣೆ ಮಾಡ್ಬೇಕು, ಇದರ ಬಗ್ಗೆ ಸ್ಪಷ್ಟವಾಗಿ ಸಂವಿಧಾನದಲ್ಲಿ ಉಲ್ಲೇಖ ಆಗಿದೆ ಆದರೆ ಸರ್ಕಾರಗಳು ಮೀಸಲಾತಿ ಪಟ್ಟಿ ಕೊಡದೆ ವಿಳಂಬ ಮಾಡ್ತಾ ಇದ್ದಾರೆ. ಜನಗಳಿಗೆ ನಾವು ಉತ್ತರ ಹೇಳಿ ಸಾಕಾಗಿದೆ. ಮೇ 31ಕ್ಕೆ ಅಂತಿಮವಾಗಿ ಸರ್ಕಾರಕ್ಕೆ ಡೆಡ್ ಲೈನ್, ಅದರ ಒಳಗಾಗಿ ಅವರು ಸರಿಪಡಿಸಿಕೊಳ್ಳದಿದ್ದರೆ, ಕೋರ್ಟ್ ಮೂಲಕ ಹೋಗಿ ಚುನಾವಣೆಯನ್ನು ಮಾಡೇ ಮಾಡ್ತೀವಿ. ಈಗಾಗಲೇ ಸಾಕಷ್ಟು ಬಾರಿ ಸರ್ಕಾರಕ್ಕೆ ಪತ್ರವನ್ನು ಬರೆದು ಆಗಿದೆ ಇನ್ನೇನಿದ್ರೂ ಸುಪ್ರೀಂಕೋರ್ಟ್ ಮೊರೆ ಹೋಗಿ ಕಲೆಕ್ಷನ್ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಮೈಸೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿಎಸ್ ಸಂಗ್ರೇಶಿ ಹೇಳಿಕೆಯನ್ನು ನೀಡಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!