ತಂಡವು ಸೋಲನ್ನು ಕಂಡಾಗ ಕಾವ್ಯ ಮಾರನ್ ನೋವು, ಬೇಸರ, ಹತಾಶೆಯ ಎಕ್ಸ್ಪ್ರೆಶನ್ಸ್ ….

ಕಾವ್ಯಾ ಮಾರನ್ ಅವರು ‘ಸನ್ ರೈಸರ್ಸ್ ಹೈದರಾಬಾದ್ ತಂಡದ ಒಡತಿ. ಮಾರ್ಚ್ 27 ರಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡಕ್ಕೆ ಲಖನೋ ತಂಡ ಸೋಲನ್ನು ಉಣಿಸಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರವನ್ನು ಉಂಟು ಮಾಡಿದೆ. ಈ ಮಧ್ಯೆ ಕಾವ್ಯಾ ಮಾರನ್ ಎಕ್ಸ್ಪ್ರೆಷನ್ ಗಮನ ಸೆಳೆಯಿತು. ಐಪಿಎಲ್ ಕಾವು ಜೋರಾಗಿದೆ. ಹೈ ಸ್ಕೋರ್ ಪಂದ್ಯಗಳಿಗೆ ಈ ಬಾರಿಯ ಐಪಿಎಲ್ ಸಾಕ್ಷಿ ಆಗುತ್ತಿದೆ. ಮಾರ್ಚ್ 27ರ ಎಸ್ಆರ್ಎಚ್ vs ಎಲ್ಎಸ್ಜಿ ಪಂದ್ಯದಲ್ಲಿ ಹೈದರಾಬಾದ್ ತಂಡದ ಸೋತಿದ್ದು, ತಂಡಕ್ಕೆ ಹಿನ್ನಡೆ ಆಗಿದೆ. ಇದೇ ಕಾರಣದಿಂದಾಗಿ ಎಸ್.ಆರ್.ಹೆಚ್ ತಂಡದ ಒಡತಿ ಕಾವ್ಯಾ ಮಾರನ್ ಬೇಸರ ಮಾಡಿಕೊಂಡಿದ್ದಾರೆ.

ಪಂದ್ಯವನ್ನು ವೀಕ್ಷಣೆ ಮಾಡುತ್ತಿದ್ದ ಅವರು ಪಂದ್ಯ ಗೆಲ್ಲುತ್ತಿದೆ, ಎಸ್ಆರ್ಎಚ್ ತಂಡ ಚೆನ್ನಾಗಿ ಆಡುತ್ತಿದೆ ಎಂದಾಗ ಕಾವ್ಯಾ ಮಾರನ್ ಅವರು ಖುಷಿಯಿಂದ ಇರುತ್ತಾರೆ. ಅವರ ಮುಖದಲ್ಲಿ ನಗು ಚೆಲ್ಲುತ್ತಾ ಇರುತ್ತದೆ. ಆದರೆ, ಸೋಲುವಾಗ ಅವರ ಎಕ್ಸ್ಪ್ರೆಷನ್ ಬೇರೆಯೇ ಆಗಿರುತ್ತದೆ. ಇದೇ ಕಾರಣಕ್ಕಾಗಿಯೇ ಅವರು ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಸಾಕಷ್ಟು ಪ್ರಸಿದ್ಧಿಯನ್ನು ಹೊಂದಿದ್ದಾರೆ.

ಮಾರ್ಚ್ 27 ರ ಪಂದ್ಯದಲ್ಲಿ ಹೈದರಾಬಾದ್ ತಂಡದ ಘಟಾನುಘಟಿ ಆಟಗಾರರು ಔಟ್ಆಗುತ್ತಾ ಬಂದರು. 300 ರನ್ ಟಾರ್ಗೆಟ್ ರೀಚ್ ಆಗಬೇಕು ಎಂದು ಕನಸು ಕಂಡಿದ್ದ ಆಟಗಾರರು ಕೇವಲ 190 ರನ್ ಗಳಿಸಲಷ್ಟೇ ಶಕ್ಯರಾದರು. ಇದು ಕಾವ್ಯಾ ಬೇಸರಕ್ಕೆ ಕಾರಣ ಆಗಿದೆ. ಕಾವ್ಯಾ ಮಾರನ್ ಅವರ ವಿವಿಧ ಎಕ್ಸ್ಪ್ರೆಷನ್ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹೈದರಾಬಾದ್ ತಂಡದ ಅಭಿಷೇಕ್ ಶರ್ಮಾ (6), ಇಶಾನ್ ಕಿಶನ್ (0) ನಿತೀಶ್ ರೆಡ್ಡಿ (32) ಔಟ್ ಆಗುವಾಗ ಕಾವ್ಯಾ ಮುಖದಲ್ಲಿ ಬೇಸರ ಎದ್ದು ಕಾಣುತ್ತಿತ್ತು.

ಇನ್ನೂ ಲಕ್ನೋ ಸೂಪರ್ ಜಾಯಿಂಟ್ಸ್ ತಂಡದ ಪರವಾಗಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಸ್ಟ್ ಇಂಡೀಸ್ ಆಟಗಾರ ನಿಕೋಲಸ್ ಪೂರನ್ ಅವರ ಬ್ಯಾಟಿಂಗ್ ಶೈಲಿ ಎಸ್ಆರ್ಎಚ್ ತಂಡವನ್ನ ಸಂಕಷ್ಟಕ್ಕೆ ಸಿಲುಕಿಸಿತು. ಅಲ್ಲದೆ ಅವರು ಹಿಗ್ಗ ಮುಖ ಬರಿಸುವಾಗಲು ಕಾವ್ಯ ಅವರ ಮುಖದಲ್ಲಿ ಇದ್ದ ನಗು ಮಾಯ ಆಗಿತ್ತು. ಇದೆಲ್ಲದರ ನಡುವೆ ಅವರ ಎಕ್ಸ್ಪ್ರೆಶನ್ ಹಾಗೆಯೇ ಬೇಸರದ ಮುಖ ನೋಡಿಯೇ ಅನೇಕ ಅಭಿಮಾನಿಗಳಿಗೂ ಸಹ ಬೇಸರವಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!