ತಂಡವು ಸೋಲನ್ನು ಕಂಡಾಗ ಕಾವ್ಯ ಮಾರನ್ ನೋವು, ಬೇಸರ, ಹತಾಶೆಯ ಎಕ್ಸ್ಪ್ರೆಶನ್ಸ್ ….

ಕಾವ್ಯಾ ಮಾರನ್ ಅವರು ‘ಸನ್ ರೈಸರ್ಸ್ ಹೈದರಾಬಾದ್ ತಂಡದ ಒಡತಿ. ಮಾರ್ಚ್ 27 ರಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡಕ್ಕೆ ಲಖನೋ ತಂಡ ಸೋಲನ್ನು ಉಣಿಸಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರವನ್ನು ಉಂಟು ಮಾಡಿದೆ. ಈ ಮಧ್ಯೆ ಕಾವ್ಯಾ ಮಾರನ್ ಎಕ್ಸ್ಪ್ರೆಷನ್ ಗಮನ ಸೆಳೆಯಿತು. ಐಪಿಎಲ್ ಕಾವು ಜೋರಾಗಿದೆ. ಹೈ ಸ್ಕೋರ್ ಪಂದ್ಯಗಳಿಗೆ ಈ ಬಾರಿಯ ಐಪಿಎಲ್ ಸಾಕ್ಷಿ ಆಗುತ್ತಿದೆ. ಮಾರ್ಚ್ 27ರ ಎಸ್ಆರ್ಎಚ್ vs ಎಲ್ಎಸ್ಜಿ ಪಂದ್ಯದಲ್ಲಿ ಹೈದರಾಬಾದ್ ತಂಡದ ಸೋತಿದ್ದು, ತಂಡಕ್ಕೆ ಹಿನ್ನಡೆ ಆಗಿದೆ. ಇದೇ ಕಾರಣದಿಂದಾಗಿ ಎಸ್.ಆರ್.ಹೆಚ್ ತಂಡದ ಒಡತಿ ಕಾವ್ಯಾ ಮಾರನ್ ಬೇಸರ ಮಾಡಿಕೊಂಡಿದ್ದಾರೆ.

ಪಂದ್ಯವನ್ನು ವೀಕ್ಷಣೆ ಮಾಡುತ್ತಿದ್ದ ಅವರು ಪಂದ್ಯ ಗೆಲ್ಲುತ್ತಿದೆ, ಎಸ್ಆರ್ಎಚ್ ತಂಡ ಚೆನ್ನಾಗಿ ಆಡುತ್ತಿದೆ ಎಂದಾಗ ಕಾವ್ಯಾ ಮಾರನ್ ಅವರು ಖುಷಿಯಿಂದ ಇರುತ್ತಾರೆ. ಅವರ ಮುಖದಲ್ಲಿ ನಗು ಚೆಲ್ಲುತ್ತಾ ಇರುತ್ತದೆ. ಆದರೆ, ಸೋಲುವಾಗ ಅವರ ಎಕ್ಸ್ಪ್ರೆಷನ್ ಬೇರೆಯೇ ಆಗಿರುತ್ತದೆ. ಇದೇ ಕಾರಣಕ್ಕಾಗಿಯೇ ಅವರು ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಸಾಕಷ್ಟು ಪ್ರಸಿದ್ಧಿಯನ್ನು ಹೊಂದಿದ್ದಾರೆ.

ಮಾರ್ಚ್ 27 ರ ಪಂದ್ಯದಲ್ಲಿ ಹೈದರಾಬಾದ್ ತಂಡದ ಘಟಾನುಘಟಿ ಆಟಗಾರರು ಔಟ್ಆಗುತ್ತಾ ಬಂದರು. 300 ರನ್ ಟಾರ್ಗೆಟ್ ರೀಚ್ ಆಗಬೇಕು ಎಂದು ಕನಸು ಕಂಡಿದ್ದ ಆಟಗಾರರು ಕೇವಲ 190 ರನ್ ಗಳಿಸಲಷ್ಟೇ ಶಕ್ಯರಾದರು. ಇದು ಕಾವ್ಯಾ ಬೇಸರಕ್ಕೆ ಕಾರಣ ಆಗಿದೆ. ಕಾವ್ಯಾ ಮಾರನ್ ಅವರ ವಿವಿಧ ಎಕ್ಸ್ಪ್ರೆಷನ್ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹೈದರಾಬಾದ್ ತಂಡದ ಅಭಿಷೇಕ್ ಶರ್ಮಾ (6), ಇಶಾನ್ ಕಿಶನ್ (0) ನಿತೀಶ್ ರೆಡ್ಡಿ (32) ಔಟ್ ಆಗುವಾಗ ಕಾವ್ಯಾ ಮುಖದಲ್ಲಿ ಬೇಸರ ಎದ್ದು ಕಾಣುತ್ತಿತ್ತು.

ಇನ್ನೂ ಲಕ್ನೋ ಸೂಪರ್ ಜಾಯಿಂಟ್ಸ್ ತಂಡದ ಪರವಾಗಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಸ್ಟ್ ಇಂಡೀಸ್ ಆಟಗಾರ ನಿಕೋಲಸ್ ಪೂರನ್ ಅವರ ಬ್ಯಾಟಿಂಗ್ ಶೈಲಿ ಎಸ್ಆರ್ಎಚ್ ತಂಡವನ್ನ ಸಂಕಷ್ಟಕ್ಕೆ ಸಿಲುಕಿಸಿತು. ಅಲ್ಲದೆ ಅವರು ಹಿಗ್ಗ ಮುಖ ಬರಿಸುವಾಗಲು ಕಾವ್ಯ ಅವರ ಮುಖದಲ್ಲಿ ಇದ್ದ ನಗು ಮಾಯ ಆಗಿತ್ತು. ಇದೆಲ್ಲದರ ನಡುವೆ ಅವರ ಎಕ್ಸ್ಪ್ರೆಶನ್ ಹಾಗೆಯೇ ಬೇಸರದ ಮುಖ ನೋಡಿಯೇ ಅನೇಕ ಅಭಿಮಾನಿಗಳಿಗೂ ಸಹ ಬೇಸರವಾಗಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು