ತಂಡವು ಸೋಲನ್ನು ಕಂಡಾಗ ಕಾವ್ಯ ಮಾರನ್ ನೋವು, ಬೇಸರ, ಹತಾಶೆಯ ಎಕ್ಸ್ಪ್ರೆಶನ್ಸ್ ….

ಕಾವ್ಯಾ ಮಾರನ್ ಅವರು ‘ಸನ್ ರೈಸರ್ಸ್ ಹೈದರಾಬಾದ್ ತಂಡದ ಒಡತಿ. ಮಾರ್ಚ್ 27 ರಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡಕ್ಕೆ ಲಖನೋ ತಂಡ ಸೋಲನ್ನು ಉಣಿಸಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರವನ್ನು ಉಂಟು ಮಾಡಿದೆ. ಈ ಮಧ್ಯೆ ಕಾವ್ಯಾ ಮಾರನ್ ಎಕ್ಸ್ಪ್ರೆಷನ್ ಗಮನ ಸೆಳೆಯಿತು. ಐಪಿಎಲ್ ಕಾವು ಜೋರಾಗಿದೆ. ಹೈ ಸ್ಕೋರ್ ಪಂದ್ಯಗಳಿಗೆ ಈ ಬಾರಿಯ ಐಪಿಎಲ್ ಸಾಕ್ಷಿ ಆಗುತ್ತಿದೆ. ಮಾರ್ಚ್ 27ರ ಎಸ್ಆರ್ಎಚ್ vs ಎಲ್ಎಸ್ಜಿ ಪಂದ್ಯದಲ್ಲಿ ಹೈದರಾಬಾದ್ ತಂಡದ ಸೋತಿದ್ದು, ತಂಡಕ್ಕೆ ಹಿನ್ನಡೆ ಆಗಿದೆ. ಇದೇ ಕಾರಣದಿಂದಾಗಿ ಎಸ್.ಆರ್.ಹೆಚ್ ತಂಡದ ಒಡತಿ ಕಾವ್ಯಾ ಮಾರನ್ ಬೇಸರ ಮಾಡಿಕೊಂಡಿದ್ದಾರೆ.

ಪಂದ್ಯವನ್ನು ವೀಕ್ಷಣೆ ಮಾಡುತ್ತಿದ್ದ ಅವರು ಪಂದ್ಯ ಗೆಲ್ಲುತ್ತಿದೆ, ಎಸ್ಆರ್ಎಚ್ ತಂಡ ಚೆನ್ನಾಗಿ ಆಡುತ್ತಿದೆ ಎಂದಾಗ ಕಾವ್ಯಾ ಮಾರನ್ ಅವರು ಖುಷಿಯಿಂದ ಇರುತ್ತಾರೆ. ಅವರ ಮುಖದಲ್ಲಿ ನಗು ಚೆಲ್ಲುತ್ತಾ ಇರುತ್ತದೆ. ಆದರೆ, ಸೋಲುವಾಗ ಅವರ ಎಕ್ಸ್ಪ್ರೆಷನ್ ಬೇರೆಯೇ ಆಗಿರುತ್ತದೆ. ಇದೇ ಕಾರಣಕ್ಕಾಗಿಯೇ ಅವರು ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಸಾಕಷ್ಟು ಪ್ರಸಿದ್ಧಿಯನ್ನು ಹೊಂದಿದ್ದಾರೆ.

ಮಾರ್ಚ್ 27 ರ ಪಂದ್ಯದಲ್ಲಿ ಹೈದರಾಬಾದ್ ತಂಡದ ಘಟಾನುಘಟಿ ಆಟಗಾರರು ಔಟ್ಆಗುತ್ತಾ ಬಂದರು. 300 ರನ್ ಟಾರ್ಗೆಟ್ ರೀಚ್ ಆಗಬೇಕು ಎಂದು ಕನಸು ಕಂಡಿದ್ದ ಆಟಗಾರರು ಕೇವಲ 190 ರನ್ ಗಳಿಸಲಷ್ಟೇ ಶಕ್ಯರಾದರು. ಇದು ಕಾವ್ಯಾ ಬೇಸರಕ್ಕೆ ಕಾರಣ ಆಗಿದೆ. ಕಾವ್ಯಾ ಮಾರನ್ ಅವರ ವಿವಿಧ ಎಕ್ಸ್ಪ್ರೆಷನ್ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹೈದರಾಬಾದ್ ತಂಡದ ಅಭಿಷೇಕ್ ಶರ್ಮಾ (6), ಇಶಾನ್ ಕಿಶನ್ (0) ನಿತೀಶ್ ರೆಡ್ಡಿ (32) ಔಟ್ ಆಗುವಾಗ ಕಾವ್ಯಾ ಮುಖದಲ್ಲಿ ಬೇಸರ ಎದ್ದು ಕಾಣುತ್ತಿತ್ತು.

ಇನ್ನೂ ಲಕ್ನೋ ಸೂಪರ್ ಜಾಯಿಂಟ್ಸ್ ತಂಡದ ಪರವಾಗಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಸ್ಟ್ ಇಂಡೀಸ್ ಆಟಗಾರ ನಿಕೋಲಸ್ ಪೂರನ್ ಅವರ ಬ್ಯಾಟಿಂಗ್ ಶೈಲಿ ಎಸ್ಆರ್ಎಚ್ ತಂಡವನ್ನ ಸಂಕಷ್ಟಕ್ಕೆ ಸಿಲುಕಿಸಿತು. ಅಲ್ಲದೆ ಅವರು ಹಿಗ್ಗ ಮುಖ ಬರಿಸುವಾಗಲು ಕಾವ್ಯ ಅವರ ಮುಖದಲ್ಲಿ ಇದ್ದ ನಗು ಮಾಯ ಆಗಿತ್ತು. ಇದೆಲ್ಲದರ ನಡುವೆ ಅವರ ಎಕ್ಸ್ಪ್ರೆಶನ್ ಹಾಗೆಯೇ ಬೇಸರದ ಮುಖ ನೋಡಿಯೇ ಅನೇಕ ಅಭಿಮಾನಿಗಳಿಗೂ ಸಹ ಬೇಸರವಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!