ತಂಡವು ಸೋಲನ್ನು ಕಂಡಾಗ ಕಾವ್ಯ ಮಾರನ್ ನೋವು, ಬೇಸರ, ಹತಾಶೆಯ ಎಕ್ಸ್ಪ್ರೆಶನ್ಸ್ ….

ಕಾವ್ಯಾ ಮಾರನ್ ಅವರು ‘ಸನ್ ರೈಸರ್ಸ್ ಹೈದರಾಬಾದ್ ತಂಡದ ಒಡತಿ. ಮಾರ್ಚ್ 27 ರಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡಕ್ಕೆ ಲಖನೋ ತಂಡ ಸೋಲನ್ನು ಉಣಿಸಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರವನ್ನು ಉಂಟು ಮಾಡಿದೆ. ಈ ಮಧ್ಯೆ ಕಾವ್ಯಾ ಮಾರನ್ ಎಕ್ಸ್ಪ್ರೆಷನ್ ಗಮನ ಸೆಳೆಯಿತು. ಐಪಿಎಲ್ ಕಾವು ಜೋರಾಗಿದೆ. ಹೈ ಸ್ಕೋರ್ ಪಂದ್ಯಗಳಿಗೆ ಈ ಬಾರಿಯ ಐಪಿಎಲ್ ಸಾಕ್ಷಿ ಆಗುತ್ತಿದೆ. ಮಾರ್ಚ್ 27ರ ಎಸ್ಆರ್ಎಚ್ vs ಎಲ್ಎಸ್ಜಿ ಪಂದ್ಯದಲ್ಲಿ ಹೈದರಾಬಾದ್ ತಂಡದ ಸೋತಿದ್ದು, ತಂಡಕ್ಕೆ ಹಿನ್ನಡೆ ಆಗಿದೆ. ಇದೇ ಕಾರಣದಿಂದಾಗಿ ಎಸ್.ಆರ್.ಹೆಚ್ ತಂಡದ ಒಡತಿ ಕಾವ್ಯಾ ಮಾರನ್ ಬೇಸರ ಮಾಡಿಕೊಂಡಿದ್ದಾರೆ.

ಪಂದ್ಯವನ್ನು ವೀಕ್ಷಣೆ ಮಾಡುತ್ತಿದ್ದ ಅವರು ಪಂದ್ಯ ಗೆಲ್ಲುತ್ತಿದೆ, ಎಸ್ಆರ್ಎಚ್ ತಂಡ ಚೆನ್ನಾಗಿ ಆಡುತ್ತಿದೆ ಎಂದಾಗ ಕಾವ್ಯಾ ಮಾರನ್ ಅವರು ಖುಷಿಯಿಂದ ಇರುತ್ತಾರೆ. ಅವರ ಮುಖದಲ್ಲಿ ನಗು ಚೆಲ್ಲುತ್ತಾ ಇರುತ್ತದೆ. ಆದರೆ, ಸೋಲುವಾಗ ಅವರ ಎಕ್ಸ್ಪ್ರೆಷನ್ ಬೇರೆಯೇ ಆಗಿರುತ್ತದೆ. ಇದೇ ಕಾರಣಕ್ಕಾಗಿಯೇ ಅವರು ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಸಾಕಷ್ಟು ಪ್ರಸಿದ್ಧಿಯನ್ನು ಹೊಂದಿದ್ದಾರೆ.

ಮಾರ್ಚ್ 27 ರ ಪಂದ್ಯದಲ್ಲಿ ಹೈದರಾಬಾದ್ ತಂಡದ ಘಟಾನುಘಟಿ ಆಟಗಾರರು ಔಟ್ಆಗುತ್ತಾ ಬಂದರು. 300 ರನ್ ಟಾರ್ಗೆಟ್ ರೀಚ್ ಆಗಬೇಕು ಎಂದು ಕನಸು ಕಂಡಿದ್ದ ಆಟಗಾರರು ಕೇವಲ 190 ರನ್ ಗಳಿಸಲಷ್ಟೇ ಶಕ್ಯರಾದರು. ಇದು ಕಾವ್ಯಾ ಬೇಸರಕ್ಕೆ ಕಾರಣ ಆಗಿದೆ. ಕಾವ್ಯಾ ಮಾರನ್ ಅವರ ವಿವಿಧ ಎಕ್ಸ್ಪ್ರೆಷನ್ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹೈದರಾಬಾದ್ ತಂಡದ ಅಭಿಷೇಕ್ ಶರ್ಮಾ (6), ಇಶಾನ್ ಕಿಶನ್ (0) ನಿತೀಶ್ ರೆಡ್ಡಿ (32) ಔಟ್ ಆಗುವಾಗ ಕಾವ್ಯಾ ಮುಖದಲ್ಲಿ ಬೇಸರ ಎದ್ದು ಕಾಣುತ್ತಿತ್ತು.

ಇನ್ನೂ ಲಕ್ನೋ ಸೂಪರ್ ಜಾಯಿಂಟ್ಸ್ ತಂಡದ ಪರವಾಗಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಸ್ಟ್ ಇಂಡೀಸ್ ಆಟಗಾರ ನಿಕೋಲಸ್ ಪೂರನ್ ಅವರ ಬ್ಯಾಟಿಂಗ್ ಶೈಲಿ ಎಸ್ಆರ್ಎಚ್ ತಂಡವನ್ನ ಸಂಕಷ್ಟಕ್ಕೆ ಸಿಲುಕಿಸಿತು. ಅಲ್ಲದೆ ಅವರು ಹಿಗ್ಗ ಮುಖ ಬರಿಸುವಾಗಲು ಕಾವ್ಯ ಅವರ ಮುಖದಲ್ಲಿ ಇದ್ದ ನಗು ಮಾಯ ಆಗಿತ್ತು. ಇದೆಲ್ಲದರ ನಡುವೆ ಅವರ ಎಕ್ಸ್ಪ್ರೆಶನ್ ಹಾಗೆಯೇ ಬೇಸರದ ಮುಖ ನೋಡಿಯೇ ಅನೇಕ ಅಭಿಮಾನಿಗಳಿಗೂ ಸಹ ಬೇಸರವಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!