ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ

ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ

ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು! ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ!!

ನೆಪ: ಪಂಚ ಗ್ಯಾರೆಂಟಿ! ದುರುದ್ದೇಶ: ಜನರ ಲೂಟಿ!!
ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ!! ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರಕಾರ ದರಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ!

ನೀರು, ಮೆಟ್ರೋ ರೈಲು, KSRTC ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ಮೊಸರು, ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ #ದರಬೀಜಾಸುರ ಕಾಂಗ್ರೆಸ್ ಸರಕಾರ.

ಇಷ್ಟು ಸಾಲದೆಂಬಂತೆ ಜನರ ಮೇಲೆ ಇಂದಿನಿಂದ (ಏಪ್ರಿಲ್ 1ರಿಂದ) ಕಸದ ಸೆಸ್ #GarbageCess ಹೇರುತ್ತಿದೆ ದರಬೀಜಾಸುರ ಸರಕಾರ!! ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ.

ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಅಂತ ಕುಮಾರಸ್ವಾಮಿ ಟ್ವೀಟ್

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!