ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ

ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ

ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು! ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ!!

ನೆಪ: ಪಂಚ ಗ್ಯಾರೆಂಟಿ! ದುರುದ್ದೇಶ: ಜನರ ಲೂಟಿ!!
ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ!! ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರಕಾರ ದರಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ!

ನೀರು, ಮೆಟ್ರೋ ರೈಲು, KSRTC ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ಮೊಸರು, ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ #ದರಬೀಜಾಸುರ ಕಾಂಗ್ರೆಸ್ ಸರಕಾರ.

ಇಷ್ಟು ಸಾಲದೆಂಬಂತೆ ಜನರ ಮೇಲೆ ಇಂದಿನಿಂದ (ಏಪ್ರಿಲ್ 1ರಿಂದ) ಕಸದ ಸೆಸ್ #GarbageCess ಹೇರುತ್ತಿದೆ ದರಬೀಜಾಸುರ ಸರಕಾರ!! ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ.

ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಅಂತ ಕುಮಾರಸ್ವಾಮಿ ಟ್ವೀಟ್

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!