
ಈ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ , ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ, ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತರೆಡ್ಡಿ, ಲಲಿತಾ ಜಿ.ಟಿ.ದೇವೇಗೌಡ ಸಂಸ್ಥೆಯ ಮುಖ್ಯಸ್ಥರಾದ ಅನ್ನಪೂರ್ಣ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ , ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ, ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತರೆಡ್ಡಿ, ಲಲಿತಾ ಜಿ.ಟಿ.ದೇವೇಗೌಡ ಸಂಸ್ಥೆಯ ಮುಖ್ಯಸ್ಥರಾದ ಅನ್ನಪೂರ್ಣ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…
ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…
