ನಿಮಗೇನಾದ್ರೂ ನೆಲದ ಮೇಲೆ ಮಲಗುವ ಅಭ್ಯಾಸ ಇದ್ರೆ, ವೈದ್ಯರು ಏನ್ ಹೇಳ್ತಾರೆ ನೋಡಿ….

ತುಂಬಾ ಜನರಿಗೆ ನೆಲದ ಮೇಲೆ ಮಲಗುವ ಅಭ್ಯಾಸ ಇರುತ್ತದೆ. ಅದೆಂತಹದ್ದೇ ಲಗ್ಶುರಿ ಹಾಸಿಗೆ ಇರಲಿ ನೆಲಕ್ಕಿಂತ ಒಳ್ಳೆಯದು ಇಲ್ಲ ಎನ್ನುವವರು ಈಗಿನ ಕಾಲದಲ್ಲಿಯೂ ಹೆಚ್ಚಾಗೆ ಇದ್ದಾರೆ. ಆದರೆ ಆ ರೀತಿಯ ಯಾವುದೇ ಹಾಸಿಗೆ ಇಲ್ಲದೆ ಮಲಗಿಕೊಳ್ಳುವುದು ಎಷ್ಟು ಉತ್ತಮ…. ಅದು ಯಾವ ರೀತಿಯ ಪ್ರಯೋಜನಗಳನ್ನು ನೀಡುತ್ತದೆ? ದೇಹಕ್ಕೆ ಒಳ್ಳೆಯದು ಅಲ್ಲವೇ ಎಂಬ ಗೊಂದಲ ಎಲ್ಲರನ್ನೂ ಕಾಡಿಯೇ ಇರುತ್ತದೆ. ಆದರೆ ವೈದ್ಯರು ಈ ಅಭ್ಯಾಸ ದೇಹಕ್ಕೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಇದರಿಂದ ದೇಹಕ್ಕೆ ಅನೇಕ ರೀತಿಯ ಪ್ರಯೋಜನಗಳಿವೆ ಎನ್ನುತ್ತಾರೆ ವೈದ್ಯರು. ಹಾಗಿದ್ದರೆ ಇದರಿಂದ ಯಾವ ರೀತಿಯ ಪ್ರಯೋಜನಗಳು ಅಥವಾ ಲಾಭಗಳು ಇವೆ ಎಂಬುದನ್ನು ತಿಳಿದುಕೊಳ್ಳಿ.

ಕೆಲವರು ಎಷ್ಟೇ ದಪ್ಪನೆಯ ಹಾಸಿಗೆ ಇದ್ದರೂ ನೆಲದ ಮೇಲೆ ಮಲಗುವುದಕ್ಕೆ ಇಷ್ಟಪಡುತ್ತಾರೆ. ಮಧ್ಯಾಹ್ನವಾಗಲಿ, ರಾತ್ರಿಯಾಗಲಿ ಚೊಕ್ಕದಾದ ನೆಲದ ಮೇಲೆ ಹಾಯಾಗಿ ಮಲಗುವವರನ್ನು ನಾವು ನೋಡಿರುತ್ತೇವೆ. ಅದರಲ್ಲಿಯೂ ಈ ಬೇಸಿಗೆಯಲ್ಲಿ ಇಂತಹ ಅಭ್ಯಾಸಗಳನ್ನು ರೂಢಿಸಿಕೊಂಡಿರುವವರು ಪ್ರತಿಯೊಬ್ಬರ ಮನೆಯಲ್ಲಿಯೂ ಇರಬಹುದು. ಕೆಲವರಿಗಂತೂ ಹಾಸಿಗೆಯ ಮೇಲೆ ಮಲಗಿದರೆ ಮೈ- ಕೈ ನೋವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಅವರು ನೆಲದ ಮೇಲೆ ಸುಖವಾಗಿ ನಿದ್ರೆ ಮಾಡಲು ಬಯಸುತ್ತಾರೆ. ಆದರೆ ಇದು ಒಳ್ಳೆಯ ಅಭ್ಯಾಸವೇ? ಅಲ್ಲವೇ ಎಂಬುದು ಎಲ್ಲರನ್ನೂ ಕಾಡುವ ಪ್ರಶ್ನೆ. ವೈದ್ಯರು ಈ ಅಭ್ಯಾಸ ಬಹಳ ಒಳ್ಳೆಯದು ಎಂದು ಹೇಳುತ್ತಾರೆ. ಏಕೆ ಗೊತ್ತಾ? ಇಲ್ಲಿದೆ ಮಾಹಿತಿ.

ಮಣ್ಣಿನ ಮೇಲ್ಮೈ ದೇಹಕ್ಕೆ ನೈಸರ್ಗಿಕ ಶಕ್ತಿಯನ್ನು ನೀಡುತ್ತದೆ. ಈ ರೀತಿಯ ಅಭ್ಯಾಸ ಬೆನ್ನುಮೂಳೆಯನ್ನು ಗಟ್ಟಿಗೊಳಿಸಲು ಮತ್ತು ಬೆನ್ನು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಇದು ದೇಹಕಕ್ಕೆ ವಿಶ್ರಾಂತಿ ನೀಡುವ ಮೂಲಕ ದಣಿವನ್ನು ಕಡಿಮೆ ಮಾಡುತ್ತದೆ. ರಕ್ತ ಪರಿಚಲನೆಯನ್ನು ಉತ್ತಮಗೊಳಿಸುತ್ತದೆ ಮತ್ತು ನಿದ್ರಾಹೀನತೆಯಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ ನಾವು ನೆಲದ ಮೇಲೆ ಮಲಗಿದಾಗ ನಮ್ಮ ದೇಹ ನೇರವಾಗಿರುತ್ತದೆ ಇದರಿಂದ ದೇಹಕ್ಕೆ ವಿಶ್ರಾಂತಿ ಸಿಗುವುದಲ್ಲದೆ ಸ್ನಾಯುಗಳು ಸಡಿಲಗೊಳ್ಳುತ್ತದೆ. ನೋವುಗಳು ಕ್ರಮೇಣ ಕಡಿಮೆಯಾಗುತ್ತದೆ. ಹಾಗಾದರೆ ಇದರಿಂದ ಯಾವ ರೀತಿಯ ಪ್ರಯೋಜನಗಳಿವೆ? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು ತಿಳಿದುಕೊಳ್ಳಿ.
ಒಟ್ಟಿನಲ್ಲಿ ಹೇಳುವುದಾದರೆ ಹಾಸಿಗೆಯ ಮೇಲೆ ಮಲಗುವುದಕ್ಕಿಂತ ನೆಲದ ಮೇಲೆ ಮಲಗುವುದು ಉತ್ತಮ ಎಂದು ವೈದ್ಯರು ಹೇಳುತ್ತಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!