ಪಂಜಾಬ್ ಕಿಂಗ್ಸ್ ತಂಡದ ಬೌಲಿಂಗ್ ಗೆ ತತ್ತರಿಸಿದ ಕೆ.ಕೆ.ಆರ್ ….

ಲೋಯೆಸ್ಟ್ ಸ್ಕೋರ್ ಅನ್ನು ಡಿಪೆಂಡ್ ಮಾಡುವ ಮುಖಾಂತರ ಐಪಿಎಲ್ ನಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ರಣರೋಚಕ ಪಂದ್ಯ ಒಂದಕ್ಕೆ ಸಾಕ್ಷಿಯಾಗಿದೆ. ಇಂತಹದೊಂದು ಮ್ಯಾಚ್ ನಡೆದಿರುವುದು ಕ್ರೀಡಾಭಿಮಾನಿಗಳಿಗೆ ಆಶ್ಚರ್ಯವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ನ 31ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಪ್ರಾರಂಭದಲ್ಲಿ ಉತ್ತಮ ಪ್ರದರ್ಶನ ಕಂಡರಾದರು ಕೆಕೆಆರ್ ನ ಬೌಲಿಂಗ್ ಡಿಪಾರ್ಟ್ಮೆಂಟ್ ವಿಕೆಟ್ ಪಾತನಗೊಳಿಸುವಲ್ಲಿ ಯಶಸ್ವಿಯಾಯಿತು. ಪಂಜಾಬ್ ಕಿಂಗ್ಸ್ ನ ನಾಯಕ ಶ್ರೇಯಸ್ ಅಯ್ಯರ್ ಕೂಡ ಸೊನ್ನೆಗೆ ಹೌಟ್ ಆಗಿ ಹೋದರು. ನಂತರ ಬಂದ ಬ್ಯಾಟ್ಸ್ಮನ್ ಗಳಿಂದಲೂ ಏನು ಮಾಡಲು ಸಾಧ್ಯವಾಗಲಿಲ್ಲ. ಇನ್ನು ಕ್ರಿಕೆಟ್ ಇತಿಹಾಸದಲ್ಲಿ ಬಿಗ್ ಶೋ ಎಂದು ಹೆಸರು ಪಡೆದಿರುವ ಆಸ್ಟ್ರೇಲಿಯಾದ ಆಲ್ ರೌಂಡರ್ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಕೂಡ ಅಧಿಕ ರನ್ ಗಳಿಸಲು ಸಾಧ್ಯವಾಗಲಿಲ್ಲ.

ಒಟ್ಟಾರೆಯಾಗಿ ತಂಡವು 15.3 ಓವರ್ ಗಳಲ್ಲಿ ಕೇವಲ 111 ರನ್ ಗಳಿಸಿ ಆಲ್ ಔಟ್ ಆದರು. ಈ ಸುಲಭ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು, ವೇಗವಾಗಿ ಪಂದ್ಯವನ್ನ ಮುಗಿಸಿ ರನ್ ರೇಟ್ ಉತ್ತಮಗೊಳಿಸುವಲ್ಲಿ ಮುಂದಾಗಲು ಯತ್ನಿಸಿದರು. ಡಿಪೆಂಡಿಂಗ್ ಚಾಂಪಿಯನ್ಸ್ ಗೆ ಇದು ಸುಲಭದ ತುತ್ತು ಎನಿಸಿತ್ತಾರಾದರೂ, ಕ್ರೀಡಾಂಗಣದಲ್ಲಿ ನಡೆದ ಇತಿಹಾಸವೇ ಬೇರೆಯಾಗಿತ್ತು.

ಪ್ರಾರಂಭದಲ್ಲಿ ಕ್ವಿಂಟನ್ ಡಿಕಾಕ್ ವಿಕೆಟ್ ಅನ್ನು ಮಾರ್ಕೊ ಜಾನ್ಸಸ್ ಉರುಳಿಸಿ ಒಂದೇ ಒಂದು ಜೀವಂತವಾಗಿರಿಸಿಕೊಂಡಿದ್ದರು. ನಂತರದಲ್ಲಿ ಬಂದ ಕೆಕೆಆರ್ ತಂಡದ ನಾಯಕ ಅಜೀಂಕೆ ರಹಾನೆ ಹಾಗೂ ರಘುವಂಶಿ 50 ರನ್ ಗಳ ಪಾರ್ಟ್ನರ್ಶಿಪ್ ಕಲೆ ಹಾಕಿದರಾದರು. ನಂತರದಲ್ಲಿ ಬೌಲಿಂಗ್ ಗೆ ಬಂದಂತಹ ಸ್ಪಿನ್ನರ್ ಯುಜುವೇಂದ್ರ ಚಹಲ್ ಆಟದ ದಿಕ್ಕನ್ನೇ ಬದಲಿಸಿದರು ಅದು ಸಹ ನಾಲ್ಕು ವಿಕೆಟ್ಗಳನ್ನು ಪಡೆಯುವುದರ ಮುಖಾಂತರ ಎಂಬುದ ವಿಶೇಷವಾಗಿದೆ.

ಇದರೊಂದಿಗೆ ರಣ ಉತ್ಸಾಹಕ್ಕೆ ಮಾರ್ಪಟ್ಟ ಪಂಜಾಬ್ ಕಿಂಗ್ಸ್ ಆಟಗಾರರು ಕೆಕೆಆರ್ ಬ್ಯಾಟರ್ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಅದರಲ್ಲೂ ಅದ್ಭುತ ಫೀಲ್ಡಿಂಗ್ ಸೆಟ್ ಮಾಡುವ ಮೂಲಕ ಸತತ ವಿಕೆಟ್ ಪಡೆದರು. ಪರಿಣಾಮ 15.1ಓವರ್ ಗಳಲ್ಲಿ ಕೆಕೆಆರ್ ತಂಡವು 95 ರನ್ ಗಳಿಸಲಷ್ಟೇ ಶಕ್ತರಾದರು.

ಈ ಮುಖಾಂತರ ಕೆಕೆಆರ್ ತಂಡವನ್ನು ಆಲ್ ಔಟ್ ಮಾಡಿ ಪಂದ್ಯವನ್ನು ತನ್ನದಾಗಿಸಿಕೊಂಡಿತು ಪಂಜಾಬ್ ಕಿಂಗ್ಸ್ ಪಡೆ. ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತಿ ಕಡಿಮೆ ಸ್ಕೋರ್ ಗಳಿಸಿ ಜಯ ಸಾಧಿಸಿದ ದಾಖಲೆ ಪಂಜಾಬ್ ಕಿಂಗ್ಸ್ ತಂಡದ ಪಾಲಾಯಿತು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!