ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಬಡತನವೇ ಮೂವರನ್ನು ಬಲಿ ತೆಗೆದುಕೊಳ್ತಾ?

ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಬಡತನವೇ ಮೂವರನ್ನು ಬಲಿ ತೆಗೆದುಕೊಳ್ತಾ?

ಶಿವಮೊಗ್ಗ ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿತ್ತು ತಿನ್ನುವ ಬಡತನ, ತಮ್ಮನಿಗೆ ಅನಾರೋಗ್ಯ, ಬೆಳೆದು ನಿಂತ ಮಗ ನೆಟ್ಟಗೆ ದುಡಿಯಲಿಲ್ಲ. ಹೀಗಾಗಿ ಮಹಿಳೆಯೇ ದುಡಿದು ಸಂಸಾರ ನಡೆಸುತ್ತಿದ್ದಳು. ಮನೆಯಲ್ಲಿ ಒಬ್ಬಳೇ ದುಡಿದು ಸಾಕಾಗಿ ಹೋಗಿದ್ದ ಮಹಿಳೆಯು ಇಬ್ಬರಿಗೂ ವಿಷಕೊಟ್ಟು ತಾನು ವಿಷಸೇವಿಸಿ ಆತ್ಮಹತ್ಯೆ ಶರಣಾಗಿದ್ದಾಳೆ

ಶಿವಮೊಗ್ಗ ನಗರದ ಓಟಿ ರಸ್ತೆಯಲ್ಲಿರುವ ಆಜಾದ್ ನಗರದ ಮುಖ್ಯ ರಸ್ತೆಯಲ್ಲಿ ಎಲ್ಲರೂ ಬೆಚ್ಚಿ ಬೀಳುವ ಘಟನೆ ನಡೆದಿತ್ತು. ಕಳೆದ ಎರಡು ದಿನಗಳ ಹಿಂದೆ ಮನೆಯ ಯಜಮಾನಿ ಭುವನೇಶ್ವರಿ (40) ಮತ್ತು ಈಕೆಯ ತಮ್ಮ ಮಾರುತಿ (38) ಹಾಗೂ ಮಗ ದರ್ಶನ (22) ಮೂವರು ಮೂವರು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದ. ಭುವನೇಶ್ವರಿ ಹೊಟೇಲ್ ಕೆಲಸ ಮಾಡಿಕೊಂಡಿದ್ದಳು. ಇಡೀ ಕುಟುಂಬದ ಜವಾಬ್ದಾರಿಯು ಮಹಿಳೆಯ ಮೇಲೆ ಇತ್ತು. ಮನೆಯಲ್ಲಿ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ಮತ್ತು ವಯಸ್ಸಿಗೆ ಬಂದ ಮಗನು ನೆಟ್ಟಿಗೆ ದುಡಿಯುತ್ತಿರಲಿಲ್ಲ. ಈ ಇಬ್ಬರು ದುಡಿಯದೇ ಇರುವುದು ದೊಡ್ಡ ಸಮಸ್ಯೆಯಾಗಿತ್ತು

ಷ್ಟೇ ಹೇಳಿದರೂ ಇಬ್ಬರು ಯಾವುದೇ ಜವಾಬ್ದಾರಿ ತೆಗೆದುಕೊಳ್ಳಲಿಲ್ಲ. ಇದರಿಂದ ರೋಸಿ ಹೋಗಿದ್ದ ತಾಯಿ ಮೊನ್ನೆ(ಆ.11) ರಾತ್ರಿ ಇಬ್ಬರಿಗೂ ಊಟದಲ್ಲಿ ವಿಷ ಕೊಟ್ಟು ಕೊಂದಿದ್ದಾಳೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮನೆ ಒಳಗೆಯಿಂದ ಲಾಕ್ ಆಗಿತ್ತು. ಅಕ್ಕ-ಪಕ್ಕದವರಿಗೆ ಶವದ ದುರ್ವಾಸನೆ ಬರುವುದಕ್ಕೆ ಶುರುವಾಗಿದೆ. ಬಳಿಕ ಕಿಟಕಿ ಗಾಜು ಒಡೆದು ನೋಡಿದಾಗ ಮೂವರು ಮೃತಪಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಮೂವರು ಸಾವು ಕಂಡು ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದ್ದು, ಸಂಬಂಧಿಗಳ ಅಕ್ರಂದನ ಮುಗಿಲು ಮುಟ್ಟಿದೆ.

  • Related Posts

    ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

    RTI ಕಾರ್ಯಕರ್ತ ಗಂಗರಾಜು ಜಾಮೀನು ಅರ್ಜಿ ನಾಳೆಗೆ ಮುಂದೂಡಿದೆ.

    ಮೈಸೂರು : RTI ಕಾರ್ಯಕರ್ತ ಗಂಗರಾಜು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಮೈಸೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ…

    You Missed

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

    3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

    ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

    ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

    ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

    ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

    ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

    ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!