ಮೈಸೂರಿನ ಕ್ಯಾತಮಾರನಹಳ್ಳಿ ಮಸೀದಿ ವಿವಾದ: DC ಆದೇಶಕ್ಕೆ ಹೈಕೋರ್ಟ್ ತಡೆ.

ಮೈಸೂರು: ಮೈಸೂರಿನ ಕ್ಯಾತಮಾರನಹಳ್ಳಿ ವಿವಾದಿತ ಜಾಗದಲ್ಲಿ ಮದರಸಾ ಮಾಡಲು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅನುಮತಿ ನೀಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಕ್ಯಾತಮಾರನಹಳ್ಳಿ ವಿವಾದಿತ ಜಾಗದಲ್ಲಿ ಮದರಸಾ ಮಾಡಲು ಅನುಮತಿ ನೀಡಿ ಹೊರಡಿಸಿದ್ದ ಆದೇಶಕ್ಕೆ ಹೈ ಕೋರ್ಟ್ ತಡೆ ನೀಡಿದ್ದು ಯಥಾಸ್ಥಿತಿ ಕಾಪಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.


ಈ ಕುರಿತು ಮಾಹಿತಿ ಹಂಚಿಕೊಂಡಿರುವ ವಕೀಲ ಅ.ಮ ಭಾಸ್ಕರ್ , ಈಗಾಗಲೇ ವಿವಾದಿತ ಜಾಗದ ವಿಚಾರಕ್ಕೆ ಕೊಲೆ ಆಗಿದೆ. ಅಲ್ಲದೆ ಮದರಸಾ ಮಾಡಲು ಸ್ಥಳೀಯರ ವಿರೋಧವಿದೆ. ವಿವಾದಿತ ಜಾಗ ರೇಸಿಡೆನ್ಸಿಯಲ್ ಆಗಿದ್ದು, ಅಲ್ಲಿ ನರ್ಸರಿ ಅರೇಬಿಕ್ ಶಾಲೆ ತೆರೆಯಲು ಡಿಸಿ ಲಕ್ಷ್ಮೀಕಾಂತ್ ರೆಡ್ಡಿ ಅನುಮತಿ ನೀಡಿದ್ದರು. ಸದ್ಯ ಹೈಕೋರ್ಟ್ ಡಿಸಿ ಅವರ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ ಎಂದು ತಿಳಿಸಿದರು.

ಕ್ಯಾತಮಾರ‌ನಹಳ್ಳಿ ಗ್ರಾಮಸ್ಥರಲ್ಲಿ ಸಂತಸ
ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೆ ಸಂತಸ ಹಂಚಿಕೊಂಡ ಕ್ಯಾತಮಾರ‌ನಹಳ್ಳಿ ಗ್ರಾಮಸ್ಥರು, ವಿವಾದಿತ ಸ್ಥಳದಲ್ಲಿ ಮದರಸ ನಡೆಸದಂತೆ ಹೈಕೋರ್ಟ್ ತಡೆ ನೀಡಿ ಯಥಾಸ್ಥಿತಿ ಕಾಪಾಡಿಕೊಂಡು ಹೋಗಲು ಸೂಚನೆ ನೀಡಿದೆ. ಇದು ನಮಗೆ ಮೊದಲ ಹಂತದ ಜಯ. ಯಾವುದೇ ಕಾರಣಕ್ಕೂ ಅಲ್ಲಿ ಮದರಸ ತೆರೆಯಬಾರದು. ಈಗಾಗಲೇ ಅದು ಸೂಕ್ಷ್ಮ ಪ್ರದೇಶವಾಗಿದೆ. ಕೋರ್ಟ್ ಆದೇಶವನ್ನ ನಾವು ಗೌರವಿಸುತ್ತೇವೆ ಮತ್ತು ಪಾಲಿಸುತ್ತೇವೆ. ಮುಂದೆ ಏನಾಗುತ್ತದೋ ಅದಕ್ಕೆ ನಮ್ಮ ವಕೀಲರಿದ್ದಾರೆ. ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದು ತಿಳಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!