ಭಾರತದಲ್ಲಿರುವ ಏಕೈಕ ಪುರುಷ ನದಿ ಯಾವುದು ಎಂದು ತಿಳಿದುಕೊಳ್ಳಿ….

ಹಚ್ಚ ಹಸಿರಿನ ಪ್ರಕೃತಿಯ ನಡುವೆ ಸ್ವಚ್ಛಂದವಾಗಿ ಹರಿಯುವ ನದಿಯನ್ನು ನೋಡುವಾಗ ಮನಸ್ಸು ಹಗುರವಾಗುತ್ತದೆ. ಹೌದು ಭಾರತದಲ್ಲಿ ದೊಡ್ಡ ಹಾಗೂ ಸಣ್ಣ ನದಿಗಳು ಎಲ್ಲವು ಸೇರಿ ಬರೋಬ್ಬರಿ 200 ಕ್ಕೂ ಹೆಚ್ಚು ನದಿಗಳಿವೆ. ನದಿಗಳನ್ನು ಹೆಣ್ಣಿಗೆ ಹಾಗೂ ತಾಯಿಗೆ ಹೋಲಿಸಲಾಗುತ್ತದೆ. ಆದರೆ ಭಾರತದಲ್ಲಿ ಏಕೈಕ ಪುರುಷ ನದಿಯೊಂದಿದ್ದು, ಅದು ಎಲ್ಲಿದೆ? ಎನ್ನುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಈ ಸೃಷ್ಟಿಯೇ ಅತ್ಯದ್ಭುತವಾದದ್ದು, ಪ್ರಕೃತಿಯ ನಡುವಿನಲ್ಲಿ ಹರಿಯುವ ನದಿಗಳು, ಕೆರೆ, ಹಳ್ಳ ಕೊಳ್ಳಗಳನ್ನು ಕಂಡಾಗ ಮನಸ್ಸಿಗೆ ಹಿತವೆನಿಸುತ್ತದೆ. ಆದರೆ ಎಷ್ಟೋ ನದಿ ತೀರಗಳು ನಾಗರಿಕತೆ ಹುಟ್ಟಿಗೆ ಕಾರಣವಾಗಿದೆ.ಎಲ್ಲರಿಗೂ ತಿಳಿದಿರುವಂತೆ ಭಾರತದಲ್ಲಿ ಗಂಗಾ, ಗೋದಾವರಿ, ನರ್ಮದಾ, ಸಿಂಧೂ, ತುಂಗಭದ್ರಾ ಇನ್ನೂ ಹೀಗೆ ಹಲವಾರು ಪ್ರಸಿದ್ಧ ನದಿಗಳಿವೆ. ಸಾಮಾನ್ಯವಾಗಿ ಈ ಎಲ್ಲಾ ನದಿಗಳಿಗೂ ಮಹಿಳೆಯರ ಹೆಸರನ್ನೇ ಇಡಲಾಗಿದೆ. ಹೆಣ್ಣಿನ ಸ್ಥಾನ ನೀಡಲಾಗಿರುವ ಈ ನದಿಗಳನ್ನು ಬಹಳ ವಿಶೇಷ ಹಾಗೂ ಪವಿತ್ರ ಎಂದು ಭಾವಿಸಲಾಗಿದೆ. ಭಾರತದಲ್ಲಿ ದೊಡ್ಡ ಹಾಗೂ ಸಣ್ಣ ನದಿಗಳು ಎಲ್ಲವು ಸೇರಿ ಬರೋಬ್ಬರಿ 200 ಕ್ಕೂ ಹೆಚ್ಚು ನದಿಗಳಿವೆ. ಆ ಎಲ್ಲಾ ನದಿಗಳನ್ನು ಹೆಣ್ಣು ಮಕ್ಕಳಿಗೆ ಹಾಗೂ ತಾಯಿಯ ಸ್ಥಾನಕ್ಕೆ ಹೋಲಿಸಲಾಗಿದೆ. ಆದರೆ ನಿಮ್ಗೆ ಗೊತ್ತಾ ಭಾರತದಲ್ಲಿ ಏಕೈಕ ಪುರುಷ ನದಿಯೊಂದಿದೆ. ಹೌದು ವೀಕ್ಷಕರೇ ಆ ನದಿಯೇ ಬ್ರಹ್ಮಪುತ್ರ ನದಿ, ಹೌದು, ಭಾರತದ ಅತ್ಯಂತ ಹಳೆಯ ನದಿಯಾಗಿರುವ ಈ ಪುರುಷ ನದಿಯನ್ನು ಬ್ರಹ್ಮನ ಪುತ್ರ, ಬ್ರಹ್ಮನ ಮಗು ಹೀಗೆ ನಾನಾ ಹೆಸರಿನಿಂದ ಕರೆಯಲಾಗುತ್ತದೆ. ಹಾಗಿದ್ರೆ ಆ ನದಿ ಎಲ್ಲಿದೆ? ಎನ್ನುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಬ್ರಹ್ಮಪುತ್ರ ನದಿಯೂ ಅಸ್ಸಾಂನಲ್ಲಿ ಹರಿಯುತ್ತದೆ ಸರಿಸುಮಾರು 2900 ಕಿಲೋಮೀಟರ್ ಉದ್ದವಿರುವ ಈ ನದಿಯ ಮೂಲ ಟಿಬೆಟ್‌ನಲ್ಲಿರುವ ಮಾನಸ ಸರೋವರ. ಈ ನದಿಯನ್ನು ಟಿಬೆಟ್‌ನಲ್ಲಿ ತ್ಸಾಂಗ್ಪೋ ಎನ್ನುವ ಹೆಸರಿನಿಂದ ಕರೆಯಲಾಗುತ್ತದೆ.ಈ ನದಿಯೂ ಪುರಾಣದ ಕಥೆಯನ್ನು ಒಳಗೊಂಡಿದೆ. ಹೌದು, ಪುರಾಣದ ಹಿನ್ನಲೆ ಗಮನಿಸಿದಾಗ, ಈ ನದಿಯು ಬ್ರಹ್ಮ ದೇವರಿಗೆ ಸಂಬಂಧಿಸಿದೆ. ಬ್ರಹ್ಮದೇವರು ಈ ನದಿಗೆ ಜನ್ಮ ನೀಡಿದ್ದು, ಈ ಕಾರಣದಿಂದ ಈ ನದಿಗೆ ಬ್ರಹ್ಮಪುತ್ರ ಎನ್ನುವ ಹೆಸರು ಬಂದಿತಂತೆ. ಹೀಗಾಗಿ ಈ ನದಿಗೆ ಗಂಡಿನ ಸ್ಥಾನ ನೀಡಲಾಗಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು