ಭಾರತೀಯ ನಾರಿಯ ‘ಸಿಂಧೂರ’ ಮುಟ್ಟಿದವರು ಪುರಾಣದಲ್ಲೂ ಉಳಿದಿಲ್ಲ, ಈಗಲೂ ಉಳಿಯುವುದಿಲ್ಲ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ಧರ್ಮ ಯಾವುದು ಎಂದು ಕೇಳಿ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತದ ಸೇನೆ ಪಾಕಿಸ್ತಾನದ 9 ಕಡೆ ಉಗ್ರರ ನೆಲೆಗಳ ಮೇಲೆ ವಾಯು ದಾಳಿ ನಡೆಸಿದ್ದುಈ ದಾಳಿಗೆ “ಆಪರೇಷನ್ ಸಿಂಧೂರ್” ಎಂದು ಹೆಸರಿಡಲಾಗಿದೆ. ಇದು ಹಿಂದೂ ಪುರುಷರನ್ನು ಹೊಡೆದು ಅವರ ಹಿಂದೂ ಪುರುಷರನ್ನು ಪತ್ನಿಯರ ಕುಂಕುಮ ಅಳಿಸಿದವರ ಮೇಲೆ ತೀರಿಸಿಕೊಂಡ ಪ್ರತಿಕಾರವಾಗಿದೆ. ಭಾರತದಲ್ಲಿ ಹೆಣ್ಣನ್ನು ದೇವಿ ರೂಪದಲ್ಲಿ ಪೂಜೆ ಮಾಡಲಾಗುತ್ತದೆ. ಅಂತವರ ಮುತ್ತೈದೆ ಭಾಗ್ಯವನ್ನು ಕಿತ್ತುಕೊಂಡಿದ್ದು ಸಾಮಾನ್ಯ ವಿಷಯವಲ್ಲ. ನಮ್ಮ ಇತಿಹಾಸ ಪುಟ ತಿರುವಿ ನೋಡಿದರೂ ಕೂಡ ಹೆಣ್ಣಿನ ಕಣ್ಣೀರಿನ ಮುಂದೆ ಯಾರೂ ಗೆದ್ದಿಲ್ಲ. ಹೆಣ್ಣಿನ ಶಕ್ತಿಯೇ ಅಂತದ್ದು. ಅದರಲ್ಲಿ ಅವರ ಸೌಭಾಗ್ಯವನ್ನು ಅವರ ಮುಂದೆಯೇ ಕಿತ್ತುಕೊಂಡವರನ್ನು ಬಿಟ್ಟಿತೇ?

ಭಾರತೀಯ ನಾರಿಗೆ ಸಿಂಧೂರ ಅಥವಾ ಕುಂಕುಮ ಕೇವಲ ನೆತ್ತಿಯ ಮೇಲೆ ಅಥವಾ ಹಣೆ ಮೇಲಿಡುವ ಬಣ್ಣವಲ್ಲ. ಅದು ಆಕೆಯ ಶಕ್ತಿ. ಮದುವೆಯ ಸಮಯದಲ್ಲಿ ಇಟ್ಟ ಸಿಂಧೂರ ಕೊನೆಯವರೆಗೂ ಅವಳೊಂದಿಗೆ ಇರಬೇಕು ಎಂಬುದು ಪದ್ಧತಿ. ಇದರಿಂದ ಮಹಿಳೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳು ಕೂಡ ಲಭಿಸುತ್ತದೆ. ಆದರೆ ಇದೆಲ್ಲದರ ಹೊರತಾಗಿ ಸಿಂಧೂರ ಸ್ತ್ರೀ ಶಕ್ತಿಯ ಸಂಕೇತ. ಬೆಂಕಿ, ರಕ್ತ ಮತ್ತು ಶಕ್ತಿಯ ಬಣ್ಣ, ಆಕೆಯನ್ನು ಶಕ್ತಿ ಸ್ವರೂಪಿಯಾಗಿ ಗೌರವಿಸಬೇಕು ಎಂಬುದರ ಸಂಕೇತ. ಅವಳನ್ನು ಕೆಣಕಿದರೆ ತನ್ನ ತಾಯ್ನಾಡನ್ನು ರಕ್ಷಿಸಲು ಬೆಂಕಿಯ ಕಿಡಿಯಾಗಬಹುದು ಅಥವಾ ಮೃದುವಾದ ಹೂವು ಆಗಬಹುದು.

ಪುರಾಣ ಮತ್ತು ಸಿಂಧೂರದ ಐತಿಹಾಸ ಈಗಿನದಲ್ಲ
ಇನ್ನು, ನಮ್ಮ ಹಿಂದೂ ಪುರಾಣಗಳಲ್ಲಿ, ಸಿಂಧೂರವು ಅಗಾಧವಾದ ಸಂಕೇತಗಳನ್ನು ಹೊಂದಿದೆ. ದಂತಕಥೆಗಳ ಪ್ರಕಾರ, ಶಿವನ ಪತ್ನಿ ಪಾರ್ವತಿ, ಕೃಷ್ಣನ ಪತ್ನಿ ರುಕ್ಮಿಣಿ, ರಾಮನ ಪತ್ನಿ ಸೀತೆ ಹೀಗೆ ಮುತ್ತೈದೆಯರು ತಮ್ಮ ಹಣೆಯ ಮೇಲೆ ಯಾವಾಗಲೂ ಸಿಂಧೂರವಿಡುತ್ತಿದ್ದರು ಎಂಬ ನಂಬಿಕೆ ಇದೆ. ಈ ಕ್ರಮ ಗಂಡನ ಆಯುಷ್ಯ, ಆರೋಗ್ಯವನ್ನು ಹೆಚ್ಚಿಸುವುದರ ಸಂಕೇತವಾಗಿದೆ. ಇದರಿಂದ ದೀರ್ಘ ಮತ್ತು ಆನಂದದಾಯಕ ವೈವಾಹಿಕ ಜೀವನ ಸಿಗುತ್ತದೆ. ಜೊತೆಗೆ ದಂಪತಿಗಳಿಗೆ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಮತ್ತು ದುಷ್ಟ ಶಕ್ತಿಗಳಿಂದ ನಮ್ಮನ್ನು ರಕ್ಷಿಸುತ್ತದೆ ಎಂಬುದರ ಪ್ರತೀಕವಾಗಿದೆ.
ಸೀತೆಯನ್ನು ಅಪಹರಿಸಿದ ರಾವಣನಿಗೆ, ದ್ರೌಪದಿಯ ಸೀರೆ ಎಳೆದ ದುಶ್ಯಾಸನಿಗೆ ಕ್ಷಣಿಕ ಜಯ ಸಿಕ್ಕರೂ ಸಹ ಊಹೆಗೂ ನಿಲುಕದ ಸೋಲು ಪ್ರಾಪ್ತವಾಗಿತ್ತು. ಇದೇ ರೀತಿ ಕಲಿಯುಗದಲ್ಲಿಯೂ ಹೆಣ್ಣಿಗೆ ಅನ್ಯಾಯವಾಗಿದೆ. ಹಿಂದೆ ಹೆಣ್ಣಿಗೆ ಅವಮಾನ ಮಾಡಿಯೇ ಉಳಿದಿಲ್ಲ ಎಂದ ಮೇಲೆ ಹೆಣ್ಣಿನ ಸೌಭಾಗ್ಯವನ್ನೇ ಕಿತ್ತುಕೊಂದವರು ಉಳಿದಾರೆಯೇ?…

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!