ಸಿಟ್ಟಿಗೆದ್ದ ಫೋಟೋಗ್ರಾಫರ್ ; ಡಿಲೀಟ್ ಆದ್ವು ಮದುವೆ ಫೋಟೋಗಳು….

ಬೆಳಗ್ಗೆಯಿಂದ ಸಂಜೆ ತನಕ ನಿಂತುಕೊಂಡೆ ಮದುವೆಯ ಸುಂದರ ಫೋಟೋಗಳನ್ನುಗಳನ್ನು ಕ್ಲಿಕಿಸಿಕೊಳ್ಳುವವರೇ ಈ ಫೋಟೋಗ್ರಾಫರ್. ಆದರೆ ಮದುವೆ ಮನೆಯವರು ಅಥವಾ ಮದುವೆ ಮಂಟಪದಲ್ಲಿ ಈ ಫೋಟೋಗ್ರಾಫರ್ ಬಗ್ಗೆ ವಿಚಾರಿಸುವುದೇ ಇಲ್ಲ. ಆದರೆ ಇಲ್ಲೊಬ್ಬ ಫೋಟೋಗ್ರಾಫರ್ ಈ ವಿಚಾರವಾಗಿ ಸಿಟ್ಟುಗೊಂಡಿದ್ದು, ಮಾಡಿದ ಕೆಲಸ ತಿಳಿದರೆ ಅಚ್ಚರಿಯಾಗುತ್ತದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಎಲ್ಲರೂ ಕೂಡ ತಮ್ಮ ಮದುವೆ ಕ್ಷಣಗಳನ್ನು ಸೆರೆಹಿಡಿಯಬೇಕೆಂದು ಅಂದುಕೊಂಡುತ್ತಾರೆ. ಹೀಗಾಗಿ ಎಷ್ಟೇ ಖರ್ಚು ಆದರೂ ಸರಿಯೇ ಚೆನ್ನಾಗಿ ಫೋಟೋ ತೆಗೆಯುವ ಫೋಟೋಗ್ರಾಫರ್ ಗಳನ್ನು ಮದುವೆಗೆಂದೇ ಹೇಳುತ್ತಾರೆ. ಆದರೆ ಬೆಳಗ್ಗೆ ಯಿಂದ ಸಂಜೆ ನಿಂತುಕೊಂಡೆ ಕೆಲಸ ಮಾಡುವ ಈ ಫೋಟೋಗ್ರಾಫರ್ ಕಷ್ಟ ಕೇಳುವವರು ಯಾರು, ಅವರಿಗೂ ಕೂಡ ಕೋಪ ಅನ್ನೋದು ಬರುತ್ತದೆ. ಆದರೆ ಕೆಲವೊಮ್ಮೆ ಅವರ ಬಳಿ ಯಾರು ಕೂಡ ಊಟ ತಿಂಡಿ ಆಯ್ತಾ, ನೀರು ಬೇಕಾ ಎಂದು ಕೇಳುವುದಿಲ್ಲ. ಇದೀಗ ಇಲ್ಲೊಬ್ಬ ಫೋಟೋಗ್ರಾಫರ್ ಊಟ ನೀರು ಕೊಡಲಿಲ್ಲ, ತನ್ನ ಬಗ್ಗೆ ಯಾರು ಕೂಡ ವಿಚಾರಿಸಿಲ್ಲ ಎಂದು ಕೋಪಗೊಂಡಿದ್ದು ಮದುವೆಯ ಫೋಟೋಗಳನ್ನೆ ಡಿಲೀಟ್ ಮಾಡಿದ್ದಾನೆ ಎನ್ನಲಾಗಿದೆ. ಈ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಘಟನೆಯ ಬಗ್ಗೆ ವಿವರವಾಗಿ ಬರೆಯಲಾಗಿದೆ.. ಫೋಟೊಗ್ರಾಫರ್ ತುಂಬಾ ಹೊತ್ತು ಪೋಟೊ ತೆಗೆದ ಕಾರಣ ಸುಸ್ತಾಗಿ ಸ್ವಲ್ಪ ಹೊತ್ತು ವಿಶ್ರಾಂತಿ ತೆಗೆದುಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಯಲ್ಲಿ ವಧು ವರರ ಕಡೆಯವರ ಬಳಿ ಊಟ, ನೀರು ಕೊಡುವಂತೆ ಕೇಳಿಕೊಂಡಿದ್ದಾರೆ. ಆದರೆ ಮದುಮಕ್ಕಳ ಕಡೆಯವರು ಇವರ ಮಾತಿಗೆ ಯಾವುದೇ ಬೆಲೆ ಕೊಡಲೇ ಇಲ್ಲ. ಬೆಳಗ್ಗೆಯಿಂದ ನಿಂತುಕೊಂಡೆ ಫೋಟೋ ಕ್ಲಿಕಿಸಿದ ಈ ಫೋಟೋಗ್ರಾಫರ್ ಸ್ವಲ್ಪ ಸಮಯ ವಿಶ್ರಾಂತಿ ತೆಗೆದುಕೊಂಡದ್ದಕ್ಕೆ ನಿಷ್ಠುರವಾಗಿ ಮಾತನಾಡಿದ್ದಾರಂತೆ. ಇದರಿಂದ ಕೋಪಗೊಂಡ ಫೋಟೋಗ್ರಾಫರ್ ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದ ವಧುವರರ ಮದುವೆಯ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡಿ ಅಲ್ಲಿಂದ ಹೊರಟು ಹೋಗಿದ್ದಾನೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!