ವಿಶ್ವದ ದುಬಾರಿ ಮಾವಿನ ಹಣ್ಣಿನ ಬೆಲೆ ಕೇಳಿದ್ರೆ ನೀವು ಖಂಡಿತ ಶಾಕ್ ಆಗ್ತೀರಾ!!!

ಹಣ್ಣುಗಳ ರಾಜ ಮಾವಿನ ಹಣ್ಣಿನ ಸೀಸನ್ ಆರಂಭವಾಗಿದೆ. ಮಾರುಕಟ್ಟೆಯ ತುಂಬೆಲ್ಲಾ ಬಗೆಬಗೆಯ ಕಣ್ಮನ ಸೆಳೆಯುವ ಮಾವುಗಳದ್ದೇ ರಾಶಿ. ಈ ಮಾವಿನ ಹಣ್ಣುಗಳನ್ನು ನೋಡಿದರೇನೇ ಬಾಯಲ್ಲಿ ನೀರೂರುತ್ತದೆ. ಆದರೆ ವಿಶ್ವದ ದುಬಾರಿ ಮಾವಿನ ಹಣ್ಣಿನ ಬಗ್ಗೆ ನಿಮಗೆ ತಿಳಿದಿದೆಯೇ. ವಜ್ರಕ್ಕಿಂತ ಬೆಲೆಬಾಳುವ ಆ ದುಬಾರಿ ಮಾವಿನ ಹಣ್ಣು ಯಾವುದು? ಏನಿದರ ವಿಶೇಷತೆ ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಮಾರುಕಟ್ಟೆಯ ತುಂಬೆಲ್ಲಾ ಮಾವಿನ ಹಣ್ಣಿನದ್ದೆ ದರ್ಬಾರ್. ಸಹಜವಾಗಿ ಎಲ್ಲರೂ ಕೂಡ ಇಷ್ಟ ಪಟ್ಟು ಸವಿಯುವ ಹಣ್ಣಾದ ಇದರ ರುಚಿ ಎಲ್ಲರೂ ಕೂಡ ಸವಿದೇ ಇರುತ್ತಾರೆ. ಆದರೆ ಮಾವಿನ ಕಾಯಿಯಿಂದ ಹಿಡಿದು ಹಣ್ಣಿನವರೆಗೂ ಎಲ್ಲವನ್ನು ವಿವಿಧ ರೀತಿಯಲ್ಲಿ ಬಳಸಲಾಗುತ್ತದೆ. ವಿವಿಧ ತಳಿಗಳಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಮಾವಿನ ಹಣ್ಣು ರುಚಿಯಲ್ಲಿ ಮಾತ್ರ ಒಂದಕ್ಕಿಂತ ಇನ್ನೊಂದನ್ನು ಮೀರಿಸುತ್ತದೆ. ನಮ್ಮ ಭಾರತದಲ್ಲಿ ಬೈಂಗನಪಲ್ಲಿ, ದುಸ್ಸೆಹ್ರಿ, ಅಲ್ಫೊನ್ಸೊ, ಲಾಂಗ್ಡಾ ಸೇರಿ ಅನೇಕ ವಿವಿಧ ತಳಿಯ ಮಾವನ್ನು ಬೆಳೆಯಲಾಗುತ್ತದೆ.

ಆದರೆ ಈ ಮಾವಿನ ಹಣ್ಣು ಮಾತ್ರ ಬಲುದುಬಾರಿಯಂತೆ. ರುಚಿ ಹಾಗೂ ಇದರ ಬಣ್ಣ ದಿಂದಲೇ ಎಲ್ಲರ ಗಮನ ಸೆಳೆಯುತ್ತದೆ. ಬೆಲೆಯಲ್ಲಿ ದುಬಾರಿಯಾದ ಕಾರಣ ಮಧ್ಯಮವರ್ಗದ ಜನರಿಗೆ ಇದನ್ನು ಖರೀದಿಸಿ ರುಚಿ ಸವಿಯುವುದು ಕಷ್ಟ. ವಿಶ್ವದಲ್ಲೇ ಅತಂತ್ಯ ದುಬಾರಿ ಮಾವು ಎಂದು ಕರೆಸಿಕೊಂಡಿರುವ ಮಾವುಗಳಲ್ಲಿ ಮಿಯಾಝಾಕಿ ಮಾವು. ನೀವೆಲ್ಲಾ ಮಾವಿನ ಹಣ್ಣನ್ನು ಹೊರಗೆ ಹಸಿರು ಇಲ್ಲದಿದ್ದರೆ ಹಳದಿ ಬಣ್ಣದಿರುವುದರಲ್ಲೂ ಆದರೆ ಈ ದುಬಾರಿ ಮಾವಿನ ಬಣ್ಣ ನೇರಳೆ ಬಣ್ಣದಾಗಿದ್ದು ಹಣ್ಣಾದ ಮೇಲೆ ಕಡುಗೆಂಪು ಬಣ್ಣದಲ್ಲಿರುತ್ತದೆ. ಜಪಾನ್ನ ಮಿಯಾಝಾಕಿ ಎಂಬ ನಗರದಲ್ಲಿ ಇದನ್ನು ಬೆಳೆಯಲಾಗುತ್ತದೆಯಂತೆ. ಈ ಮಾವನ್ನು ಎಗ್ ಆಫ್ ದಿ ಸನ್ (ಸೂರ್ಯನ ಮೊಟ್ಟೆ) ಎಂದು ಕರೆಯಲಾಗುತ್ತಿದೆ. ಈ ಮಾವು ವಿಶ್ವದ ದುಬಾರಿ ಮಾವುಗಳಲ್ಲಿ ಮೊದಲ ಸ್ಥಾನದಲ್ಲಿದ್ದು, ಕೆಂಪು ಬಣ್ಣದ ಈ ಮಾವಿನ ಬೆಲೆ ಬರೋಬ್ಬರಿ 2.7 ಲಕ್ಷ ರೂಪಾಯಿಯಂತೆ. ಹೀಗಾಗಿ ಈ ಮಾವಿನ ಬೆಲೆ ವಜ್ರಕ್ಕಿಂತಲೂ ದುಬಾರಿ ಎನ್ನಲಾಗಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು