ಕೈ ಕೊಟ್ಟ ಹುಡುಗಿಗೆ ಶಾಕ್ ಕೊಟ್ಟ ಮಾಜಿ ಪ್ರಿಯಕರ….

ನಿನ್ನ ನಾಟಕ ಸಾಕು, ಖರ್ಚು ಮಾಡಿದ ನನ್ನ ದುಡ್ಡನ್ನು ವಾಪಸ್ಸು ಕೊಡು ಅಷ್ಟೇ ಎಂದು ಮುಲಾಜು ಇಲ್ಲದೆ ಕೇಳಿದಾನೇ .ಈಗಿನ ಕಾಲದಲ್ಲಿ ಪ್ರಾಮಾಣಿಕವಾಗಿ ಪ್ರೀತಿಸುವವರು ಸಿಗುವುದೇ ವಿರಳ. ಸಣ್ಣ ಪುಟ್ಟ ವಿಚಾರಗಳಿಗೆ ಜಗಳ ಮಾಡಿಕೊಂಡು ದೂರವಾಗುವವವರೇ ಹೆಚ್ಚು. ಕೆಲವರು ತಮ್ಮ ಹಣೆಬರಹ ಎಂದು ತಮ್ಮ ಪಾಡಿಗೆ ತಾವು ಇದ್ದು ಬಿಟ್ಟರೆ, ಇನ್ನು ಕೆಲವರು ಸೇಡು ತೀರಿಸಿಕೊಳ್ಳುತ್ತಾರೆ..ಆದರೆ ಇಲ್ಲೊಬ್ಬ ಪ್ರಿಯಕರು ತನ್ನ ಮಾಜಿ ಪ್ರೇಮಿಯ ಬಳಿ ತಾನು ತಿಂಡಿ ತಿನಿಸಿಗೆ ಖರ್ಚು ಮಾಡಿದ ಅಷ್ಟು ಹಣವನ್ನು ಮರುಪಾವತಿ ಮಾಡುವಂತೆ ಹೇಳಿ ಶಾಕ್ ನೀಡಿದ್ದಾನೆ. ಈ ಕುರಿತಾದ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ರೀತಿ ಕೈಕೊಡುವ ಹುಡುಗಿಯರಿಗೆ ಹೀಗೆ ಮಾಡ್ಬೇಕು ಎಂದು ಕಾಮೆಂಟ್ ಮಾಡಿದ್ದಾರೆ.

ಪ್ರೀತಿಯಲ್ಲಿ ಬಿದ್ದ ಪ್ರಾರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇರುತ್ತದೆ. ಆದರೆ ಈ ವೇಳೆಯಲ್ಲಿ ತನ್ನ ಪ್ರೇಮಿಯ ಬಳಿ ದುಡ್ಡು ಖರ್ಚು ಮಾಡಿಸುತ್ತಾರೆ. ತನ್ನ ಹುಡುಗಿಗಾಗಿ ಹುಡುಗರು ಗಿಫ್ಟ್ ಸೇರಿದಂತೆ ಕೇಳಿದನ್ನೆಲ್ಲಾ ಕೊಡಿಸುತ್ತಾರೆ. ಆದರೆ ಕೆಲ ಹುಡುಗಿಯರು ಹುಡುಗರನ್ನು ಚೆನ್ನಾಗಿ ಬೋಳಿಸಿ ಕೈ ಕೊಡುವುದನ್ನು ನೋಡಬಹುದು. ಹೀಗಿರುವಾಗ ಕೆಲವು ಹುಡುಗರು ಕೂಡ ಹುಡುಗಿಗೆ ಸರಿಯಾಗಿ ಬುದ್ಧಿ ಕಲಿಸುತ್ತಾರೆ. ಆದರೆ ಇಲ್ಲೊಬ್ಬ ಪ್ರಿಯಕರನು ತನ್ನ ಕೈ ಕೊಟ್ಟ ಹುಡುಗಿಗೆ ಶಾಕ್ ನೀಡಿದ್ದಾನೆ. ತಾನು ನಿನಗಾಗಿ ಏನೆಲ್ಲಾ ತಿಂಡಿ ತಿನಿಸುಗಳನ್ನು ಕೊಡಿಸಿದ್ದೆ ಅದರ ಹಣವನ್ನು ತನಗೆ ಪಾವತಿಸುವೆ ಎಂದು ಹೇಳಿದ್ದಾನೆ. ತನ್ನ ಪ್ರಿಯಕರ ತನ್ನ ಜೊತೆಗೆ ಸಂಭಾಷಣೆ ನಡೆಸಿದ ವಾಟ್ಸಪ್ಪ್ ಸ್ಕ್ರೀನ್ ಶಾರ್ಟ್ ಯುವತಿಯೂ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಂತೆ ಇದು ಸಿಕ್ಕಾಪಟ್ಟೆ ವೈರಲ್ ಆಗಿದೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!