ಸಿಡಿಲ ಬಡಿತಕ್ಕೆ ಹೊತ್ತಿ ಉರಿದ ಮನೆ, ಬೋರೆ ಆನಂದೂರಿನಲ್ಲಿ ನಡೆದ ಘಟನೆ ; ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ

ಮೈಸೂರು : ಆಕಸ್ಮಿಕ ಅಗ್ನಿಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ತಾಲೂಕಿನ ಬೋರೆ ಆನಂದೂರಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ,ಮನೆಯಲ್ಲಿ ಯಾರು ಇಲ್ಲದಿದ್ದ ರಿಂದ ಭಾರಿ ಅನಾಹುತ ಒಂದು ತಪ್ಪಿದೆ.


ಬೋರೆ ಆನಂದೂರು ಗ್ರಾಮದ ಶನಿವಾರೆಗೌಡ, ವೆಂಕಟೇಶ್ ಗೌಡ ಹಾಗು ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮೂರು ಮನೆಗಳಲ್ಲಿ ಇದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳದ ತಕ್ಷಣ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಚಾಮುಂಡೇಶ್ವರಿ ಕ್ಷೇತ್ರದ ಮೈಸೂರು ತಾಲ್ಲೂಕು ಇಲವಾಲ ಹೋಬಳಿ ಆನಂದೂರು ಗ್ರಾಮದಲ್ಲಿ ಬೆಂಕಿ ಅನಾಹುತ 3 ಮನೆಗಳು ಬೆಂಕಿಗೆ ಆಹುತಿ ಬೆಂಕಿಯ ನಾಲಿಗೆಗೆ ಮನೆಯಲ್ಲಿರುವ ದವಸ ಧಾನ್ಯ, ಬಟ್ಟೆ, ಪಾತ್ರೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.  ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ ನೀಡಿದ್ದಾರೆ

ಅಷ್ಟೇ ಅಲ್ಲದೆ ನೊಂದ ಕುಟುಂಬಗಳಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಪ್ರತಿ ಕುಟುಂಬಕ್ಕೆ ಒಂದೊಂದು ಲಕ್ಷ ಪರಿಹಾರ ನೀಡಿದ ಶಾಸಕ ಜಿಟಿಡಿ ಘೋಷಣೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಸೆಸ್ಕಾಂ ಎಂ.ಡಿ. ಮುನಿಗೋಪಾಲ್ ರಾಜ್, ಎಸ್.ಸಿ.ಸುನೀಲ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಗಳೊಡನೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!