ಈ ಮನೆಯಲ್ಲಿ ಹಾವುಗಳ ರಾಶಿ, ಮೈ ಜುಮ್ ಎನಿಸುವುದು ಖಚಿತ….

ಹಾವುಗಳ ಹೆಸರು ಕೇಳಿದ ಕೂಡಲೇ ಭಯ ಪಡುತ್ತೇವೆ. ಅಪ್ಪಿ ತಪ್ಪಿ ಈ ಹಾವು ಮನೆಯೊಳಗೆ ಬಂದು ಬಿಟ್ಟರೆ, ಅದು ಹೊರಗೆ ಹೋಗುವ ತನಕ ನಾವು ಮನೆಯೊಳಗೆ ಕಾಲಿಡಲ್ಲ. ಆದರೆ ಇಲ್ಲೊಂದು ಮನೆಯ ನೆಲಮಾಳಿಗೆಯ ಮೇಲೆ ಹತ್ತಕ್ಕೂ ಹೆಚ್ಚು ಹಾವುಗಳು ಕಾಣಿಸಿಕೊಂಡಿದ್ದು, ಈ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ದೃಶ್ಯ ನೋಡಿದ ಸೋಶಿಯಲ್ ಮೀಡಿಯಾ ಬಳಕೆದಾರರು ಭಯಭೀತರಾಗಿದ್ದಾರೆ.

ಮಳೆಗಾಲದಲ್ಲಿ ಹಾವುಗಳು ಮನೆಯ ಸುತ್ತಮುತ್ತ ಕಾಣಿಸಿಕೊಳ್ಳುತ್ತವೆ. ಹಲವು ಬಾರಿ ಮನೆಯ ಮೂಲೆಯಲ್ಲಿ ಅಥವಾ ಬೆಚ್ಚಗೆಗಿರುವ ಸ್ಥಳಗಳಲ್ಲಿ ಅವಿತು ಕುಳಿತುಕೊಳ್ಳುವುದನ್ನು ನೀವು ನೋಡಿರಬಹುದು. ಸಾಮಾನ್ಯವಾಗಿ ಒಂದು ಹಾವು ಕಣ್ಣಿಗೆ ಬಿದ್ದ ಕೂಡಲೇ ಎದೆ ಹಿಡಿದು ಓಡಿ ಹೋಗುವವರೇ ಹೆಚ್ಚು. ಆದರೆ ಇದೀಗ ಮನೆಯ ನೆಲ ಮಾಳಿಗೆಯ ಗೂಡಿನಂತಹ ರಚನೆಯಲ್ಲಿ ಹತ್ತಕ್ಕೂ ಹೆಚ್ಚು ಹಾವುಗಳು ಕಂಡು ಬಂದಿದೆ. ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ವೈರಲ್ ಆಗಿದ್ದು, ಈ ದೃಶ್ಯವು ಎಲ್ಲರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಈ ಘಟನೆಯೂ ಉತ್ತರ ಪ್ರದೇಶದ ಮಹಾರಾಜ್‌ಗಂಜ್ನ ಹಾರ್ದಿದಾಲಿ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಸಂಸ್ಥೆ ಭಾರತ ಸಮಾಚಾರ ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ನೆಲಮಾಳಿಗೆಯ ಗೂಡಿನಂತಹ ರಚನೆಯಲ್ಲಿ ಹತ್ತಕ್ಕೂ ಹೆಚ್ಚು ಹಾವುಗಳನ್ನು ಕಾಣಬಹುದು. ಹಾವುಗಳು ಗಿಜಿಗುಟ್ಟುತ್ತಾ ನಿಧಾನವಾಗಿ ಚಲಿಸುತ್ತಿದೆ. ಈ ದೃಶ್ಯವು ಒಂದು ಕ್ಷಣ ಮೈ ಜುಮ್ ಎನ್ನುವಂತೆ ಮಾಡುತ್ತದೆ. ಮನೆಯ ನೆಲಮಾಳಿಗೆಯ ಮೇಲೆ ಹಾವುಗಳ ರಾಶಿಯನ್ನು ಕಂಡ ಗ್ರಾಮಸ್ಥರು ತಕ್ಷಣವೇ ಪೊಲೀಸರು ಹಾಗೂ ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!