ಆರ್ ಸಿ ಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡಿತಾ ಇದೆ. ಈ ಸಂಭ್ರಮಾಚರಣೆಯನ್ನು ನೋಡಲು ಕೋಟ್ಯಾಂತರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ 10 ಆರ್ಸಿಬಿ ಅಭಿಮಾನಿ ಮೃತಪಟ್ಟಿದ್ದಾರೆ.

ಐಪಿಎಲ್ ಚಾಂಪಿಯನ್ RCB ತಂಡದ ವಿಜಯೋತ್ಸವಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದುರಂತವೇ ನಡೆದಿದೆ. RCB ಸೆಲೆಬ್ರೇಷನ್ ನೋಡಲು ಸ್ಟೇಡಿಯಂಗೆ ಲಕ್ಷಾಂತರ ಜನರು ಮುಗಿಬಿದ್ದಿದ್ದಾರೆ. ಕ್ರೀಡಾಂಗಣಕ್ಕೆ ಎಂಟ್ರಿ ಕೊಡುವ ವೇಳೆ ನೂಕುನುಗ್ಗಲು ಉಂಟಾಗಿದ್ದು, 10 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, 7ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ

ಗೆಲುವಿನ ಸಂಭ್ರಮದ ನಡುವೆ ಪ್ರಾಣ ಕಳೆದುಕೊಂಡ ಅಭಿಮಾನಿಗಳ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಬೌರಿಂಗ್ ಆಸ್ಪತ್ರೆ ಬಳಿ ಸಂಭ್ರಮಾಚರಣೆಗೆ ಬಂದು ಸಾವಿನ ಮನಸೇರಿದ ಆರ್‌ಸಿಬಿ ಅಭಿಮಾನಿಗಳ ಸಂಬಂಧಿಕರ ಆಕ್ರಂದನ ಮೂಗಿಲೂ ಮುಟ್ಟುವಂತಿದೆ.

ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಲ್ವರು ಅಭಿಮಾನಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ ಆರ್ಸಿಬಿ ತಂಡದ ಗೆಲುವಿನ ಸಂಭ್ರಮದ ಮೇಲೆ ಆರು ಜನರು ಕಲ್ತುಳಿತದಿಂದ ಮೃತಪಟ್ಟಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!