ಹಾಸನದಲ್ಲಿ ಕಲ್ಲು ಗಣಿಗಾರಿಕೆಯಲ್ಲಿ ಬಾರಿ ದುರಂತ, ಐವರಿಗೆ ಗಂಬೀರ ಗಾಯ, 1 ಸಾ*ವಾಗಿರುವ ಶಂಕೆ; ಸ್ಥಳಕ್ಕೆ ಡಿಸಿ, ಎಸ್ಪಿ ಭೇಟಿ.

ಹಾಸನ : ಕಲ್ಲು ಗಣಿಗಾರಿಕೆ ವೇಳೆ ಬಾರಿ ದುರಂತ ಸಂಭವಿಸಿ ಐವರು ಆಸ್ಪತ್ರೆಗೆ ದಾಖಲಾಗಿದ್ದು, ಮಣ್ಣಿನಡಿ ಕೆಲವರು ಸಿಲುಕಿರೊ ಘಟನೆ ತಾಲೂಕಿನ ಶಾಂತಿಗ್ರಾಮದ ದೂಮಗೆರೆ ಗ್ರಾಮದಲ್ಲಿ ತಡರಾತ್ರಿ ಕಂಡು ಬಂದಿದೆ. ಕಲ್ಲು ಗಣಿಗಾರಿಕೆಯಲ್ಲಿ ಬಾರಿ ದುರಂತ ಸಂಭವಿಸಿ ಐವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿ, ಓರ್ವ ಚಾಮರಾಜನಗರ ಮೂಲದ ಕಾರ್ಮಿಕರ ಸ್ಥಿತಿ ಚಿಂತಜನಕವಾಗಿದೆ.

ಓರ್ವ ಕಾರ್ಮಿಕ ಬೆಂಗಳೂರು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ನಾಲ್ವರಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಣಿಗಾರಿಕೆ ವೇಳೆ ದೊಡ್ಡ ಬಂಡೆ ಕುಸಿದು ಅವಘಡ ಆಗಿರೊ ಶಂಕೆವ್ಯಕ್ತವಾಗಿದೆ. ವಿಷಯ ತಿಳಿದ ಎಸ್ಪಿ ಮೊಹಮದ್ ಸುಜೀತಾ, ಡಿಸಿ ಸಿ. ಸತ್ಯಭಾಮ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ನಂತರ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಹೊರಟು ಮಾಹಿತಿ ಪಡೆದರು. ಈ ವೇಳೆ ಮಣ್ಣಿನಡಿ ಕೆಲವರು ಸಿಲುಕಿರೊ ಶಂಕೆ ವ್ಯಕ್ತಪಡಿಸಲಾಗಿದೆ.

ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಹಾಸನದ ಬಂಡೆ ದೇವರಾಜ್ ಎಂಬುವವರಿಗೆ ಸೇರಿದ ಕ್ವಾರಿಯಲ್ಲಿ ಈ ದುರ್ಘಟನೆ ಸಂಬವಿಸಿರುವುದಾಗಿ ಆರೋಪಿಸಲಾಗಿದೆ. ಕೂಡಲೇ ಇತನ ಮೇಲೆ ದೂರು ದಾಖಲು ಮಾಡುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದ್ದಾರೆ.
ಗ್ರಾನೈಟ್ ಕ್ವಾರಿ ಮಾಲೀಕ ಅರ್ಜುನ್ನನ್ನು ಶಾಂತಿಗ್ರಾಮ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ಮಧ್ಯಾಹ್ನ ನಡೆದ ಘಟನೆ ಮುಚ್ಚಿಟ್ಟ ಆರೋಪದಡಿ ಪೊಲೀಸರು ಕೆಲವರನ್ನ ವಶಕ್ಕೆ ಪಡೆದು ಶಾಂತಿಗ್ರಾಮ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆಯಲ್ಲಿ ಅನೇಕರು ಸಾವನಪ್ಪಿರುವುದಾಗಿ ಸ್ಥಳೀಯರ ದೂರಾಗಿದೆ. ಹೆಚ್ಚಿನ ತನಿಖೆಗೆ ಆದೇಶ ಮಾಡಲಾಗಿದ್ದು, ತನಿಖೆ ಮುಂದುವರೆದಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!