ಸಿಎಂ ಬದಲಾವಣೆ ವಿಚಾರ ಮೈಸೂರಿನ ಸಿಎಂ ಪುತ್ರ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ.

ಮೈಸೂರು : ಸಿಎಂ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ಎಂ.ಎಲ್.ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯ ಸಿಎಂ ಆಗಿ 5 ವರ್ಷಗಳ ಕಾಲ ಅವರೇ ಮುಂದುವರಿಯುತ್ತಾರೆ. ಹೈಕಮಾಂಡ್ ಯಾವುದೇ ಗಡುವು ನೀಡಿಲ್ಲ. ಇದರ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಎಂದರು.


ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಡಿಮ್ಯಾಂಡ್: ಅಹವಾಲು ಪತ್ರ ಕೊಡಲು ಮುಗಿಬಿದ್ದ ಜನರು ಮೈಸೂರಿನಲ್ಲಿ ಎಂಎಲ್ ಸಿ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಮ್ಯಾಂಡ್ ಹೆಚ್ಚಿದ್ದು, ಜಿಲ್ಲಾ ಪಂಚಾಯತಿ ಕಚೇರಿಗೆ ಆಗಮಿಸುತ್ತಿದಂತೆ ಅವರ ಸುತ್ತ ಸಾರ್ವಜನಿಕರು ಅಹವಾಲು ಸಲ್ಲಿಸಲು ಸುತ್ತುವರೆದರು.

ಅಭಿವೃದ್ದಿ ಪರಿಶೀಲನಾ ಸಭೆಗಾಗಿ ಡಾ ಯತೀಂದ್ರ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪಂಚಾಯತ್ ಗೆ ಆಗಮಿಸಿದರು. ಈ ವೇಳೆ ಜನರು ಯತೀಂದ್ರ ಸಿದ್ದರಾಮಯ್ಯರಿಗೆ ಅಹವಾಲು ನೀಡಲು ಮುಗಿಬಿದ್ದರು. ಸಾವಧಾನವಾಗಿಯೇ ಎಲ್ಲರ ಅರ್ಜಿ ಸ್ವೀಕರಿಸಿದ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!