ಬೈಕ್ ಟ್ಯಾಕ್ಸಿ ಸಂಚಾರ ನಿಷೇಧವಿದ್ದರೂ ಹಲವೆಡೆ ಸಂಚರ: RTO ಅಧಿಕಾರಿಗಳಿಂದ ಸೀಜ್!

ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನ ನಿಷೇಧಿಸಲಾಗಿದ್ದು, ನಿಷೇಧವಿದ್ದರೂ ಬೆಂಗಳೂರಿನ ಹಲವು ಕಡೆಗಳಲ್ಲಿ ಸಂಚರಿಸುತ್ತಿದ್ದ ಬೈಕ್ ಟ್ಯಾಕ್ಸಿಗಳನ್ನ ಆರ್ ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ.


ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಇತ್ತೀಚೆಗೆ ಹೈಕೋರ್ಟ್ ನಿರಾಕರಿಸಿ ಓಲಾ, ಊಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ನಿಷೇಧಿಸಲಾಗಿದ್ದು ಈ ನಡುವೆಲೂ ಬೆಂಗಳೂರಿನ ಕೆಲವು ಕಡೆಗಳಲ್ಲಿ ಬೈಕ್ ಟ್ಯಾಕ್ಸಿಗಳು ಸಂಚರಿಸುತ್ತಿದ್ದವು.

ಇದೀಗ RTO ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಗರದ ಹಲವೆಡೆ ಕಡೆ ಬೈಕ್ ಟ್ಯಾಕ್ಸಿ ಸೀಜ್ ಮಾಡಿದ್ದಾರೆ. ರಾಜಾಜಿನಗರ, ಯಶವಂತಪುರ ಸೇರಿದಂತೆ ಹಲವು ಕಡೆ ನಿಷೇಧದ ನಡುವೆಯೂ ಬೈಕ್ ಟ್ಯಾಕ್ಸಿ ಸಂಚರಿಸುತ್ತಿದ್ದವು. ಈ ಹಿನ್ನೆಲೆ ಬೆಂಗಳೂರಿನಲ್ಲಿ RTO ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೀಜ್ ಮಾಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!