ಹಾಸನದಲ್ಲಿ 2 ವರ್ಷದಲ್ಲಿ 507 ಜನರು ಹೃದಯಾಘಾತಕ್ಕೆ ಬಲಿ:ಡಿಹೆಚ್​ಓ ಸ್ಪೋಟಕ ಹೇಳಿಕೆ ….

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಎರಡು ವರ್ಷಗಳಲ್ಲಿ ಬರೋಬ್ಬರಿ 507 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. 20 ರಿಂದ 30 ವಯಸ್ಸಿನ 14 ಜನರು, 30 ರಿಂದ 40 ವಯಸ್ಸಿನ 40 ಜನ ಹಾಗೂ 40 ವರ್ಷ ಮೇಲ್ಪಟ್ಟ 136 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ದುಶ್ಚಟ, ಅಸಮತೊಲನದ ಅಹಾರ ಸೇವನೆ ಹಾಗೂ ಜೀವನ ಶೈಲಿಯಿಂದಲೇ ಹೃದಯಘಾತ ಸಂಭವಿಸುತ್ತಿವೆ ಎಂದು ಹಾಸನ ಡಿಹೆಚ್​ ಓ ಕಾರಣ ತಿಳಿಸಿದ್ದಾರೆ.

ಇನ್ನು ಈ ಸರಣಿ ಹೃದಯಾಘಾತ ಪ್ರಕರಣಗಳ ಬಗ್ಗೆ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಅನಿಲ್ ಪ್ರತಿಕ್ರಿಯಿಸಿದ್ದು, ಯುವ ಜನರಲ್ಲಿ ಹೆಚ್ಚುತ್ತಿರುವ ದುಶ್ಚಟ, ಅಸಮತೊಲನದ ಅಹಾರ ಸೇವನೆ, ಜೀವನ ಶೈಲಿಯಲ್ಲಿ ಆಗುತ್ತಿರುವ ಬದಲಾವಣೆಗಳಿಂದ ಹೆಚ್ಚಿನ ಸಮಸ್ಯೆಯಾಗುತ್ತಿದೆ. ಹೃದಯಾಘಾತ ತಡೆಗೆ ಸಂಸದರ ನೇತೃತ್ವದಲ್ಲಿ ಎಲ್ಲಾ ಅರೋಗ್ಯ ಅದಿಕಾರಿಗಳ ಸಭೆ ನಡೆಸಲಾಗಿದ್ದು, ಹೃದಯಾಘಾತ ತಡೆಗೆ ಅರೋಗ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ಮಾಡಲು ಸಿದ್ದತೆ ನಡೆಸಲಾಗಿದೆ. ಅರೋಗ್ಯ ಕಾರ್ಯಕರ್ತೆ ಯರು ಮೂಲಕ ಪ್ರಾಥಮಿಕ ಅರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಜಾಗೃತಿ ಮಾಡಲಾಗುತ್ತೆ. ಶಾಲೆ ಕಾಲೇಜುಗಳಲ್ಲಿ ಕೂಡ ಹೃದಯ ಅರೋಗ್ಯ ದ ತಪಾಸಣೆ ಬಗ್ಗೆ ಜಾಗೃತಿ ಮೂಡಿಸಲು ತೀರ್ಮಾನ ಮಾಡಲಾಗಿದೆ. ಹೃದಯಾಘಾತಗಳ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ. ಬದಲಾಗಿ ನಿಯಮಿತವಾಗಿ ಅರೋಗ್ಯ ತಪಾಸಣೆ, ಉತ್ತಮ ಅರೋಗ್ಯ ಶೈಲಿ ರೂಪಿಸಿಕೊಂಡು ಅರೋಗ್ಯವಾಗಿರಲು ಮನವಿ ಮಾಡಿದ್ದಾರೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!