ಕರ್ನಾಟಕದಲ್ಲಿ ಪ್ಯಾರಾಸಿಟಮೋಲ್ ಸೇರಿ ಅಪಾಯಕಾರಿ 15 ಔಷಧಗಳು ಬ್ಯಾನ್..!

ಕರ್ನಾಟಕ : ಕರ್ನಾಟಕ ಆರೋಗ್ಯ ಇಲಾಖೆಯು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಅಪಾಯಕಾರಿ ಪ್ಯಾರಾಸಿಟಮೋಲ್ ಸೇರಿದಂತೆ 15 ಅಸುರಕ್ಷಿತ ಕಾಂತಿವರ್ಧಕಗಳು ಮತ್ತು ಔಷಧಿಗಳನ್ನ ನಿಷೇಧ ಮಾಡಿದೆ.

ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಜ್ವರಕ್ಕೆ ಬಳಕೆ ಮಾಡುವ ಪ್ಯಾರಾಸಿಟಮೋಲ್, ಮೈಸೂರು ಮೂಲದ ಓ ಶಾಂತಿ ಗೋಲ್ಡ್ ಕುಂಕುಮ್ ಸೇರಿದಂತೆ ಹಲವು ಉತ್ಪನ್ನಗಳಿವೆ. ಅಸುರಕ್ಷಿತ ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಅಪಾಯಕಾರಿ 15 ಔಷಧಗಳು ಬ್ಯಾನ್

1. ಕಂಪೌಂಡ್ ಸೋಡಿಯಂ ಲ್ಯಾಕ್ಟೆಟ್ ಇನ್ಜೆಕ್ಷನ್ ಐಪಿ – ಮೆ. ಅಲ್ಟ್ರಾ ಲ್ಯಾಬೋರೇಟರಿಸ್ ಪ್ರೈ. ಲಿಮಿಟೆಡ್.

2. ಕಂಪೌಂಡ್ ಸೋಡಿಯಂ ಲ್ಯಾಕ್ಟೆಟ್ ಇನ್ಜೆಕ್ಷನ್ ಐಪಿ – ಮೇ. ಟಾಮ್ ಬ್ರಾನ್ ಫಾರ್ಮಾಸ್ಯೂಟಿಕಲ್ಸ್ ಪ್ರೈ. ಲಿಮಿಟೆಡ್.

3. ಪೋಮೋಲ್-650 (ಪ್ಯಾರಾಸಿಟಮೋಲ್ ಟ್ಯಾಬ್ಲೆಟಸ್ ಐ.ಪಿ 650 ಎಂಜಿ)- ಮೇ. ಅಬಾನ್ ಫಾರ್ಮಾಸ್ಯೂಟಿಕಲ್ಸ್ ಪ್ರೈ. ಲಿಮಿಟೆಡ್.

4. ಮಿಟು ಕ್ಯೂ7 ಸಿರಪ್ – ಮೆ. ಬಯೋನ್ ಥೆರಾಪ್ಯಾಟಿಕ್ಸ್ ಇಂಡಿಯಾ ಪ್ರೈ. ಲಿಮಿಟೆಡ್.

5. ಸ್ಟೈರಲ್ ಡಿಲ್ಯೈಯಂಟ್ ಪಾರ್ ರೆಕಾನೋಸ್ಟಿಟಿಶ್ಯೂನ್ ಆಪ್ ಎನ್ಡಿ, ಐಬಿ, ಐಬಿಡಿ ಆ್ಯಂಡ್ ಕಾಂಬಿನೇಷನ್ ವ್ಯಾಕ್ಸಿನ್ಸ್ ಫಾರ್ ಪೌಲ್ಟ್ರೀ (ವೆಟರ್ನರಿ) ಮಲ್ಟಿ ಡೋಸ್ ವಿಲಾ 200 ಎಂಲ್ – ಮೇ. ಸೇಫ್ ಪೇರೆಂಟರಲ್ಸ್ ಪ್ರೈ. ಲಿಮಿಟೆಡ್.

6. ಸ್ಪಾನ್ಪ್ಲಾಕ್ಸ್-ಓಡ್ ಟ್ಯಾಬ್ಲೆಟ್ಸ್ (ಓಪ್ಲಾಕ್ಸಸಿನ್ & ಓರ್ನಿಡಜೋಲ್ ಟ್ಯಾಬ್ಲೆಟ್ಸ್ ಐಪಿ) – ಮೆ. ಇಂಡೋರಾಮ ಹೇಲ್ತ್ ಕೇಸ್ ಪ್ರೈ ಲಿಮಿಟಿಡ್.

7. ಪ್ಯಾಂಟೋಕೋಟ್-ಡಿಎಸ್ಆರ್ (ಪ್ಯಾಂಟೋಫ್ರಜೋಲ್ ಗ್ಯಾಸ್ಟ್ರೋ-ರಿಜಿಸ್ಟೆಂಟ್ & ಡೋಮ್ಫೆರಿಡನ್ ಪ್ರೋಕಾಂಗಡ್ ರಿಲಿಸ್ ಕ್ಯಾಪ್ಸೂಲ್ಸ್ ಐಪಿ – ಮೇ. ಸ್ವೆಫ್ನೆ ಫಾರ್ಮಾಸ್ಯೂಟಿಕಲ್ಸ್ ಪ್ರೈ. ಲಿಮಿಟೆಡ್.

8. ಸೋಡಿಯಂ ಕ್ಲೋರೈಡ್ ಇನ್ಜೆಕ್ಷನ್ ಐಪಿ 0.9% ಡಬ್ಲ್ಯೂ/ವಿ (ಎನ್ಎಸ್) – ಮೆ. ಪುನಿಷ್ಕ ಇನ್ಜೆಕ್ಟಬಲ್ ಪ್ರೈ. ಲಿಮಿಟೆಡ್.

9. ಸೋಡಿಯಂ ಕ್ಲೋರೈಡ್ ಇನ್ಜೆಕ್ಷನ್ ಐಪಿ 0.9% ಡಬ್ಲ್ಯೂ/ವಿ (ಎನ್ಎಸ್) – ಮೆ. ಪುನಿಷ್ಕ ಇನ್ಜೆಕ್ಟಬಲ್ ಪ್ರೈ. ಲಿಮಿಟೆಡ್.

10. ಅಲ್ಪಾ ಲಿಪೋಯಿಕ್ ಆಸಿಡ್, ಪೋಲಿಕ್ ಆಸಿಡ್, ಮಿಥೈಲ್ ಕೋಬಾಲಮಿನ್, ವಿಟಮಿನ್ ಬಿ6 & ವಿಟಮಿನ್ ಡಿ3ಟ್ಯಾಬ್ಲೆಟ್ಸ್ – ಮೇ. ಇಸ್ಟ್ ಆಪ್ರಿಕನ್ (ಇಂಡಿಯಾ) ಓವರ್ಸಿಸ್.

11. ಓ ಶಾಂತಿ ಗೋಲ್ಡ್ ಕ್ಲಾಸ್ ಕುಂಕುಮ್ – ಮೇ. ಎನ್. ರಂಗರಾವ್ & ಸನ್ಸ್ ಪ್ರೈ ಲಿಮಿಟೆಡ್.

12. ಪಿರಾಸಿಡ್-ಓ ಸಸ್ಪೆನ್ಶನ್ (ಸಲ್ಕ್ರಾಲ್ಫೇಟ್ & ಆಕ್ಸೆಟಾಕೈನ್ ಸಸ್ಪೆನ್ಶನ್) – ಮೆ. ರೆಡ್ನಕ್ಸ್ ಫಾರ್ಮಾಸ್ಯೂಟಿಕಲ್ಸ್ ಪ್ರೈ ಲಿಮಿಟೆಡ್.

13. ಗ್ಲಿಮಿಜ್-2 (ಗ್ಲಿಮಿಫೆರೈಡ್ ಟ್ಯಾಬ್ಲೆಟ್ಸ್ ಐಪಿ 2ಎಂಜಿ) – ಮೆ. ಕೆಎನ್ಎಂ ಫಾರ್ಮಾ ಪ್ರೈ. ಲಿಮಿಟೆಡ್.

14. ಐರನ್ ಸುಕ್ರೋಸ್ ಇನ್ಜೆಕ್ಷನ್ ಯುಎಸ್ಪಿ 100ಎಂಜಿ (ಐರೋಗೈನ್) – ಮೆ. ರೀಗೈನ್ ಲ್ಯಾಬೋರೇಟರಿಸ್.

15. ಕಂಪೌಂಡ್ ಸೋಡಿಯಂ ಲ್ಯಾಕ್ಟೆಟ್ ಇನ್ಜೆಕ್ಷನ್ ಐಪಿ (ರಿಂರ್ಗ ಲ್ಯಾಕ್ಟೆಟ್ ಸಲೂಷನ್ ಪಾರ್ ಇನ್ಜೆಕ್ಷನ್ ಆರ್ಎಲ್ – ಮೇ. ಒಟ್ಸುಕಾ ಫಾರ್ಮಾಸ್ಯೂಟಿಕಲ್ಸ್ ಇಂಡಿಯಾ

 

ನಿಷೇಧದ ಪರಿಣಾಮಗಳು
ವೈದ್ಯರು, ಔಷಧಾಲಯಗಳು, ಆಸ್ಪತ್ರೆಗಳು ಮತ್ತು ಸಗಟು ವ್ಯಾಪಾರಿಗಳು ಈ ಔಷಧಿಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಲಾಗಿದೆ.
ನಕಲಿ ಔಷಧಿಗಳು ರೋಗಿಗಳ ಆರೋಗ್ಯಕ್ಕೆ ಗಂಭೀರ ಹಾನಿ ಮಾಡಬಲ್ಲವು. ಕಾನೂನುಬಾಹಿರವಾಗಿ ಮಾರಾಟ ಮಾಡಿದರೆ, ಕಟ್ಟುನಿಟ್ಟಾದ ಕಾನೂನು ಕ್ರಮ ಜರುಗಿಸಲಾಗುವುದು.

 

ಕ್ಯಾನ್ಸರ್ ಆಸ್ಪತ್ರೆಗಳ ವಿಸ್ತರಣೆ
ಆರೋಗ್ಯ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ಮತ್ತು ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಯೋಜನೆ ಹಾಕಿದ್ದಾರೆ. ಹುಬ್ಬಳ್ಳಿ ಮತ್ತು ಬೆಳಗಾವಿಯ ಜಯದೇವ ಆಸ್ಪತ್ರೆ 2025ರಲ್ಲಿ ಲೋಕಾರ್ಪಣೆಯಾಗಲಿದೆ.

ಮೆಡಿಕಲ್ ಸೀಟುಗಳ ಹಂಚಿಕೆ
ಮೆರಿಟ್ ಆಧಾರಿತ ಸೀಟು ಹಂಚಿಕೆ (KEA ಮೂಲಕ).
800 ಹೆಚ್ಚುವರಿ MBBS ಸೀಟುಗಳ ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ನಕಲಿ ಮತ್ತು ಅಸುರಕ್ಷಿತ ಔಷಧಿಗಳು ಸಾರ್ವಜನಿಕ ಆರೋಗ್ಯಕ್ಕೆ ಬೆದರಿಕೆ. ಕರ್ನಾಟಕ ಸರ್ಕಾರವು ಇದನ್ನು ತಡೆಗಟ್ಟಲು ಕಟ್ಟುನಿಟ್ಟಾದ ನೀತಿಗಳನ್ನು ಅನುಸರಿಸುತ್ತಿದೆ. ಸಾರ್ವಜನಿಕರು ಸಹ ಜಾಗೃತರಾಗಿ, ಅನುಮೋದಿತ ಔಷಧಾಲಯಗಳಿಂದ ಮಾತ್ರ ಔಷಧಿಗಳನ್ನು ಖರೀದಿಸಬೇಕು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!