‘ನಮ್ಮ ಸರ್ಕಾರ ಬಂಡೆ ಥರ ಭದ್ರವಾಗಿರುತ್ತೆ’ ;DK ಕೈ ಹಿಡಿದು CM ಒಗ್ಗಟ್ಟು ಪ್ರದರ್ಶನ.

ಮೈಸೂರು: ಐದು ವರ್ಷ ನಮ್ಮ ಸರ್ಕಾರ ಬಂಡೆ ಥರ ಗಟ್ಟಿಯಾಗಿರುತ್ತೆ ಎಂದು ಡಿಕೆ ಶಿವಕುಮಾರ್ ಅವರ ಕೈ ಹಿಡಿದು ನಾವು ಗಟ್ಟಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈಯನ್ನು ಎತ್ತಿ ತೋರಿಸಿದ ಸಿಎಂ ಸಿದ್ದರಾಮಯ್ಯ, ಐದು ವರ್ಷ ನಮ್ಮ ಸರ್ಕಾರ ಬಂಡೆ ಥರ ಗಟ್ಟಿಯಾಗಿರುತ್ತೆ. ನಾವು ಗಟ್ಟಿ. ನಾವು ಒಗ್ಗಟ್ಟಾಗಿ ಇರ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇನ್ನೂ, ಇದೇ ವೇಳೆ ಸುರ್ಜೆವಲಾ ರಾಜ್ಯಕ್ಕೆ ಬರುತ್ತಿರುವ ವಿಚಾರದ ಬಗ್ಗೆ ಮಾತಾಡಿದ ಸಿಎಂ ಸಿದ್ದರಾಮಯ್ಯನವರು, ಸಂಘಟನೆ ಬಲ ಪಡಿಸಲು ರಾಜ್ಯಕ್ಕೆ ಬರ್ತಿದ್ದಾರೆ. ಅವರ ಕೆಲ್ಸ ಅವರು ಮಾಡ್ತಾರೆ ಅಂತ ಹೇಳಿದ್ದಾರೆ.


ಸೆಪ್ಟಂಬರ್ ಕ್ರಾಂತಿ ಎಂಬುವುದು ಕಾಂಗ್ರೆಸ್ನಲ್ಲಿ ಹೊಸ ಬಿರುಗಾಳಿ ಎಬ್ಬಿಸಿದೆ. ಸೆಪ್ಟಂಬರ್ನಲ್ಲಿ ಸಿಎಂ ಬದಲಾಗುತ್ತಾರೆ ಎಂಬ ವಿಚಾರವಾಗಿ ಕಾಂಗ್ರೆಸ್ನಾಯಕರು ಒಂದಲ್ಲಾ ಒಂದು ಹೇಳಿಕೆ ನೀಡುತ್ತಿದ್ದರು. ಅಷ್ಟೇ ಅಲ್ಲದೇ ಬಿಜೆಪಿ ಸರ್ಕಾರದವರು ಕೂಡ ಮೈಸೂರು ದಸರಾ ಅಷ್ಟೊತ್ತಿಗೆ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗೆ ಇಳಿತಾರೆ ಅಂತ ಹೇಳಿದ್ದರು. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಸಿಎಂ ಈ ರೀತಿಯ ಹೇಳಿಕೆ ನೀಡಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!