ನಾನು ದರ್ಶನ್​ನನ್ನು ಮದುವೆ ಆಗ್ತೀನಿ… ನನಗೆ ದರ್ಶನ್ ಇಷ್ಟ…

ನಾನು ದರ್ಶನ್​ನನ್ನು ಮದುವೆ ಆಗ್ತೀನಿ… ನನಗೆ ದರ್ಶನ್ ಇಷ್ಟ…

ದರ್ಶನ್ ನೋಡಲು ಜೈಲೊಳಗೆ ಬಿಡೋದಾದ್ರೆ ಮದುವೆ ಆಗೋದಕ್ಕೂ ರೆಡಿ ಎಂದು ದರ್ಶನ್ ಮಹಿಳಾ ಅಭಿಮಾನಿ ಜೈಲಿನ ಮುಂಭಾಗದಲ್ಲಿ ಹೈಡ್ರಾಮಾ ಮಾಡಿದ ಘಟನೆ ನಡೆದಿದೆ.

ಲಕ್ಷ್ಮೀ ಎಂಬ ಮಹಿಳಾ ಅಭಿಮಾನಿ ದರ್ಶನ್ ನೊಡಲೇಬೇಕು ಅಂತಾ ಬಳ್ಳಾರಿ ಸೆಂಟ್ರಲ್ ಜೈಲ್ ಬಳಿ ಬಂದಿದ್ದಾರೆ. ಬೆಂಗಳೂರಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಹಣ್ಣು ಹಂಪಲು, ಜೊತೆಗೆ ಆಧಾರ್​ ಕಾರ್ಡ್​ ಹಿಡಿದು ಬಂದಿದ್ದಾರೆ. ಈ ವೇಳೆ ಜೈಲು ಸಿಬ್ಬಂದಿ ಅವರನ್ನು ತಡೆದಿದ್ದಾರೆ.

ಮಾಧ್ಯಮದವರ ಮುಂದೆ ಮಾತನಾಡಿದ ಮಹಿಳಾ ಅಭಿಮಾನಿ, ವಿಜಯಲಕ್ಷ್ಮಿ ತರ ನಾನು ಮದುವೆ ಆಗ್ತಿನಿ, ನನಗೆ ದರ್ಶನ್ ಇಷ್ಟ. ಪರಪ್ಪನ ಅಗ್ರಹಾರಕ್ಕೆ ಹೋದೆ ಅಲ್ಲೂ ಬಿಡಲಿಲ್ಲ.ದರ್ಶನ್‌ರನ್ನ ನೋಡಲೇಬೇಕು ಹಣ್ಣು ಕೊಟ್ಟು ಮಾತಾಡಿಸಿಕೊಂಡು ಹೋಗುತ್ತೇನೆ ನನ್ನನ್ನು ಜೈಲೊಳಗೆ ಬಿಡಿ ಎಂದು ಜೈಲು ಮುಂಭಾಗ ಪಟ್ಟು ಹಿಡಿದು ಕುಳಿತಿರುವ ಮಹಿಳೆ.

ಜೈಲು ಸಿಬ್ಬಂದಿ ಮಾತಿಗೆ ಜಗ್ಗದ ಮಹಿಳೆ. ನನ್ನ ನೆಚ್ಚಿನ ನಟ ದರ್ಶನ್‌ ರನ್ನ ನೋಡಲೇಬೇಕು, ಹಣ್ಣು ಕೊಟ್ಟು ಮಾತಾಡಿಸಿ ಹೋಗಲೇಬೇಕು ಅದಕ್ಕಾಗಿ ನಾನು ದರ್ಶನ್‌ರನ್ನೇ ಮದುವೆಯಾಗಲು ಸಿದ್ಧ ಎನ್ನುತ್ತಿರುವ ಮಹಿಳೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು