ಮೃಗಾಲಯದ ಪ್ರವೇಶ ದರ ಶೇ 20 ರಷ್ಟು ಹೆಚ್ಚಳ.

ಮೈಸೂರು : ನಾಳೆಯಿಂದ ಮೈಸೂರು ಮೃಗಾಲಯದ ಪ್ರವೇಶ ದರ ಶೇ 20 ರಷ್ಟು ಹೆಚ್ಚಳವಾಗಲಿದೆ.ನಾಲ್ಕು ವರ್ಷಗಳ ನಂತರ ಮೃಗಾಲಯ ಆಡಳಿತ ಮಂಡಳಿ ದರ ಪರಿಷ್ಕರಣೆ ಮಾಡಿದ್ದು, ವಯಸ್ಕರಿಗೆ 100 ರೂ ಇದ್ದ ಟಿಕೆಟ್ ದರ 120 ರೂ, ಮಕ್ಕಳಿಗೆ 50 ರೂ ದರ 60 ರೂ.ಗೆ ಏರಿಕೆಯಾಗಲಿದೆ. ಮೃಗಾಲಯ, ಕಾರಂಜಿ ಕಾಂಬೋ 150 ರೂ. ಮಕ್ಕಳಿಗೆ 80 ರೂ ದರ ನಿಗದಿ ಮಾಡಲಾಗಿದೆ.

https://www.facebook.com/share/v/1Bvz39PD3X/

ಈ ಕುರಿತು ಮಾತನಾಡಿದ ಮೃಗಾಲಯ ಕಾರ್ಯ ನಿರ್ವಾಹಕ ಅಧಿಕಾರಿ ರಂಗಸ್ವಾಮಿ, ಒಂದು ದಿನಕ್ಕೆ ಮೃಗಾಲಯ ನಿರ್ವಹಣೆಗೆ 9 ಲಕ್ಷ ಹಣ ಖರ್ಚಾಗಲಿದ್ದು, ಮೃಗಾಲಯ ಪ್ರಾಣಿಗಳ ಖರ್ಚು ವೆಚ್ಚ ತುಟ್ಟಿ ಹಿನ್ನಲೆ, ನಾಲ್ಕು ವರ್ಷಗಳ ಬಳಿಕ ಪ್ರವೇಶ ದರದಲ್ಲಿ ಏರಿಕೆ ಮಾಡಲಾಗಿದೆ. ಇತ್ತೀಚಿನ ಜರ್ಮನ್, ಆಫ್ರಿಕಾದಿಂದ ತಂದಿರುವ ಹಂಟರ್ ಗೊರಿಲ್ಲ, ಹಂಡರ್ ಚೀತಾ, ಜಾಗ್ವಾರ್,ಪ್ರಾಣಿಗಳ ಸಾಕುವ ವೆಚ್ಚ ದುಬಾರಿಯಾದ ಹಿನ್ನಲೆ ಅನಿವಾರ್ಯವಾಗಿ ದರ ಏರಿಕೆ ಮಾಡಲಾಗುತ್ತಿದೆ. ಪ್ರವಾಸಿಗರು ದರ ಏರಿಕೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನ

ಆಫ್ರಿಕನ್ ಹಂಟರ್ ಚೀತಾ, ಜಾಗ್ವಾರ್ ಜರ್ಮನ್ ಗೊರಿಲ್ಲ ಸೇರಿದಂತೆ ಹಲವು ಪ್ರಾಣಿಗಳ ವಿನಿಮಯ ಪದ್ದತಿಯಲ್ಲಿ ಮೃಗಾಲಯಕ್ಕೆ ಬಂದ ಹೊಸ ಪ್ರಾಣಿಗಳಾಗಿವೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!