ಮೈಸೂರಿನ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಉಪ ಲೋಕಾಯುಕ್ತರ ಭೇಟಿ.!

ಮೈಸೂರು : ಇಂದು ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಕೆಸರೆ ನೀರು ಸಂಸ್ಕರಣಾ ಘಟಕ ಹಾಗೂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೊದಲು ಕೆಸರೆ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದ ಉಪ ಲೋಕಾಯುಕ್ತ ಫಣೀಂದ್ರ ನೀರು ಸಂಸ್ಕರಣಾ ಘಟಕದಲ್ಲಿ ಅಳವಡಿಸಿಕೊಂಡಿರುವ ವಿಧಾನ ಹಾಗೂ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಇಲ್ಲಿರುವ ಪ್ರದೇಶದಲ್ಲಿ ಗಿಡ ಗಂಟೆಗಳನ್ನು ತೆರವುಗೊಳಿಸಿ ಹೂವಿನ ಹಾಗೂ ಉತ್ತಮ ಗಿಡಗಳನ್ನು ಹಾಕಿ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿ ಹಳ್ಳಿಗಳ ಕಡೆ ಸ್ವಚ್ಚತೆ ಆದ್ಯತೆ ನೀಡಬೇಕು.

ಸ್ವಚ್ಚತೆಯ ಬಗ್ಗೆ ಜನರಲ್ಲಿಯೂ ಜಾಗೃತಿ ಮೂಡಿಸಬೇಕು. ಒಳ ಕಸ ಹಾಗೂ ಹಸಿ ಕಸದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಅದರಂತೆ ಸ್ವಚ್ಚತೆಗೆ ಸಾರ್ವಜನಿಕರಿಂದಲೂ ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದರು.

https://www.youtube.com/live/ANuWkKgAP5Y?si=TU8eCq_vAAfSy5U ಸೆಲೆಬ್ರಿಟಿಗಳು, ಗಣ್ಯರು, ರಾಜಕಾರಣಿಗಳಾ ತವರು ಮನೆಯಾದ ಗೌಡಗೆರೆ

ವೈಜ್ಞಾನಿಕ ರೀತಿಯಲ್ಲಿ ತಜ್ಞರಿಂದ ತಪಾಸಣೆ ಮಾಡಿಸಿ ನಂತರ ಉಪ ಲೋಕಾಯುಕ್ತರು ಕೆಸರೆ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮದ ಜನರು ಮನವಿಯ ಮೇರೆಗೆ ವೈಜ್ಞಾನಿಕ ರೀತಿಯಲ್ಲಿ ತಜ್ಞರಿಂದ ತಪಾಸಣೆ ಮಾಡಿಸಿ 5 ಕಿ.ಮೀ ಒಳಗೆ ಯಾವುದಾದರೂ ಮನೆಯಲ್ಲಿನ ಜನರಿಗೆ ಆರೋಗ್ಯ ಸಮಸ್ಯೆ ಹಾಗೂ ಹೋಟೆಲ್ ಗಳಿಗೆ ಜನರಿಗೆ ತೊಂದರೆ ಆಗಿದ್ರೆ ಜಿಲ್ಲಾಧಿಕಾರಿಗಳು ಪರಿಶೀಲನೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಘನ ತ್ಯಾಜ್ಯ ನಿರ್ವಹಣಾ ಘಟಕದಿಂದ 500 ಮೀ ಒಳಗೆ ನಿವೇಶನಗಳು ಇದ್ದರೆ ರದ್ದು ಪಡಿಸುವ ಕೆಲಸ ಮಾಡಲಾಗುವುದು. ಇದರಿಂದ ಮಕ್ಕಳಿಗೆ ಹಾಗೂ ಜನರಿಗೆ ವಾಸನೆಯಿಂದ ಆರೋಗ್ಯದಲ್ಲಿ ಸಮಸ್ಯೆ ಆಗುವ ಬಗ್ಗೆ ಪರಿಶೀಲನೆ ಮಾಡಿಸಿ.. ಮುನ್ನೇಚರಿಕೆ ಕ್ರಮವಾಗಿ ಜನರಿಗೆ ಘಟಕದಿಂದ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವಿರ್ ಆಸಿಫ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಎಂಜಿನಿಯರ್‌ ಆಸಿಫ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!