ನಾಳೆ ರಾಜ್ಯಾದ್ಯಾಂತ ಸಾರಿಗೆ ಬಸ್ಗಳ ಮುಷ್ಕರ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಎರಡು ಗಂಟೆಗಳ ಕಾಲ ಸಭೆ ನಡೆದಿದೆ. 38 ತಿಂಗಳ ವೇತನದ ಬಗ್ಗೆ ಚರ್ಚೆ ಆಗಿದೆ. ಈ ಹಿಂದಿನ ಸಭೆಯಲ್ಲಿ ನಾವು ಅರಿಯರ್ಸ್​ ಕೊಡಬೇಕು ಎಂದು ಇಲ್ಲ ಎಂದಿದ್ದರು. 4 ವರ್ಷ ಕಾಯುವಂತೆ ಹೇಳಿದ್ದರು. ನಾಳೆ ಸಾರಿಗೆ ಮುಷ್ಕರವನ್ನು ಯಾವುದೇ ಕಾರಣಕ್ಕೂ ಮುಂದೂಡಿಕೆ ಮಾಡೋಕೆ ಆಗಲ್ಲ ಎಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರಾವ್ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಎರಡು ಗಂಟೆಗಳ ಕಾಲ ಸಭೆ ನಡೆದಿದೆ. 38 ತಿಂಗಳ ವೇತನದ ಬಗ್ಗೆ ಚರ್ಚೆ ಆಗಿದೆ. ಈ ಹಿಂದಿನ ಸಭೆಯಲ್ಲಿ ನಾವು ಅರಿಯರ್ಸ್​ ಕೊಡಬೇಕು ಎಂದು ಇಲ್ಲ ಎಂದಿದ್ದರು. 4 ವರ್ಷ ಕಾಯುವಂತೆ ಹೇಳಿದ್ದರು. ಶ್ರೀನಿವಾಸ ಮೂರ್ತಿ ಸಮಿತಿ 14 ತಿಂಗಳ ಅರಿಯರ್ಸ್​ ಕೊಡಲು ಹೇಳಿದೆ. ಅದು 700 ಕೋಟಿ ರೂಪಾಯಿ ಆಗಬಹುದು. ಅದನ್ನು ನಾವು ಕೊಡುತ್ತೇವೆ. ಈಗ ಮುಷ್ಕರವನ್ನು ವಾಪಸ್ ತಗೊಳ್ಳಿ ಅಂತ ಸಿಎಂ ಎಂದಿದ್ದಾರೆ ಎಂದು ಅನಂತ್ ಸುಬ್ಬರಾವ್ ಹೇಳಿದ್ದಾರೆ.

1- 1- 2024ರ ವೇತನ ಹೆಚ್ಚಳ ಏನಿದೆಯೋ ಅದನ್ನು ನಂತರ ಮಾತನಾಡೋಣ ಎಂದರು. ಇದಕ್ಕೆ ನಾವು ಒಪ್ಪಲಿಲ್ಲ. ಈಗ 700 ಕೋಟಿ ಹಣ ಕೊಡುತ್ತೀರಾ, ಇನ್ನು 24 ತಿಂಗಳ ಬಾಕಿ ಹಣ ಕೊಡಬೇಕು. ಅದು ಸಾವಿರ ಕೋಟಿ ಹಣ ಆಗಬಹುದು. ಇದನ್ನ ಇನ್​ಸ್ಟಾಲ್​ಮೆಂಟ್​ನಲ್ಲಿ ಕೊಡಿ ಎಂದು ಹೇಳಿದ್ದೇವು. ಇದಕ್ಕೆ ಸರ್ಕಾರ ಒಪ್ಪಲಿಲ್ಲ. ಸಷೆನ್ಸ್​ ಆದ ಮೇಲೆ ಮಾತನಾಡೋಣ ಎಂದು ನಮ್ಮನ್ನ ಸಮಧಾನ ಮಾಡಲು ಬಂದ್ರು. ಈ ಹಿಂದೆ ಎರಡು ಬಾರಿ ಮುಷ್ಕರ ಮುಂದಕ್ಕೆ ಹಾಕಿದ್ದೇವು. ಹಾಗಾಗಿ ಇಂದು ಸಂಧಾನ ಸಭೆ ಇಂದು ವಿಫಲ ಆಯಿತು. ನಾಳೆ ಬೆಳಗ್ಗೆ 6 ಗಂಟೆಯಿಂದಲೇ ರಾಜ್ಯಾದ್ಯಾಂತ ಮುಷ್ಕರ ಇರುತ್ತದೆ ಎಂದು ಹೇಳಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!