ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ

ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ

ಇಂದು ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆದಿದ್ದು, ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. 17 Aಅಡಿ ಪ್ರಾಸಿಕ್ಯೂಷನ್ ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ಲಲಿತಾ ಕುಮಾರಿ ಪ್ರಕರಣವನ್ನು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು.

ರಾಜ್ಯಪಾಲರು ತನಿಖಾಧಿಕಾರಿಯಿಂದ ವರದಿ ಪಡೆಯಬೇಕಿತ್ತು. ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡುವ ಬದಲು ವರದಿ ಪಡೆಯಬೇಕಿತ್ತು. ವರದಿಯ ಬಲವಿಲ್ಲದೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ 17ಎರ ಮಾರ್ಗಸೂಚಿ ಆಧರಿಸಿ ಎಜಿ ಶಶಿಕುಮಾರ್ ಶೆಟ್ಟಿ ವಾದ ಮಂಡನೆ ಮಾಡಿದರು.

ಸಿಎಂ ತಪ್ಪು ಮಾಡಿದ್ದಾರೆ ಎಂಬುದಕ್ಕೆ ದಾಖಲೆ ಇಲ್ಲ. ತರಾತುರಿಯಲ್ಲಿ ಗವರ್ನರ್ ಬಳಿ ತನೊಖೆಗೆ ಅನುಮತಿ ನೀಡಲಾಗಿದೆ ಎಂದರು. ಈ ವೇಳೆ ಖಾಸಗಿ ದೂರುದಾರರಿಗೆ ಇದು ಅನ್ವಯವಾಗಲ್ಲ ಎಂದು ಜಡ್ಜ್ ಪ್ರಶ್ನಿಸಿದ್ದು, ದೂರು ನೀಡಿದ ನಂತರ 15 ದಿನಗಳಿಂದ 6 ವಾರಗಳ ಕಾಲ ಸಮಯ ಇರುತ್ತೆ. ಸಿಎಂ ಪ್ರಕರಣದಲ್ಲಿ ಕಾಲಾವಕಾಶ ನೀಡದೇ ದೂರು ನೀಡಲಾಗಿದೆ ಎಂದು ವಾದಿಸಿದರು. ವಿಚಾರಣೆಯನ್ನ ಕೋರ್ಟ್ ಸೆಪ್ಟಂಬರ್ 12ಕ್ಕೆ ಮುಂದೂಡಿಕೆ ಮಾಡಿದ್ದು ಅಂದು ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡುವ ಸಾಧ್ಯತೆ ಇದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!