ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ?

ಶ್ರಾವಣ ಮಾಸದಲ್ಲಿ ಆಚರಿಸುವಂತಹ ಪ್ರಮುಖ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ಹಬ್ಬವೂ ಒಂದು. ಈ ಹಬ್ಬವನ್ನ ಮುತ್ತೈದೆಯರು ಕೈಗಳಿಗೆ ಹಸಿರು ಗಾಜಿನ ಬಳೆಯನ್ನು ತೊಟ್ಟು ಸಂಭ್ರಮಿಸುತ್ತಾರೆ ಹೀಗೆ ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ?
ಹಿಂದೂ ಸಂಪ್ರದಾಯದಲ್ಲಿ ಈ ದಿನ ಬಹಳ ವಿಶೇಷ ಮಹತ್ವ ನೀಡಲಾಗಿದ್ದು, ಈ ದಿನ ನೀವು ಮಾಡುವ ಈ ಕೆಲವು ತಪ್ಪುಗಳಿಂದ ಲಕ್ಷ್ಮಿ ದೇವಿಯ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಹೀಗಾಗಿ ವ್ರತಾಚರಣೆಯ ವೇಳೆ ಈ ಕೆಲವು ತಪ್ಪುಗಳು ನಿಮ್ಮಿಂದ ಅಪ್ಪಿತಪ್ಪಿಯೂ ಆಗದಂತೆ ನೋಡಿಕೊಳ್ಳಿ.

ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರು ಹಸಿರು ಬಳೆಗಳನ್ನು ತೊಡುವುದೇಕೆ:


ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ವರಮಹಾಲಕ್ಷ್ಮಿ ವ್ರತವನ್ನು ಆಚರಿಸಲಾಗುತ್ತದೆ. ಹಸಿರು ಬಣ್ಣವು ಸಮೃದ್ಧಿ, ಹೊಸ ಆರಂಭ, ಸೌಂದರ್ಯ ಮತ್ತು ಸಕಾರಾತ್ಮಕ ಶಕ್ತಿಯನ್ನು ಸೂಚಿಸುವಂತೆ ಹಸಿರು ಗಾಜಿನ ಬಳೆಗಳು ಅದೃಷ್ಟ, ಸಮೃದ್ಧಿ, ಹೊಸ ಆರಂಭ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ. ಅಲ್ಲದೆ ಹಸಿರು ಬಳೆಗಳನ್ನು ಧರಿಸುವುದರಿಂದ ಶಿವ ಪಾರ್ವತಿಯ ಆಶಿರ್ವಾದವೂ ಲಭಿಸುತ್ತದೆ ಎಂದು ನಂಬಲಾಗಿದೆ.
ಇದೇ ಕಾರಣಕ್ಕಾಗಿ ವಿವಾಹಿತ ಮಹಿಳೆಯರು ಹೆಚ್ಚಾಗಿ ಹಸಿರು ಗಾಜಿನ ಬಳೆಯನ್ನೇ ತೊಡುವುದು. ಸೌಭಾಗ್ಯದ ಸಂಕೇತವೆಂದು ಮುತ್ತೈದೆಯರು ಭೀಮನ ಅಮವಾಸ್ಯೆ, ವರಮಹಾಲಕ್ಷ್ಮಿ ಹಬ್ಬದಂದು ಕೈತುಂಬಾ ಹಸಿರು ಬಳೆ ತೊಡುತ್ತಾರೆ. ಮುಖ್ಯವಾಗಿ ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗಲು ಹಸಿರು ಗಾಜಿನ ಬಳೆಯನ್ನು ತೊಡುತ್ತಾರೆ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು