ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ?

ಶ್ರಾವಣ ಮಾಸದಲ್ಲಿ ಆಚರಿಸುವಂತಹ ಪ್ರಮುಖ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ಹಬ್ಬವೂ ಒಂದು. ಈ ಹಬ್ಬವನ್ನ ಮುತ್ತೈದೆಯರು ಕೈಗಳಿಗೆ ಹಸಿರು ಗಾಜಿನ ಬಳೆಯನ್ನು ತೊಟ್ಟು ಸಂಭ್ರಮಿಸುತ್ತಾರೆ ಹೀಗೆ ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ?
ಹಿಂದೂ ಸಂಪ್ರದಾಯದಲ್ಲಿ ಈ ದಿನ ಬಹಳ ವಿಶೇಷ ಮಹತ್ವ ನೀಡಲಾಗಿದ್ದು, ಈ ದಿನ ನೀವು ಮಾಡುವ ಈ ಕೆಲವು ತಪ್ಪುಗಳಿಂದ ಲಕ್ಷ್ಮಿ ದೇವಿಯ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಹೀಗಾಗಿ ವ್ರತಾಚರಣೆಯ ವೇಳೆ ಈ ಕೆಲವು ತಪ್ಪುಗಳು ನಿಮ್ಮಿಂದ ಅಪ್ಪಿತಪ್ಪಿಯೂ ಆಗದಂತೆ ನೋಡಿಕೊಳ್ಳಿ.

ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರು ಹಸಿರು ಬಳೆಗಳನ್ನು ತೊಡುವುದೇಕೆ:


ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ವರಮಹಾಲಕ್ಷ್ಮಿ ವ್ರತವನ್ನು ಆಚರಿಸಲಾಗುತ್ತದೆ. ಹಸಿರು ಬಣ್ಣವು ಸಮೃದ್ಧಿ, ಹೊಸ ಆರಂಭ, ಸೌಂದರ್ಯ ಮತ್ತು ಸಕಾರಾತ್ಮಕ ಶಕ್ತಿಯನ್ನು ಸೂಚಿಸುವಂತೆ ಹಸಿರು ಗಾಜಿನ ಬಳೆಗಳು ಅದೃಷ್ಟ, ಸಮೃದ್ಧಿ, ಹೊಸ ಆರಂಭ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ. ಅಲ್ಲದೆ ಹಸಿರು ಬಳೆಗಳನ್ನು ಧರಿಸುವುದರಿಂದ ಶಿವ ಪಾರ್ವತಿಯ ಆಶಿರ್ವಾದವೂ ಲಭಿಸುತ್ತದೆ ಎಂದು ನಂಬಲಾಗಿದೆ.
ಇದೇ ಕಾರಣಕ್ಕಾಗಿ ವಿವಾಹಿತ ಮಹಿಳೆಯರು ಹೆಚ್ಚಾಗಿ ಹಸಿರು ಗಾಜಿನ ಬಳೆಯನ್ನೇ ತೊಡುವುದು. ಸೌಭಾಗ್ಯದ ಸಂಕೇತವೆಂದು ಮುತ್ತೈದೆಯರು ಭೀಮನ ಅಮವಾಸ್ಯೆ, ವರಮಹಾಲಕ್ಷ್ಮಿ ಹಬ್ಬದಂದು ಕೈತುಂಬಾ ಹಸಿರು ಬಳೆ ತೊಡುತ್ತಾರೆ. ಮುಖ್ಯವಾಗಿ ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗಲು ಹಸಿರು ಗಾಜಿನ ಬಳೆಯನ್ನು ತೊಡುತ್ತಾರೆ.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!