ಪಂಚಾಂಗದ ಪ್ರಕಾರ.. ವರಲಕ್ಷ್ಮೀ ವ್ರತದ ಮುಹೂರ್ತ ಹೇಗಿದೆ..?

ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಸಡಗರ ಮನೆ ಮಾಡಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದಂದು ವರಮಹಾಲಕ್ಷ್ಮೀ ವ್ರತವನ್ನು ಆಚರಿಸಲಾಗುತ್ತದೆ. ಈ ಉಪವಾಸವು ಅಷ್ಟ ಲಕ್ಷ್ಮೀಯ ಆರಾಧನೆಯನ್ನು ಹೋಲುತ್ತದೆ. ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಆಚರಿಸ್ತಾರೆ.

ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಸಡಗರ ಮನೆ ಮಾಡಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದಂದು ವರಮಹಾಲಕ್ಷ್ಮೀ ವ್ರತವನ್ನು ಆಚರಿಸಲಾಗುತ್ತದೆ. ಈ ಉಪವಾಸವು ಅಷ್ಟ ಲಕ್ಷ್ಮೀಯ ಆರಾಧನೆಯನ್ನು ಹೋಲುತ್ತದೆ. ವಿಶೇಷವಾಗಿ ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಆಚರಿಸ್ತಾರೆ.

ವರಲಕ್ಷ್ಮೀ ವೃತ ಆಚರಿಸೋದ್ರಿಂದ ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ವೈಭವ ಒಲಿದು ಬರುತ್ತದೆ. ಹಾಗೆಯೇ ಬಡತನ ಹಾಗೂ ದುಃಖಗಳು ದೂರವಾಗುತ್ತವೆ ಎಂಬ ನಂಬಿಕೆ ಇದೆ. ವರಲಕ್ಷ್ಮೀ ವೃತವನ್ನು ಲಕ್ಷ್ಮೀ ದೇವಿಗೆ ಅರ್ಪಿಸಲಾಗುತ್ತದೆ. ಈ ದಿನ ದೀಪಾವಳಿಯಂದು ಮಾಡುವಂತೆಯೇ ವರಲಕ್ಷ್ಮೀಯನ್ನು ಪೂಜಿಸಲಾಗುತ್ತದೆ.

ಪಂಚಾಂಗದ ಪ್ರಕಾರ.. ವರಲಕ್ಷ್ಮೀ ವ್ರತದ ದಿನಾಂಕವು ಆಗಸ್ಟ್ 8 ರಂದು ಸೂರ್ಯೋದಯದೊಂದಿಗೆ ಪ್ರಾರಂಭವಾಗುತ್ತದೆ. ಆಗಸ್ಟ್ 9 ರಂದು ಸೂರ್ಯೋದಯದೊಂದಿಗೆ ಕೊನೆಗೊಳ್ಳುತ್ತದೆ.

ಪೂಜೆ ಮುಹೂರ್ತ:

  • ಸಿಂಹ ಲಗ್ನ ಪೂಜಾ ಮುಹೂರ್ತ – ಬೆಳಗ್ಗೆ 6:29 ರಿಂದ ಪ್ರಾರಂಭವಾಗಿ 8:46ಕ್ಕೆ ಕೊನೆಗೊಳ್ಳುತ್ತದೆ. ಇದರ ಅವಧಿ 2 ಗಂಟೆ 17 ನಿಮಿಷಗಳು.
  • ವೃಶ್ಚಿಕ ಲಗ್ನ ಪೂಜಾ ಮುಹೂರ್ತ: ಮಧ್ಯಾಹ್ನ 1:22 ರಿಂದ 3:41 ರವರೆಗೆ ಇರುತ್ತದೆ. ಇದರ ಅವಧಿ 2 ಗಂಟೆ 19 ನಿಮಿಷಗಳು.
  • ಕುಂಭ ಲಗ್ನ ಮುಹೂರ್ತ: ಸಂಜೆ 7:27 ರಿಂದ 8:54 ರವರೆಗೆ ಇರುತ್ತದೆ. ಇದರ ಅವಧಿ 1 ಗಂಟೆ 27 ನಿಮಿಷಗಳು.
  • ವೃಷಭ ಲಗ್ನ ಮುಹೂರ್ತ: ಆಗಸ್ಟ್ 9 ರಂದು ರಾತ್ರಿ 11:55 ರಿಂದ ಬೆಳಗ್ಗೆ 1:50 ರವರೆಗೆ ಇರುತ್ತದೆ. ಇದರ ಅವಧಿ 1 ಗಂಟೆ 56 ನಿಮಿಷಗಳು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!